Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ನಿರಾಶ್ರಿತರಿಗೆ ನಗರದ ವಿವಿಧೆಡೆ ಆಹಾರ ಹಾಗೂ ವಾಟರ್ ಬಾಟಲ್ಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಕೆ.ಶೇಖರ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಶಿವಮೊಗ್ಗ ವಿನೋದ್ ಮತ್ತು ಸದಸ್ಯರಾದ ಹರ್ಷಿತ್, ಸಾಗರ್ ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post