Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ತೆರೆಗೆ ಬರಲು ಸಿದ್ಧವಾದ ಕ್ಯಾಂಪಸ್ ಕ್ರಾಂತಿ: ಫೆ.24ರಂದು ರಾಜ್ಯಾದ್ಯಂತ ಬಿಡುಗಡೆ

February 20, 2023
in ಶಿವಮೊಗ್ಗ, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಾಲೇಜು ಹುಡುಗರ ಕನ್ನಡ ಪ್ರೇಮವನ್ನು ಬಿಂಬಿಸುವ ಕ್ಯಾಂಪಸ್ ಕ್ರಾಂತಿ Campus Kranti ಸಿನಿಮಾ ಫೆ.24ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಸಂತೋಷ್‌ಕುಮಾರ್ ಹೇಳಿದರು.

ಅವರು ಇಂದು ಪ್ರೆಸ್‌ಟ್ರಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಲೇಜು ಹುಡುಗರೆಲ್ಲ ಸೇರಿಕೊಂಡು ಒಂದು ಹೊಸ ಕ್ರಾಂತಿಯನ್ನೆ ಮೂಡಿಸುವ ಸಿನಿಮಾ ಇದಾಗಿದ್ದು, ಮುಖ್ಯವಾಗಿ ಗಡಿಭಾಗದಲ್ಲಿ ಕನ್ನಡದ ಸಮಸ್ಯೆ ಹೇಗಿದೆ ಎಂಬುದನ್ನು ತಿಳಿಸುತ್ತದೆ. ಗಡಿಭಾಗದಲ್ಲಿರುವ ಅಗ್ನಿ ರಾಂಪುರ ಎಂಬ ಕಾಲ್ಪನಿಕ ಊರೊಂದರ ಸುತ್ತ ಚಿತ್ರದ ಕಥೆ ನಡೆಯುತ್ತದೆ. ಅಲ್ಲಿ 21 ವರ್ಷಗಳಿಂದಲೂ ಕನ್ನಡ ರಾಜ್ಯೋತ್ಸವ ಆಚರಣೆ ನಿಂತಿರುತ್ತದೆ. ಅವರೆಲ್ಲ ಮತ್ತೆ ಹೇಗೆ ರಾಜ್ಯೋತ್ಸವ ಆಚರಿಸುತ್ತಾರೆ ಎಂಬುದು ಕಥೆಯ ತಿರುಳಾಗಿದೆ ಎಂದರು.
ಚಿತ್ರದ ಮೂಲಕ ಕನ್ನಡ ಭಾಷೆ, ಸಂಸ್ಕೃತಿ, ಕನ್ನಡವನ್ನು ಉಳಿಸುವ ಬಗೆ, ಗಡಿನಾಢಿನ ಸಮಸ್ಯೆ ಇವೆಲ್ಲವನ್ನೂ ಇಂದಿನ ಯುವಜgನರು ಹೇಗೆ ನಿಭಾಯಿಸುತ್ತಾರೆ, ಮತ್ತು ಕನ್ನಡ ಭಾಷೆ ಬೆಳೆಸಲು ಏನು ಮಾಡಬೇಕು ಎಂಬೆಲ್ಲಾ ವಿಷಯಗಳನ್ನು ಪ್ರಧಾನವಾಗಿಟ್ಟುಕೊಂಡು ನಡೆಯುವ ಈ ಸಿನಿಮಾ, ಪ್ರೀತಿ, ಹಾಸ್ಯ, ಥ್ರಿಲ್ಲರ್, ಆಕ್ಷನ್, ಸಾಹಸ, ಸುಮಧುರ ಸಂಗೀತ, ಅತ್ಯುತ್ತಮ ಛಾಯಾಗ್ರಹಣ ಹೀಗೆ ಎಲ್ಲಾ ವಿಭಾಗಗಳು ಅಚ್ಚುಕಟ್ಟಾಗಿ ಮೂಡಿ ಬಂದಿದ್ದು, ಕನ್ನಡಿರು ಈ ಚಿತ್ರವನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಾರೆ ಎಂಬ ಭರವಸೆ ನಮ್ಮದು ಎಂದರು.

ನಾಯಕ ನಟ ಆರ್‍ಯ ಹಾಗೂ ನಾಯಕಿ ಈಶಾನಾ ಮಾತನಾಡಿ, ಯುವಕರನ್ನು ಪ್ರತಿಬಿಂಬಿಸುವ ಈ ಸಿನಿಮಾವನ್ನು ಕುಟುಂಬದ ಜೊತೆ ನೋಡಬಹುದಾಗಿದೆ. ವಿ. ಮನೋಹರ್ ಇದಕ್ಕೆ ಸಂಗೀತ ನೀಡಿದ್ದಾರೆ. ಮೂರು ಹಾಡುಗಳಿವೆ. ಭಾಷಾ ಪ್ರೇಮದ ಜೊತೆಗೆ ಮನರಂಜನೆಯನ್ನೂ ಈ ಚಿತ್ರ ನೀಡುತ್ತದೆ. ಫ್ಯಾಷನ್ ಮೂವೀ ಮೇಕರ್ಸ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಹಿರಿಯರಾದ ಕೀರ್ತಿರಾಜ್, ವಾಣಿಶ್ರೀ, ನಂದಗೋಪಾಲ್ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ನಟ ರಣವೀರ್, ಶಿವಮೊಗ್ಗದ ಕನ್ನಡ ಸಂಘಟನೆಯ ವಾಟಾಳ್ ಮಂಜುನಾಥ್ ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Campus KrantiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಕ್ಯಾಂಪಸ್ ಕ್ರಾಂತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ವಾಗ್ಧಾಳಿ

Next Post

ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್’ಆರ್’ಟಿಸಿ ಬಸ್ಸನ್ನೇ ಕದ್ದ ಕಳ್ಳರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್'ಆರ್'ಟಿಸಿ ಬಸ್ಸನ್ನೇ ಕದ್ದ ಕಳ್ಳರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ದ್ರವ್ಯ ಸೇವನೆ-ಮಾರಾಟದ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಠಾಣೆಗಳಿಗೆ ತಿಳಿಸಿ

June 28, 2025

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ದ್ರವ್ಯ ಸೇವನೆ-ಮಾರಾಟದ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಠಾಣೆಗಳಿಗೆ ತಿಳಿಸಿ

June 28, 2025

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!