Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕವಿಪ್ರನಿ ಪ್ರಾಥಮಿಕ ಸಮಿತಿ ಚುನಾವಣೆಯಲ್ಲಿ ಮೋಸ : ಗಂಭಿರ ಆರೋಪ

October 25, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಶಿವಮೊಗ್ಗ ನಗರ ವ್ಯಾಪ್ತಿಯ ನೌಕರರ ಸಂಘದ ಚುನಾವಣೆ ಕಾನೂನು ಬಾಹಿರವಾಗಿ ನಡೆದಿದ್ದು, ಮತ ಎಣಿಕೆಯಲ್ಲಿ ತಿರಸ್ಕೃತಗೊಂಡ ಬ್ಯಾಲೆಟ್ ಪೇಪರ್‌ನ ಎಣಿಕೆ ಹಿನ್ನೆಲೆಯಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಹಲವು ಚುನಾವಣಾ ಅಭ್ಯರ್ಥಿಗಳು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇವೆ ಎಂದು ಯುವಶಕ್ತಿ ತಂಡ ಗಂಭೀರವಾಗಿ ಆರೋಪಿಸಿದೆ.

ನಿನ್ನೆ ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಸಮಿತಿಗೆ ಸಂಬಂಧಪಟ್ಟಂತೆ ಶಿವಮೊಗ್ಗ ನಗರದಲ್ಲಿ ಒಟ್ಟು 14 ಅಭ್ಯರ್ಥಿಗಳು ಸ್ಪರ್ಧಿಸಿದ್ದು ಇದರಲ್ಲಿ ಯುವಶಕ್ತಿ ಬಣಕ್ಕೆ ಒಟ್ಟಾರೆಯಾಗಿ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ.
ನಿನ್ನೆ ನಡೆದ ಚುನಾವಣೆಯಲ್ಲಿ ನಮ್ಮ ಬಣದ ಎಲ್ಲಾ ಸದಸ್ಯರು ಉತ್ತಮ ಮತಗಳನ್ನು ಪಡೆದಿದ್ದು, ಇದರಲ್ಲಿ ನಮ್ಮ ತಂಡದ ಹೆಚ್.ಬಿ. ಮಂಜುನಾಥ್ ಹಾಗೂ ಮಹೇಶ್ ಕುಮಾರ್ ಡಿ.ಎಂ. ಅವರ ವಿರುದ್ದದ ಪೈಪೋಟಿಯಲ್ಲಿ ಇಬ್ಬರಿಗೂ ಸಮಾನ ಮತಗಳು ಅಂದರೆ 95 ಮತಗಳು ಲಭಿಸಿದ್ದವು.

Also read: ಬೆಂಗಳೂರು | ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆ 25ನೇ ವಾರ್ಷಿಕೋತ್ಸವ | ಪ್ರವೇಶ ಉಚಿತ

ನಂತರದ ಪ್ರಕ್ರಿಯೆಯಂತೆ ಲಾಟರಿ ಎತ್ತುವ ಮೂಲಕ ಫಲಿತಾಂಶವನ್ನು ನಿರ್ಣಯಿಸಬೇಕಿತ್ತು. ಆದರೆ ಕೆಲವರ ಪ್ರಚೋದನೆಯಿಂದ ಚುನಾವಣಾಧಿಕಾರಿಗಳು ಮತ್ತೋರ್ವ ಚುನಾವಣಾ ಅಧಿಕಾರಿಯ ಮಾತು ಕೇಳಿ ಮರು ಎಣಿಕೆಗೆ ಮುಂದಾದರು.

ಮೊದಲ ಹಂತದ ಮತ ಎಣಿಕೆಯಲ್ಲಿ ಮಂಜುನಾಥ್ ಅವರಿಗೆ ಬಿದ್ದಿದ್ದ 3 ಮತಗಳನ್ನು 2ನೇ ಹಂತದ ಮತ ಎಣಿಕೆಯಲ್ಲಿ ತಿರಸ್ಕೃತ ಎಂದು ಘೋಷಿಸಲಾಯಿತು. ಏಕೆಂದರೆ ಮತದಾರರು ಅಭ್ಯರ್ಥಿಯ ಕ್ರಮ ಸಂಖ್ಯೆಯ ಬಳಿ ಗುರುತನ್ನು ಮಾಡಿದ್ದು, ಅವುಗಳು ಮೊದಲ ಏಣಿಕೆಯಲ್ಲಿ ಸರಿಯಾಗಿದ್ದರೆ. ೨ನೇ ಎಣಿಕೆಯಲ್ಲಿ ಹೇಗೆ ತಪ್ಪು ಎಂಬುದು ನಮ್ಮ ಗಂಭೀರ ಪ್ರಶ್ನೆ ಎಂದಿದ್ದಾರೆ.

ಒಟ್ಟಾರೆಯಾಗಿ ಚುನಾವಣೆಯ ನಿಯಮದ ಪ್ರಕಾರ ಎಲ್ಲಿಯೂ ಮತವನ್ನು ಇಂತಹ ಕಡೆಯೇ ಹಾಕಬೇಕೆಂಬ ನಿಬಂಧನೆ ಇರುವುದಿಲ್ಲ. ಅಂತಹ ಪರಿಸ್ಥಿತಿ ಅಥವಾ ನಿಬಂಧನೆ ಇದ್ದಿದ್ದರೆ, ಮೊದಲ ಹಂತದಲ್ಲೇ ಈ ಮತಗಳು ತಿರಸ್ಕೃತವಾಗಬೇಕಿತ್ತು ಎಂಬುದು ಅವರ ಅಳಲಾಗಿದೆ. ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ನ್ಯಾಯಯುತವಾಗಿ ಚುನಾವಣೆಯನ್ನು ಮತ್ತೊಮ್ಮೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬೆಂಗಳೂರು | ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆ 25ನೇ ವಾರ್ಷಿಕೋತ್ಸವ | ಪ್ರವೇಶ ಉಚಿತ

Next Post

ಶಿವಮೊಗ್ಗ | ನ.3 | ಸುಗಮ ಸಂಭ್ರಮ | ಸುಗಮ ಸಂಗೀತ ಕ್ಷೇತ್ರದ ಹಿರಿಯ ಸಾಧಕರಿಗೆ ಸನ್ಮಾನ | ಶೃಂಗೇರಿ ನಾಗರಾಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ನ.3 | ಸುಗಮ ಸಂಭ್ರಮ | ಸುಗಮ ಸಂಗೀತ ಕ್ಷೇತ್ರದ ಹಿರಿಯ ಸಾಧಕರಿಗೆ ಸನ್ಮಾನ | ಶೃಂಗೇರಿ ನಾಗರಾಜ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!