Saturday, November 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಮಸಮಾಜ ನಿರ್ಮಾಣ ಯುವಕರ ಗುರಿಯಾಗಲಿ: ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯ

ಜೆಎನ್‌ಎನ್‌ಸಿಇಯಲ್ಲಿ ಸುಸ್ಥಿರ ವೈಯುಕ್ತಿಕ ಸಮಗ್ರತೆ ಉತ್ತಮ ಜೀವನ ಮತ್ತು ಆರೋಗ್ಯ ಕಾರ್ಯಾಗಾರ

September 11, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಸಮಸಮಾಜದ ಪ್ರಾಮುಖ್ಯತೆ ದುರ್ಬಲಗೊಳ್ಳುತ್ತಿರುವ ಸಂದರ್ಭದಲ್ಲಿ ಜೀವನ ಮೌಲ್ಯಗಳ ಮೂಲಕ ಸಮಸಮಾಜ ನಿರ್ಮಾಣ ಮಾಡುವುದು ಯುವ ಸಮೂಹದ ಗುರಿಯಾಗಲಿ ಎಂದು ತುಮಕೂರಿನ ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNNCE ವತಿಯಿಂದ ಎಂಬಿಎ ವಿಭಾಗ ಮತ್ತು ಯುಎನ್ಒಡಿಸಿ ಸಂಯುಕ್ತಾಶ್ರಯದಲ್ಲಿ ಸೋಮವಾರ ವಿದ್ಯಾರ್ಥಿಗಳಿಗಾಗಿ  ಏರ್ಪಡಿಸಿದ್ದ ‘ಸುಸ್ಥಿರ ವೈಯುಕ್ತಿಕ ಸಮಗ್ರತೆ ಉತ್ತಮ ಜೀವನ ಮತ್ತು ಆರೋಗ್ಯ’ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಇತಿಹಾಸದ ಮೌಲ್ಯಗಳನ್ನು ಯುವ ಸಮೂಹ ಅರಿಯಬೇಕಾಗಿದೆ. ಅದರೇ ಇತಿಹಾಸವೇ ಕಣ್ಮರೆಯಾಗುತ್ತಿರುವುದು ವಿಷಾದನೀಯ. ಜೀವನ ಮೌಲ್ಯಗಳಿಂದ ಯುವ ಸಮೂಹ ತನ್ನ ವೈಯುಕ್ತಿಕ ಸಮಗ್ರತರಯನ್ನು ಸುಸ್ಥಿರಗೊಳಿಸಿಕೊಳ್ಳಲು ಸಾಧ್ಯವಾಗಲಿದೆ.

ನಿರಾಶೆಗಿಂತಲು ಮನುಷ್ಯನಲ್ಲಿ ಕುಸಿಯುವ ಇನ್ನೊಂದು ವಿಚಾರವಿಲ್ಲ. ಜೀವನದ ಸವಾಲುಗಳನ್ನು ಮೌಲ್ಯಯುತ ವ್ಯಕ್ತಿತ್ವಗಳಿಂದ ಎದರುರಿಸಬೇಕಿದೆ. ಎಲ್ಲಾ ಸಮಸ್ಯೆಗಳಿಗೆ ವಿಜ್ಞಾನ ಪರಿಹಾರ ನೀಡುವುದಿಲ್ಲ. ಜೀವನದ ಮೌಲ್ಯಗಳು ಪರಿಹಾರ ಕಂಡುಕೊಳ್ಳುವ ಕ್ರಮ ಹೇಳಿಕೊಡಲಿದೆ.

ತೈತ್ತಿರೀಯೋಪನಿಷತ್ ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಐದು ಆಯಾಮಗಳನ್ನು ವ್ಯಾಖ್ಯಾನಿಸಿದೆ. ಅನ್ನ, ಪ್ರಾಣ, ಮನೊ, ವಿಜ್ಞಾನ, ಆನಂದಮಯಗಳ ಮೂಲಕ ಸುಸ್ಥಿರ ಉತ್ತಮ ಬದುಕನ್ನು ನಡೆಸುವ ಜೀವನೋಪದೇಶವನ್ನು ಹೇಳಿಕೊಡಲಿದೆ ಎಂದು ಹೇಳಿದರು.

Also read: ರಾಜ್ಯ ಕಾಂಗ್ರೆಸ್‌ನಲ್ಲಿ ಭೂಕಂಪದ ಮುನ್ಸೂಚನೆ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಲೇವಡಿ

ದಕ್ಷಿಣ ಏಷ್ಯಾದ ಯುಎನ್ಒಡಿಸಿ ಸಂವಹನ ಅಧಿಕಾರಿ ಸಮರ್ಥ ಪಾಟಕ್ ಮಾತನಾಡಿ, ಸಮಾಜದ ಉನ್ನತಿಕರಣಕ್ಕೆ ಯುವ ಸಮೂಹ ತನ್ನ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕಿದೆ. ಸಮಾಜ ಕೋವಿಡ್, ಡ್ರಗ್ಸ್, ಸೈಬರ್ ಕ್ರೈಮ್ ನಂತಹ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಅಂತಹ ಅಂಧತ್ವದ ವಾತಾವರಣದಿಂದ ಹೊರಬರುವ ಮೌಲ್ಯಾಧಾರಿತ ನಡೆ ಯುವ ಸಮೂಹದಾಗಬೇಕಿದೆ.

ವಿಶ್ವದಲ್ಲಿ ಇನ್ನೂರ ತೊಂಬತ್ತಾರು ಮಿಲಿಯನ್ ಜನ ಮಾದಕವ್ಯಸನಿಗಳಾಗಿದ್ದಾರೆ ಎಂದು ಸರ್ವೆಯೊಂದು ತಿಳಿಸುತ್ತಿದೆ‌. ಇನ್ನಾದರು ಯುವ ಸಮೂಹ ಅನ್ಯಾಯದ ವಿರುದ್ಧ ಧ್ವನಿಯೆತ್ತಬೇಕಿದೆ. ಧ್ವನಿಯಿಲ್ಲದವರ ಧ್ವನಿಯಾಗಿ ಉತ್ತಮ ಸಮಾಜಕ್ಕಾಗಿ ಕೈ ಜೋಡಿಸಬೇಕಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್ .ನಾಗರಾಜ ಮಾತನಾಡಿ, ಸಮಗ್ರ‌ ಚಿಂತನೆಗಳು ಎಂಬುದನ್ನು ನಮ್ಮ ಜೀವನದ ಪ್ರತಿಯೊಂದು ಹಂತದಲ್ಲಿ ಅಭಿವೃದ್ಧಿ ಪಡಿಸಿಕೊಂಡು ಹೋಗಬೇಕು. ಪ್ರಾಮಾಣಿಕತೆ ಎಂಬುದು ಸನ್ನಿವೇಶಗಳ ಆಧಾರದಲ್ಲಿ ಕೆಲವೊಮ್ಮೆ ವ್ಯತ್ಯಾಸಗಳಾಗಬಹುದು. ಹಾಗಾಗಿ ನಮ್ಮ ಸುತ್ತಲಿನ ವಾತಾವರಣವನ್ನು ಆರೋಗ್ಯಯುತವಾಗಿರುವಂತೆ ಎಚ್ಚರ ವಹಿಸಿ ಎಂದು ಹೇಳಿದರು.
ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿದರು. ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಶ್ರೀಕಾಂತ್, ಕಾರ್ಯಕ್ರಮ ಸಂಯೋಜಕರಾದ ಅನುರಾಧ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಕಾರ್ಯಾಗಾರದಲ್ಲಿ ದೈಹಿಕ ಆರೋಗ್ಯ ಸುಧಾರಣೆ ಕುರಿತು ಜಯಶ್ರೀ ಹಳ್ಳೂರು ಹಾಗೂ ವೈದ್ಯ ಡಾ.ಪಿ.ನಾರಾಯಣ್, ದೀರ್ಘಾವಧಿಯ ಯಶಸ್ಸು ಕುರಿತು ಜಿಲ್ಲಾ ನ್ಯಾಯಾಧೀಶರಾದ ಚಂದನ್, ಭಾವನಾತ್ಮಕ ಯೋಗ ಕ್ಷೇಮ ಕುರಿತು ಕಟೀಲ್ ಅಶೋಕ್ ಪೈ ಕಾಲೇಜಿನ ಕರಣ್ ಹಾಗೂ ಮನೋವೈದ್ಯ ಡಾ.ನವೀನ್ ಆನಂದ್, ಆರೋಗ್ಯಕರ ಸಂಬಂಧ ಕುರಿತು ಸಂಜನಾ ಫರ್ನಾಂಡಿಸ್ ಹಾಗೂ ಡಾ.ಅರ್ಚನಾ ಭಟ್, ಸ್ಥಿತಿಸ್ಥಾಪಕತ್ವ ಕುರಿತು ಅಪೇಕ್ಷಾ ಪ್ರಭು ಹಾಗೂ ಪ್ರೊ.ನ್ಯಾನ್ಸಿ, ನೈತಿಕ ನಿರ್ಧಾರ ಮಾಡುವ ಬಗೆ ಕುರಿತು ವೀರೇಶಾನಂದ ಸ್ವಾಮೀಜಿ ಮಾತನಾಡಿದರು.
http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಜ್ಯ ಕಾಂಗ್ರೆಸ್‌ನಲ್ಲಿ ಭೂಕಂಪದ ಮುನ್ಸೂಚನೆ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಲೇವಡಿ

Next Post

ರೈತರನ್ನು ಮರೆತು ಗ್ಯಾರಂಟಿಗಳಲ್ಲೇ ಮುಳುಗಿರುವ ರಾಜ್ಯಸರ್ಕಾರ: ಕಾಂಗ್ರೆಸ್ ವಿರುದ್ಧ ಕೆಎಸ್‌ಈ ವಾಗ್ಧಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ರೈತರನ್ನು ಮರೆತು ಗ್ಯಾರಂಟಿಗಳಲ್ಲೇ ಮುಳುಗಿರುವ ರಾಜ್ಯಸರ್ಕಾರ: ಕಾಂಗ್ರೆಸ್ ವಿರುದ್ಧ ಕೆಎಸ್‌ಈ ವಾಗ್ಧಾಳಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025

ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

November 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!