Monday, June 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಚರಕ ಸರಳ ಜೀವನದ ಧ್ಯೋತಕ: ಶ್ರೀಕುಮಾರ್ ಅಭಿಪ್ರಾಯ

ಚರಕೋತ್ಸವ ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ

August 14, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿಜವಾದ ಅರ್ಥದಲ್ಲಿ ಇನ್ನೂ ಸ್ವತಂತ್ರ ಸಿಕ್ಕಿಲ್ಲ ಎಂದು ಉಡುಪಿಯ ಸಾಂಗತ್ಯ ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಸ್ವಯಂ ನಿವೃತ್ತ ಪ್ರಾಧ್ಯಾಪಕ ಡಾ. ಶ್ರೀಕುಮಾರ್ ಹೇಳಿದರು.

ಅವರು ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಉಳಿವು ಫೌಂಡೇಶನ್, ಗೋ ಸಿರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಬುಧವಾರ ಚರಕೋತ್ಸವ #Charkothsava ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಇದು ನನ್ನ ದೇಶ, ದೇಶ ಕಟ್ಟುವಲ್ಲಿ ನನ್ನ ಪಾತ್ರ ಇದೆ ಅನಿಸಬೇಕು. ನಿಜ ಅರ್ಥದಲ್ಲಿ ಸ್ವತಂತ್ರ ಬ್ರಿಟಿಷ್ ಪಡೆದಿದ್ದು ಅಲ್ಲ ಗಾಂಧೀಜಿ ತಮ್ಮ ಆಶ್ರಮ ವಾಸಿಗಳಿಗೆ ಸತ್ಯ, ಅಹಿಂಸೆ, ಸ್ವದೇಶಿ ತತ್ವ ಬೋಧನೆ ಮಾಡಿದ್ದರು. ಹಿಂದೆಗಿಂತ ಹೆಚ್ಚು ಆರ್ಥಿಕ ಅಸಮಾನತೆ ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ಚರಕದ ಮಹತ್ವವನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.

ಚರಕ ಬರೇ ಬಟ್ಟೆ ತಯಾರಿಕೆ ಯಂತ್ರ ಅಲ್ಲ. ಸರಳ ಜೀವನದ ಧ್ಯೋತಕ. ನಮ್ಮ ಬುದ್ಧಿಮತ್ತೆ ಸೇವೆಗೆ ಬಳಸಬೇಕು ಅಂತ ಗಾಂಧಿ ಹೇಳಿದ್ದಾರೆ. “ಸಿಂಥೆಟಿಕ್, ಮಿಲ್ ಬಟ್ಟೆ ಬಳಕೆ. ಇದಕ್ಕೆ ದೊಡ್ಡ ಬಂಡವಾಳ ಬೇಕು. ಉದ್ಯೋಗ ಅವಕಾಶ ಕಡಿಮೆ. ಹವಾಮಾನ ಬದಲಾವಣೆ ತಪ್ಪು ಸರಿ ಮಾಡಲು ಚರಕ ಪೂರಕ. ಹಿಂದೆ ಹೋದಂತೆ ಅಲ್ಲ. ಅಸಮಾನತೆ ಕಡಿಮೆ ಆಗುತ್ತದೆ. ಸ್ವಾಯತ್ತತೆ ಸಿಗುತ್ತದೆ ಎಂದರು.
ಉಳಿವು ಪೌಂಡೇಷನ್‍ನ ಡಾ.ಸೀಮಾ ಪ್ರಾಸ್ತಾವಿಕ ಮಾತನಾಡಿ, ಪ್ರಕೃತಿ ಜೊತೆಗೆ ಸಾಮರಸ್ಯ ಅಗತ್ಯ. ಶಿರೂರು, ವಯನಾಡು ಬದುಕು ಕ್ಷಣಿಕ ಎಂಬಂತೆ ಆಗಿದೆ. ಹತ್ತಿ ದೇಸೀ ತಳಿಗಳಿಗೆ ಜಾಗತಿಕ ಬೇಡಿಕೆ ಇತ್ತು. ಮ್ಯಾಂಚೆಸ್ಟರ್ ಕೈಗಾರಿಕೆಗಳು ಕಾಯುತ್ತಿದ್ದವು. ಇದಕ್ಕೆ ಬ್ರಿಟೀಷರು ಕೊಡಲಿ ಏಟು ಹಾಕಿದರು. ನಮ್ಮ ತಳಿ ನಾಶ ಮಾಡಿದರು. ಬಿಟಿ ಹತ್ತಿ ತಂದರು. ನೂರಾರು ದೇಸಿ ತಳಿ ಇತ್ತು. ಗಾಂಧೀಜಿ ಚರಕದ ಮೂಲಕ ಸ್ವಾವಲಂಬನೆ ಕನಸು ಕಂಡಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಶೇ.97 ರಷ್ಟು ಇದ್ದ ಹತ್ತಿ ಕೃಷಿ ಈಗ ಶೇ.04 ಕ್ಕೆ ಇಳಿದಿದೆ ಎಂದು ವಿಷಾದಿಸಿದ ಅವರು, ಕಾರ್ಖಾನೆಗಳ ಸಿಂಥೆಟಿಕ್ ಬಟ್ಟೆ ಬಳಕೆ ಆಗುತ್ತಿದೆ. ಪರಿಸರ ಹಾನಿ ಆಗುತ್ತಿದೆ. ಅತಿರೇಕದ ಯಂತ್ರ ಅವಲಂಬನೆ ನಿರುದ್ಯೋಗ ಸೃಷ್ಟಿ ಮಾಡಿದೆ ಎಂದರು.

Also read: ವಿಕಸಿತ ಭಾರತ ನಮ್ಮೆಲ್ಲರ ಗುರಿಯಾಗಬೇಕು: ಸಂಸದ ಯದುವೀರ್ ಒಡೆಯರ್

“ಖಾದಿ ಬಟ್ಟೆ ತುಂಬಾ ದುಬಾರಿ ಎಂಬ ಆರೋಪ ಇದೆ. ಸಿಂಥೆಟಿಕ್ ಬಟ್ಟೆ ಕಡಿಮೆ ಇದೆ. ಅಲ್ಲಿ ಕಲ್ಲಿದ್ದಲು, ಪೆಟ್ರೋಲಿಯಂ ಬಳಕೆ ಇದೆ. ಇದರಿಂದ ಸಂಪನ್ಮೂಲ ಖಾಲಿ ಆಗುತ್ತಿದೆ.“ಉತ್ಪಾದನೆ ಮತ್ತು ವಿನಿಮಯ ಎಲ್ಲರ ಅಗತ್ಯ ಪೂರೈಸುತ್ತಿಲ್ಲ. ಇದರ ಹಿಂದೆ ಲಾಭದ ದೃಷ್ಟಿ ಇದೆ. ಎಲ್ಲರ ಅಗತ್ಯ ಪೂರೈಸಲು ಲಾಭದ ದೃಷ್ಟಿ ಇರಬಾರದು ಎಂದರು.

Kalahamsa Infotech private limitedಕರ್ನಾಟಕ ಸರ್ವೋದಯ ಮಂಡಳಿಯ ಚಿತ್ರದುರ್ಗ ಜಿಲ್ಲಾಧ್ಯಕ್ಷ ಡಾ.ಹೆಚ್.ಕೆ.ಎಲ್.ಸ್ವಾಮಿ ಮಾತನಾಡಿ, ಯುವ ಜನಾಂಗ ಬದಲಾವಣೆ ದಾರಿ ಹುಡುಕುತ್ತಿದ್ದಾರೆ. ಫಾರ್ಮಸಿ ಓದಿದ್ದು. ಸಬರಮತಿ ಆಶ್ರಮದಿಂದ 40 ಚರಕ ತಂದಿದ್ದೆ. ಕೊನೆಗೆ ಅಲ್ಲಿಂದ ತರಲು ಆಗಲ್ಲ ಅಂತ ಚಿತ್ರದುರ್ಗ ದಲ್ಲಿ ಚರಕ ತಯಾರು ಮಾಡಿದೆವು. ಈಗ ಶಿವಮೊಗ್ಗ ದಲ್ಲಿ ಚರಕ ತಯಾರು ಮಾಡಿದ್ದಾರೆ. ಇದು ಖುಷಿ ತಂದಿದೆ. ಚಿತ್ರದುರ್ಗ ಪಾರ್ಕ್ ನಲ್ಲಿ ಕಲ್ಲು ಚರಕ ಇಡುವ ಯೋಚನೆ ಇದೆ.ಗಾಂಧೀಜಿ ಚರಕ ಸೂರ್ಯ ಎಂದು ಕರೆದರು ಎಂದರು.

ದಿನ ನಾಲ್ಕು ಗಂಟೆ ನೂಲು ತೆಗೆದರೆ ನಾಲ್ಕು ದಿನಕ್ಕೆ ಒಂದು ಸೀರೆ ತಯಾರಗಲಿದೆ. ಜನ ಆಗಸ್ಟ್ ಹದಿನೈದರಂದು ಮಾತ್ರ ಖಾದಿ ತೊಡಲು ಹೋಗುತ್ತಿದ್ದಾರೆ. ಇದು ಸರಿ ಅಲ್ಲ. ಸ್ವದೇಶಿ ತತ್ವದ ಪ್ರಕಾರ ಅಲ್ಲಿಯ ವಸ್ತು ಅಲ್ಲಿಯೇ ಖರೀದಿ ಮಾಡಬೇಕು. ಇದು ಗಾಂಧೀಜಿ ಸಿದ್ಧಾಂತ. ಗಾಂಧೀಜಿ ಫ್ಲೆಕ್ಸ್ ಮೇಲೆ ಬರೆಯಬಾರದು. ಖಾದಿ ಮೇಲೆ ಬರೆಯಬೇಕು. ಬಟ್ಟೆ ,ಜೀವನ ಎರಡೂ ಚೆನ್ನಾಗಿರಬೇಕು. ಬಟ್ಟೆ ಚೆನ್ನಾಗಿದ್ದರೂ ಜೀವನ ಚೆನ್ನಾಗಿ ಇರಲ್ಲ. “ಗಣ್ಯರಿಗೆ ಹಾರ ಹಾಕಬೇಡಿ, ಖಾದಿ ಬಟ್ಟೆಗಳ ಹಾರ ಹಾಕಿ. ರಸ್ತೆ ರಸ್ತೆಯಲ್ಲಿ ಖಾದಿ ಮಾರಾಟ ಆಗಬೇಕು ಎಂದರು.

http://kalpa.news/wp-content/uploads/2024/04/VID-20240426-WA0008.mp4

ಪರಿಸರ ಅಧ್ಯಯನ ಕೇಂದ್ರ ಮತ್ತು ರೇಡಿಯೋದ ಜಿ.ಎಲ್.ಜನಾರ್ಧನ ಮಾತನಾಡಿ, ಪರಿಸರ ತುರ್ತುಸ್ಥಿತಿ ಇದ್ದೇವೆ. ನಾವೆಲ್ಲಾ ಸಮಸ್ಯೆ ಅನುಭವಿಸುತ್ತಿದ್ದೇವೆ. ದುರಂತ ಕಣ್ಣು ಮುಂದೆ ಇದೆ. ದಾರಿ ಕಾಣುತ್ತಿಲ್ಲ. ನಾವೀಗ ಕೃತಕ ಬುದ್ದಿಮತ್ತೆ ಕಾಲದಲ್ಲಿ ಇದ್ದೇವೆ. ಕಪ್ಪೆ ಹಿಡಿದು ನೀರಿಗೆ ಹಾಕಿ ಬಿಸಿ ಮಾಡಿದರೆ ಸ್ವಲ್ಪ ನೃತ್ಯ ಮಾಡುತ್ತದೆ. ನಾವೂ ಅದೇ ಸ್ಥಿತಿಯಲ್ಲಿ ಇದ್ದೇವೆ ಎಂದರು.

ಚರಕೋತ್ಸವದ ಅಂಗವಾಗಿ ಖಾದಿ ಬಟ್ಟೆ ಮಾರಾಟ ಪ್ರದರ್ಶನ ಗುಡಿ ಕೈಗಾರಿಕೆ ಮತ್ತು ಕರಕುಶಲ ಪ್ರದರ್ಶನ ಸಾವಯವ ತಿನಿಸುಗಳ ಅಂಗಡಿಗಳು, ಪರಿಸರ ಪೂರಕ ವಸ್ತುಗಳ ಮಾರಾಟ, ದೇಸಿ ತರಕಾರಿ ಬೀಜಗಳ ಮಾರಾಟವನ್ನು ಹಮ್ಮಿಕೊಳ್ಳಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: CharkothsavaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಚರಕೋತ್ಸವಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ತುಂಗಾ ಜಲಾಶಯದ ಗೇಟ್‌ಗಳನ್ನು ಪರಿಶೀಲಿಸಿ: ಕೆ.ಬಿ. ಪ್ರಸನ್ನಕುಮಾರ್ ಒತ್ತಾಯ

Next Post

ಶಟಲ್ ಬ್ಯಾಡ್ಮಿಂಟನ್‌ನ ನಾಲ್ಕೂ ವಿಭಾಗಗಳಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಟಲ್ ಬ್ಯಾಡ್ಮಿಂಟನ್‌ನ ನಾಲ್ಕೂ ವಿಭಾಗಗಳಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಉತ್ತಮ ಸಾಧನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025

ಮತ್ತೆ ಕೊರೋನಾ ಆತಂಕ? ಈ ರಾಜ್ಯಗಳಲ್ಲಿ ಹೆಚ್ಚು ಪ್ರಕರಣ | ಎಲ್ಲೆಲ್ಲಿ?

June 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!