Friday, December 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕ್ಯಾನ್ಸರ್ ಅರಿವು ಆಭಿಯಾನ ಗಮನಾರ್ಹ: ಶಾಸಕ ಚನ್ನಬಸಪ್ಪ ಅಭಿಪ್ರಾಯ

ಕ್ಯಾನ್ಸರ್ ಮಾಹಿತಿ ಕೇಂದ್ರ ಲೋಕಾರ್ಪಣೆ

September 20, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕ್ಯಾನ್ಸರ್ ನಂತಹ #Cancer ಮಾರಕ ಕಾಯಿಲೆ ಬಂದ ನಂತರ ಗುಣಪಡಿಸುವುದಕ್ಕಿಂತ, ಅದು ಬರದಂತೆ ತಡೆಯಲು ಜನರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಂಗಳೂರು ಕ್ಯಾನ್ಸರ್ ಆಸ್ಪತ್ರೆ (ಎಂಐಒ) ಯು ನಡೆಸುತ್ತಿರುವ ಅರಿವು ಆಭಿಯಾನ ಗಮನಾರ್ಹವಾದದ್ದು ಎಂದು ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಎನ್ . ಚನ್ನಬಸಪ್ಪ ಅಭಿಪ್ರಾಯಪಟ್ಟರು.

ನಗರದ ಮಥುರಾ ಪ್ಯಾರಾಡೈಸ್ ಹೋಟೆಲ್ ನೆಲ ಮಹಡಿಯಲ್ಲಿ ಎಂಐಒ ಆಸ್ಪತ್ರೆ ಹಾಗೂ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ವತಿಯಿಂದ ನೂತನವಾಗಿ ಅರಂಭಗೊಂಡ ಕ್ಯಾನ್ಸರ್ ಮಾಹಿತಿ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಇದೊಂದು ದೇವತಾ ಕಾರ್ಯ. ವಿಜಯದಶಮಿ ಆರಂಭದ ಕ್ಣಣದಲ್ಲಿಯೇ ಈ ಕೇಂದ್ರ ಆರಂಭವಾಗುತ್ತಿದೆ. ಇದು ಜನರಿಗೆ ಉಪಯುಕ್ತವಾದ ಮಾಹಿತಿ ನೀಡಲು ನಿರಂತರವಾಗಿ ಮುಂದುವರೆಯುವುದಕ್ಕೆ ಚಾಮುಂಡಿ ತಾಯಿಯ ಆಶೀರ್ವಾದ ಸಿಗಲಿದೆ. ಹಾಗೆಯೇ ಕೇಂದ್ರಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ನಮ್ಮ ದೇಶ ಸೇವೆಗೆ ಹೆಸರುವಾಸಿ .ಸೇವಾ ಕಾರ್ಯವು ದೇಶದಲ್ಲಿ ಸಾಂಸ್ಕೃತಿಕ ವಾಗಿಯೇ ಬಂದಿದೆ. ದೇಶದ ಜನರ ಆಯುಷ್ಯ ಹೆಚ್ಚಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದು ದೇಶದ ಬಡ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದ ಶಾಸಕರು, ಮಂಗಳೂರು ಕ್ಯಾನ್ಸರ್ ಆಸ್ಪತ್ರೆ ಈ ಜನಸೇವೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಎಂಐಒ ಆಸ್ಪತ್ರೆ ಹಾಗೂ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ನ ನಿರ್ದೇಶಕರಾದ ಡಾ. ಸುರೇಶ್ ರಾವ್ ಮಾತನಾಡಿ, ದೇಶದಲ್ಲಿ ಕ್ಯಾನ್ಸರ್ ಇವತ್ತು ಬಾಳಾ ವೇಗವಾಗಿ ಹರಡುತ್ತಿದೆ. ಪ್ರತಿ ನಿಮಿಷಕ್ಕೆ ಮೂರು ಗರ್ಭಕೋಶ ಕ್ಯಾನ್ಸರ್ ಪತ್ತೆಯಾಗುತ್ತಿದೆ. ಅದೇ ರೀತಿ ರಕ್ತ ಕ್ಯಾನ್ಸರ್, ಗಂಟಲು ಕ್ಯಾನ್ಸರ್ ಪ್ರಕರಣಗಳು ಇದಕ್ಕೆ ಹೆಚ್ಚಿದೆ. ಕ್ಯಾನ್ಸರ್ ದೇಶವನ್ನು ಮುಳುಗಿಸುತ್ತಿದೆ. ಹಾಗಾಗಿ ಕ್ಯಾನ್ಸರ್ ಬಗ್ಗೆ ಅತ್ಯಂತ ಜಾಗೃತಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವುದು, ಆಸ್ಪತ್ರೆ ಯ ಇತರೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದು ಈ ಕೇಂದ್ರದ ಉದ್ದೇಶ ಎಂದು ಹೇಳಿದರು.

ಕ್ಯಾನ್ಸರ್ ಬಗೆಗಿನ ಅರಿವಿನ ಕೊರತೆಯಿದೆ. ಕ್ಯಾನ್ಸರ್ ಭೀಕರ ಕಾಯಿಲೆ, ಅದು ಬಂದರೆ ಗುಣ ಮುಖರಾಗುವುದಿಲ್ಲ ಎಂದು ಬಚ್ಚಿಡುವ ಯತ್ನ ಮಾಡಲಾಗುತ್ತದೆ. ಆದರೆ ನಾಲ್ಕನೇ ಹಂತದಲ್ಲೂ ಚಿಕಿತ್ಸೆಯಿಂದಪೂರ್ಣ ಪ್ರಮಾಣದಲ್ಲಿ ಗುಣಮುಖವಾದ ಎಂದಅವರು, ಅದಕ್ಕೆ ಅವರು ಇತ್ತೀಚಿನ ಎರಡು ಪ್ರಕರಣಗಳನ್ನು ಉದಾಹರಿಸಿದರು.
ಕ್ಯಾನ್ಸರ್ ಮಾಹಿತಿ ಕೇಂದ್ರದ ಸಂಯೋಜಕ ಅ.ನಾ.ವಿಜಯೇಂದ್ರ ರಾವ್ ಅವರು ಮಾತನಾಡಿ, ಶಿವಮೊಗ್ಗದಲ್ಲಿ ಮಾಹಿತಿ ಕೇಂದ್ರ ಸ್ಥಾಪನೆಯಾಗಿದೆ. ಇದರ ಸದುಪಯೋಗವನ್ನು ಜಿಲ್ಲೆಯಲ್ಲದೆ ಅಕ್ಕಪಕ್ಕದ ಜಿಲ್ಲೆಯವರು ಕೂಡ ಪಡೆಯಬೇಕು. ಕ್ಯಾನ್ಸರ್‍ಗೆ ಸಂಬಂಧಿಸಿದಂತೆ ಈಗಾಗಲೇ ಇಡೀ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಮಾಹಿತಿ ಕೇಂದ್ರದ ಮೂಲಕ ಈ ಬಗ್ಗೆ ಮತ್ತಷ್ಟು ಅರಿವನ್ನು ವಿಸ್ತರಿಸಲಾಗುವುದು. ಹಾಗೆಯೇ ಕ್ಯಾನ್ಸರ್‍ಗೆ ಸಂಬಂಧಿಸಿದಂತೆ 1, 2, 3ನೇ ಹಂತದಲ್ಲಿರುವವರೂ ಕೂಡ ಹೆಚ್ಚಿನ ಚಿಕಿತ್ಸೆಗೆ ಈ ಕೇಂದ್ರವನ್ನು ಸಂಪರ್ಕಿಸಬಹುದು ಎಂದರು.

ಇದೇ ವೇಳೆ ಕ್ಯಾನ್ಸರನಿಂದ ಗುಣಮುಖರಾದ ಶಿವಮೊಗ್ಗ ಗ್ಯಾಲ್ಯಾಕ್ಸಿ ಲೈಬ್ರರಿಯ ಮಾಲೀಕ ಶಿವಶಂಕರ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ದುರ್ಗಾಪ್ರಸಾದ್, ಯೂತ್ ಅಸೋಸಿಯೇಷನ್‍ನ ಎಸ್. ಎಸ್. ವಾಗೀಶ್, ಎಂ.ಎನ್. ಸುಂದರರಾಜ್, ಭಾನು, ಆಕಾಶ್ ಸೇರಿದಂತೆ ಮತ್ತಿತರರಿದ್ದರು. ದಿವ್ಯಾಶ್ರೀ ಸ್ವಾಗತಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: CancerKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಕ್ಯಾನ್ಸರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಾನೂನು ಕಲ್ಪ | ಮಾನಸಿಕ ಸಮಸ್ಯೆ ಇರುವವರು ಆಸ್ತಿ ಹಕ್ಕಿಗೆ ಅರ್ಹರೇ?

Next Post

ನ. 7-9 | ಕೋರಮಂಗಲ ಕ್ರೀಡಾಂಗಣದಲ್ಲಿ 2ನೇ ರಾಷ್ಟ್ರೀಯ ಸಾಂಸ್ಕೃತಿಕ ಪೈಥಿಯನ್ ಕ್ರೀಡಾಕೂಟ-2025

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ. 7-9 | ಕೋರಮಂಗಲ ಕ್ರೀಡಾಂಗಣದಲ್ಲಿ 2ನೇ ರಾಷ್ಟ್ರೀಯ ಸಾಂಸ್ಕೃತಿಕ ಪೈಥಿಯನ್ ಕ್ರೀಡಾಕೂಟ-2025

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!