No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಸುರಕ್ಷಿತ ಖಾಸಗಿ ಸಂಸ್ಥೆ ಹಾಲು ಬಳಸುವ ಮುನ್ನ ಎಚ್ಚರಿಕೆ ಅಗತ್ಯ: ವಿದ್ಯಾಧರ್ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 27, 2026
in ಶಿವಮೊಗ್ಗ
0
ಅಸುರಕ್ಷಿತ ಖಾಸಗಿ ಸಂಸ್ಥೆ ಹಾಲು ಬಳಸುವ ಮುನ್ನ ಎಚ್ಚರಿಕೆ ಅಗತ್ಯ:  ವಿದ್ಯಾಧರ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗುಣಮಟ್ಟ ಎನ್ನುವುದು ಖಾಸಗೀಯವರಿಗೂ ಕಡ್ಡಾಯವಾಗಬೇಕು ಎಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ (ಶಿಮೂಲ್) #Shimul ಹೆಚ್.ಎನ್. ವಿದ್ಯಾಧರ್ ಹೇಳಿದರು.

ಅವರು ಇಂದು ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ, ಶಿಮೂಲ್, ಜಿಲ್ಲಾ ಆಹಾರ ಸುರಕ್ಷತಾ ಮತ್ತು ತರಬೇತಿ ಪ್ರಮಾಣ ಪತ್ರ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕುಗಳ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಗಳಿಗೆ ಆಯೋಜಿಸಿದ್ದ ಆಹಾರ ಸುರಕ್ಷತಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯವರು ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತೋಷದ ವಿಷಯ. ಇಲ್ಲಿ ಮಾಹಿತಿ ಪಡೆದ ಕಾರ್ಯದರ್ಶಿಗಳು ತಮ್ಮ ತಮ್ಮ ಕೇಂದ್ರಗಳಲ್ಲಿ ಹಾಲಿನ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು. ನಂದಿನಿ ಹಾಲು ಅತ್ಯಂತ ಶುದ್ಧವಾಗಿದ್ದು, ಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟವನ್ನು ಕಾಯ್ದೆಕೊಂಡಿದೆ. ಸ್ವಚ್ಛತೆಗೆ ಕೊಟ್ಟಿಗೆಯಿಂದಲೇ ಆದ್ಯತೆ ನೀಡಲು ನಮ್ಮ ಸಂಸ್ಥೆ ಕ್ರಮಕೈಗೊಂಡಿದೆ. ದೇಶದಲ್ಲಿಯೇ ನಂದಿನಿ ಹಾಲಿಗೆ ಅತ್ಯಂತ ಹೆಸರಾಗಿದ್ದು, ಶಿಮೂಲ್ ಅತ್ಯಂತ ಪ್ರಾಮಾಣಿಕ ಮತ್ತು ಶಿಸ್ತುಬದ್ಧತೆಗೆ, ಸುರಕ್ಷತೆಗೆ ಗಮನಹರಿಸುತ್ತಿದೆ ಎಂದರು.

ಖಾಸಗಿ ಹಾಲು ಸಂಸ್ಥೆಗಳ ಪೈಪೋಟಿ ಇದೀಗ ಹೆಚ್ಚಾಗುತ್ತಿದೆ. ಆಹಾರ ಸುರಕ್ಷತಾ ಇಲಾಖೆಯವರು ಅಣಬೆಯಂತೆ ತಲೆ ಎತ್ತುತ್ತಿರುವ ಇಂತಹ ಉತ್ಪನ್ನಗಳ ಬಗ್ಗೆ ಎಚ್ಚರಿಕೆವಹಿಸಬೇಕು. ಶಿಮೂಲ್‌ಗೆ ಹೇಗೆ ಪ್ರಮಾಣಪತ್ರ ನೀಡುತ್ತೀರೋ ಹಾಗೆಯೇ ಖಾಸಗಿಯವರಿಗೂ ಗುಣಮಟ್ಟ ನೋಡಿ ಪ್ರಮಾಣಪತ್ರ ಕೊಡಬೇಕು. ಆದರೆ ಹಲವು ಸಂದರ್ಭದಲ್ಲಿ ಸುರಕ್ಷಿತವಲ್ಲದ ಖಾಸಗಿ ಹಾಲಿನ ಸಂಸ್ಥೆಗಳು ಬರುತ್ತಿವೆ. ಈ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಸಲಹೆ ನೀಡಿದರು.

ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ. ಶೇಖರ್ ಮಾತನಾಡಿ, ವಿಶ್ವದಲ್ಲಿಯೇ ಅತೀ ಹೆಚ್ಚು ಹಾಲು ಉತ್ಪಾದನೆ ಮಾಡುವ ದೇಶ ಭಾರತವಾಗಿದೆ. ಇದು ಶೇ.24ರಷ್ಟು ಹಾಲನ್ನು ಉತ್ಪಾದನೆ ಮಾಡುತ್ತದೆ. ಅದರಲ್ಲಿಯೂ ಕರ್ನಾಟಕ ರಾಜ್ಯದಲ್ಲಿ ನಂ.೧ರ ಸ್ಥಾನದಲ್ಲಿ ಶಿಮೂಲ್ ಇದೆ. ಶಿಮೂಲ್‌ನಿಂದ ಅತ್ಯಂತ ಗುಣಮಟ್ಟದ ಹಾಲು ಪೂರೈಕೆಯಾಗುತ್ತಿದೆ. ನಿಖರವಾದ ಪರೀಕ್ಷೆಯ ಮೂಲಕ ಹೊಸ ತಾಂತ್ರಿಕತೆಯನ್ನು ಅಳವಡಿಸುವ ಮೂಲಕ ನಾವು ಸುರಕ್ಷತೆಗೆ ಆದ್ಯತೆ ನೀಡಿದ್ದೇವೆ ಎಂದರು.
ಒಕ್ಕೂಟದ ನಿರ್ದೇಶಕ ಹೆಚ್.ಬಿ. ದಿನೇಶ್ ಮಾತನಾಡಿ, ಹಾಲಿನ ಸಂಸ್ಥೆಗಳಿಗೆ ಸ್ವಚ್ಛತೆ ಅನಿವಾರ್‍ಯ. ಆದರೆ ನಮ್ಮ ರೈತರಿಗೆ ರಕ್ತಗತವಾಗಿಯೇ ಸ್ವಚ್ಛತೆಯ ಬಗ್ಗೆ ಅರಿವು ಇದೆ. ಇಲ್ಲಿ ಶುದ್ಧವಾದ ಹಾಲನ್ನು ಸಂಗ್ರಹಿಸಲಾಗುತ್ತದೆ. ಅದರಲ್ಲೂ ನಂದಿನಿ ಹಾಲು ಎಂಬುದು `ನಮ್ಮ ನಂದಿನಿ-ನಮ್ಮ ಹೆಮ್ಮೆ ಎಂಬಂತಾಗಿದೆ ಎಂದರು.

ಆಹಾರ ಸುರಕ್ಷತಾ ಮತ್ತು ತರಬೇತಿ ಪ್ರಮಾಣ ಕೇಂದ್ರದ ಅಧಿಕಾರಿ ಬಿ.ಟಿ. ಹನುಮಂತಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಯಾವುದೇ ಹಾಲಿನ ಸಂಸ್ಥೆಗಳು ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕೆಂಬುದು ನಮ್ಮ ಇಲಾಖೆಯ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿಯೇ ಗುಣಮಟ್ಟ ಕಾಪಾಡುವ ಬಗ್ಗೆ ತರಬೇತಿಯನ್ನು ನೀಡಲಾಗುತ್ತಿದೆ. ಶಿವಮೊಗ್ಗ ಒಕ್ಕೂಟ ವ್ಯಾಪ್ತಿಯಲ್ಲಿ ಸುಮಾರು ೫೭೪ ಹಾಲು ಉತ್ಪಾದಕರ ಸಂಘಗಳಿವೆ. ಆ ಸಂಘದ ಕಾರ್ಯದರ್ಶಿಗಳಿಗೆ ಈಗಾಗಲೇ ತರಬೇತಿಯನ್ನು ನೀಡುತ್ತಾ ಬಂದಿದ್ದೇವೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಈ ಸುರಕ್ಷತಾ ತರಬೇತಿ ಕಾರ್ಯಕ್ರಮ ನಡೆಯುತ್ತದೆ. ಪ್ರಮಾಣಪತ್ರ ಪಡೆಯುವುದು ಮತ್ತು ನೀಡುವುದು ಕಡ್ಡಾಯವಾಗಿದ್ದು, ಯಾರೇ ಖಾಸಗೀಯವರಾಗಲಿ ಗುಣಮಟ್ಟ ಇಲ್ಲದಿದ್ದರೆ ಅಂತಹವರಿಗೆ ಪ್ರಮಾಣಪತ್ರ ನೀಡುವುದಿಲ್ಲ ಎಂದರು.

ಆಹಾರ ಸುರಕ್ಷತಾ ತರಬೇತಿ ಕೇಂದ್ರದ ರಾಜ್ಯ ಮುಖ್ಯಸ್ಥ ರಾಘವೇಂದ್ರ ಶೆಟ್ಟಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಪ್ರಾತ್ಯಕ್ಷತೆಯ ಮೂಲಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಸ್ವಚ್ಛತೆ, ಗುಣಮಟ್ಟದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಿಮೂಲ್ ವಿಸ್ತರಣಾಧಿಕಾರಿಗಳಾದ ರಚನಾ ಎನ್., ಕುಷ್ಬು, ಹರ್ಷಿತಾ, ಮಹಾಲಕ್ಷ್ಮೀ ಸಿ.ಎಂ., ಪ್ರೀತಿ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShimulShivamoggaNewsಮಲೆನಾಡು_ಸುದ್ಧಿಶಿಮೂಲ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet131Send
Previous Post

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ನಡೆ ಖಂಡನೀಯ: ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್

Next Post

ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ನೌಕರರಿಂದ ಬೃಹತ್ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ನೌಕರರಿಂದ ಬೃಹತ್ ಪ್ರತಿಭಟನೆ

ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ನೌಕರರಿಂದ ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್’ಗೆ ಡಿಸಿಎಂ ಖಚಿತ? ಯಾರಿಗೆಲ್ಲಾ ಸಚಿವ ಸ್ಥಾನ ದೊರೆಯಲಿದೆ?

June 3, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL