Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅರಣ್ಯ ಪ್ರದೇಶ ಒತ್ತುವರಿ ತೆರವು: ತೋಟಗಳ ತೆರವು, ಜಾನುವಾರು ನಿರೋಧಕ ಕಂದಕ ನಿರ್ಮಾಣ

April 3, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ತಾಲೂಕಿನಲ್ಲಿ ತಾಳಗುಪ್ಪೆ ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಮಾಡಿಕೊಂಡಿದ್ದ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಈ ಪ್ರದೇಶದಲ್ಲಿ ಜಾನುವಾರು ನಿರೋಧಕ ಕಂದಕವನ್ನು ನಿರ್ಮಿಸಲಾಯಿತು.

ಈ ಕುರಿತಂತೆ ಮಾಹಿತಿ ನೀಡಿದ ಪರಿಸರ ಜಾಗೃತಿ ಟ್ರಸ್ಟ್ ಅಧ್ಯಕ್ಷ, ಎಂ.ಆರ್. ಪಾಟೀಲ್ ವಕೀಲ್, ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಪರಸ್ಪರ ಸಮನ್ವಯತೆ ಮೂಲಕ ಭೂ ಮಂಜೂರಾತಿ ಅಥವಾ ಭೂ ಹಕ್ಕು ನೀಡುವ ಬಗ್ಗೆ ಅರ್ಥೈಸಿಕೊಂಡಿದ್ದರೆ ರೈತರ ಪಾಡು ಬೀದಿ ಪಾಲಾಗುತ್ತಿರಲಿಲ್ಲ ಎಂದಿದ್ದಾರೆ.
ಏನಿದು ವಿಚಾರ?
ಮಲೆನಾಡ ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ಭಾಗದಲ್ಲಿ ಕಂದಾಯ ಕಾನುಗಳಿವೆ, ಅರಣ್ಯ ಇಲಾಖೆಯ ಕಾಡುಗಳೂ ಇವೆ. ಕಂದಾಯ ಇಲಾಖೆ ಈ ಹಿಂದೆ ಅರಣ್ಯ ಇಲಾಖೆಗೆ ಕಂದಾಯ ಅರಣ್ಯಗಳನ್ನು ಬಿಟ್ಟುಕೊಟ್ಟಿದೆಯಾದರೂ ಅರಣ್ಯ ಹಕ್ಕು ವಿಚಾರದಲ್ಲಿ ಇಲಾಖೆಗೆ ಸಂಪೂರ್ಣ ಹಕ್ಕು ಇಲ್ಲ. ಇತ್ತ ನಮ್ಮ ಆಡಳಿತ ಈ ಸಂದಿಗ್ಧತೆಯನ್ನು ಸರಿಪಡಿಸದೆ ಇರುವುದರಿಂದ ನಾವೇ ಆರಿಸಿದ ಜನಪ್ರತಿನಿಧಿಗಳು ಮನಸ್ಸಿಗೆ ಬಂದAತೆ ಹೇಳಿಕೆ ನೀಡಿ ಆ ಹೇಳಿಕೆ ಅನುಸರಿಸಿ ಭೂ ಸ್ವಾಧೀನ, ಕೃಷಿಗಾಗಿ ಅಕ್ರಮ ಸಕ್ರಮಕ್ಕೆ ಹೋದವರಿಗೆ ಯಾವುದೇ ಭದ್ರತೆ ಇಲ್ಲದಂತಾಗಿದೆ.

ಸದರಿ ಪ್ರದೇಶವನ್ನು ಸಮತಟ್ಟು ಮಾಡಿ ಸಸಿ ನೆಡಲು ಜೆಸಿಬಿ ಯಂತ್ರದ ಸಹಾಯದಿಂದ ಗುಂಡಿಗಳನ್ನು ತೆಗೆಯಲಾಯಿತು. ಅರಣ್ಯ ಪ್ರದೇಶದ ಸುತ್ತಲೂ ಜಾನುವಾರು ನಿರೋಧಕ ಕಂದಕವನ್ನು ನಿರ್ಮಿಸಿ ಸದರಿ ಪ್ರದೇಶವನ್ನು ಇಲಾಖಾ ಪರ ವಶಪಡಿಸಿಕೊಳ್ಳಲಾಯಿತು.
-ಪ್ರವೀಣ್ ಬಸ್ರೂರು, ಎಸಿಎಫ್

ಈಚೆಗೆ ಸೊರಬ ತಾಲ್ಲೂಕಿನ ತಾಳಗುಪ್ಪೆ ಗ್ರಾಮದ ಆರು ಜನ ಅರಣ್ಯ ಒತ್ತುವರಿದಾರರನ್ನು ಒತ್ತುವರಿಯಿಂದ ತೆರವುಗೊಳಿಸಿತು. ಸರ್ಕಾರಿ ಅಧಿಸೂಚನೆ ಸಂಖ್ಯೆ. ನಂ ಜಿ. 6886 ಎಫ್ ಟಿ 33-30-83, 05 ಜನವರಿ 1931 ರ ಪ್ರಕಾರ ತಾಳಗುಪ್ಪ ಸ.ನಂ.20 ರ ಒಟ್ಟು ವಿಸ್ತೀರ್ಣ 206 ಎಕರೆ 30 ಗುಂಟೆ ವಿಸ್ತೀರ್ಣದಲ್ಲಿ 180 ಎಕರೆ ವಿಸ್ತೀರ್ಣವನ್ನು ತಾಳಗುಪ್ಪ ಎಂಎಫ್ ಎಂದು ಮತ್ತು ಕೆರೆಹಳ್ಳಿ ಸ.ನಂ.85 ರ ಒಟ್ಟು ವಿಸ್ತೀರ್ಣ 134 ಎಕರೆ ಪ್ರದೇಶದಲ್ಲಿ 70 ಎಕರೆ ವಿಸ್ತೀರ್ಣವನ್ನು ತಾಳಗುಪ್ಪ ಎಂಎಫ್ ಪ್ರದೇಶವೆಂದು ಅಧಿಸೂಚನೆ ಹೊರಡಿಸಲಾಗಿತ್ತು. ಈ ಜಾಗದಲ್ಲಿ ಒಂದಿಷ್ಟು ಜನ ಅಕ್ರಮ ಒತ್ತೂವರಿ ಮಾಡಿದ್ದ ಬಗ್ಗೆ ಕರ್ನಾಟಕ ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ಆದೇಶದನ್ವಯ ಅರಣ್ಯ ಇಲಾಖೆ ಕಾನೂನು ರೀತ್ಯ ಅರಣ್ಯ ಭೂಮಿಯಲ್ಲಿದ್ದ ಅಡಿಕೆ ಮರಗಳನ್ನು ತೆರವುಗೊಳಿಸಿ ಸಿಪಿಟಿ ಮೂಲಕ ತನ್ನ ವಶಕ್ಕೆ ತೆಗೆದುಕೊಂಡಿದೆ.

Also read: ರಾಜ್ಯದ ನದಿಗಳ ಮೂಲ ಗುರುತಿಸಿ ಸಂರಕ್ಷಣೆ ನಿರ್ಧಾರ: ಜೀವವೈವಿಧ್ಯ ಮಂಡಳಿಗೆ ವೃಕ್ಷಲಕ್ಷ ಆಂದೋಲನ ಅಭಿನಂದನೆ
ತಾಳಗುಪ್ಪ ಸ.ನಂ.20 ರ ಅರಣ್ಯ ಪ್ರದೇಶದಲ್ಲಿನ ಒತ್ತುವರಿ ತೆರವುಗೊಳಿಸಲು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕ:20.03.2023 ರಂದು ಸ್ಥಳದಲ್ಲಿ ಹಾಜರಿದ್ದು, ಅಗತ್ಯ ಸಹಕಾರ ಒದಗಿಸಲು ಪೊಲೀಸ್ ಉಪಾಧೀಕ್ಷಕರು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಮೊದಲಾದವರು ಇದ್ದುಜಾಗದಲ್ಲಿ ಬೆಳೆದಿರುವ ಫಸಲು ಇಲ್ಲದಂತಹ ತೋಟಗಾರಿಕಾ ಬೆಳೆಗಳನ್ನು ಜೆಸಿಬಿ, ಹಿಟಾಚಿ ಹಾಗೂ ಮರಕೊಯ್ಯುವ ಯಂತ್ರದ ಸಹಾಯದಿಂದ ತೆರವು ಮಾಡಲಾಯಿತು.

ಅರಣ್ಯ ಕಾನೂನು ಹೇಳುವುದೇನು?
ಕರ್ನಾಟಕ ಅರಣ್ಯ ಕಾಯಿದೆ: ಸೆಕ್ಷನ್ 64 ಎ ಪ್ರಕಾರ ಕಾಯ್ದಿರಿಸಿದ ಅರಣ್ಯ, ಜಿಲ್ಲಾ ಅರಣ್ಯ, ಗ್ರಾಮ ಅರಣ್ಯ, ಸಂರಕ್ಷಿತ ಅರಣ್ಯ ಮತ್ತು ಅರಣ್ಯ ಇಲಾಖೆಯ ನಿಯಂತ್ರಣದಲ್ಲಿರುವ ಯಾವುದೇ ಇತರ ಭೂಮಿಯನ್ನು ಅಕ್ರಮವಾಗಿ ವಶಕ್ಕೆ ಪಡೆದವರ ವಿರುದ್ಧ ದಂಡದ ಜೊತೆಗೆ ಮರಳಿ ಭೂಮಿಯನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಅರಣ್ಯ ಇಲಾಖೆಗೆ ಅಧಿಕಾರವಿದೆ. ಅದೇ ರೀತಿ ರಾಜ್ಯ ಅರಣ್ಯ ಕಾಯಿದೆ 1963 ರ 73 ಡಿ ಪ್ರಕಾರ ಯಾವುದೇ ಅರಣ್ಯ ಅಥವಾ ತ್ಯಾಜ್ಯ ಭೂಮಿಯ ಯಾವುದೇ ಗಡಿ ಗುರುತುಗಳನ್ನು ಬದಲಾಯಿಸಿದರೆ, ನಾಶಪಡಿಸಿದರೆ ಅಥವಾ ವಿರೂಪಗೊಳಿಸಿದರೆ ಅಂತವನಿಗೆ ದಂಡ ಮತ್ತು ಜೈಲು ಶಿಕ್ಷೆ ನೀಡಬಹುದು ಎಂದು ಹೇಳಲಾಗಿದೆ.

(ಮಧುರಾಮ್, ಸೊರಬ)
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಜ್ಯದ ನದಿಗಳ ಮೂಲ ಗುರುತಿಸಿ ಸಂರಕ್ಷಣೆ ನಿರ್ಧಾರ: ಜೀವವೈವಿಧ್ಯ ಮಂಡಳಿಗೆ ವೃಕ್ಷಲಕ್ಷ ಆಂದೋಲನ ಅಭಿನಂದನೆ

Next Post

ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಗಜೇಂದ್ರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಗಜೇಂದ್ರಸ್ವಾಮಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!