ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆ #CET Exam ನಡೆಸುತ್ತಿದ್ದು ನಿನ್ನೆ ನಗರದ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಹಿಂದೂ ಸಾಂಕೇತಿಕ ವಸ್ತುಗಳನ್ನು ತೆಗೆಸಿರುವ ಕ್ರಮವನ್ನು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಈ. ಕಾಂತೇಶ್ ಖಂಡಿಸಿದ್ದಾರೆ.
ಹಿಂದೂ ಧಾರ್ಮಿಕ ಸಂಕೇತಗಳನ್ನು ತೆಗೆಸುವುದು ಸರಿಯಲ್ಲ. ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಜನಿವಾರ, ಲಿಂಗಧಾರಣೆ, ಕೈಗೆ ಕಟ್ಟಿರುವ ದಾರಗಳನ್ನು ತೆಗೆಸುತ್ತಿರುವುದು ಖಂಡನೀಯ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post