No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga | ಮುಖ್ಯಮಂತ್ರಿ PA ಎಂದು ನಂಬಿಸಿ 15 ಲಕ್ಷ ರೂ. ವಂಚನೆ | ಆರೋಪಿ ಅಂದರ್

kalpa News by kalpa News
July 29, 2026
in ಶಿವಮೊಗ್ಗ
0
Shivamogga CM Fake PA Arrested in 15 Lakh Fraud Case
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿ.ಎ.) ಎಂದು ಸುಳ್ಳು ಪರಿಚಯಿಸಿಕೊಂಡು ರಿಕ್ರಿಯೇಷನ್ ಕ್ಲಬ್‌ಗೆ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ ₹15 ಲಕ್ಷ ವಂಚನೆ ಎಸಗಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಶಿವಮೊಗ್ಗ (Shivamogga) ತುಂಗಾನಗರ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ಎಂದು ಗುರುತಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ.

ಏನಿದು ಪ್ರಕರಣ?

ಶಿವಮೊಗ್ಗದ ಕೆಎಚ್‌ಬಿ ಕಾಲೋನಿಯ ನಿವಾಸಿ ಹಾಗೂ ರೈತರಾದ ಮಂಜುನಾಥ ಹಂಜಿ ಅವರು ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 504/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 318(4) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ದೂರಿನ ಪ್ರಕಾರ, ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ತಾನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ರಿಕ್ರಿಯೇಷನ್ ಕ್ಲಬ್‌ಗೆ ಸರ್ಕಾರದ ಲೈಸೆನ್ಸ್ ಪಡೆಸಿಕೊಡುವುದಾಗಿ ಭರವಸೆ ನೀಡಿ, ವಿವಿಧ ಹಂತಗಳಲ್ಲಿ ಒಟ್ಟು ₹15 ಲಕ್ಷ ಹಣವನ್ನು ಪಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.Kumadvathi College Shikariura

ಫೋನ್‌ಪೇ ಹಾಗೂ ನಗದು ರೂಪದಲ್ಲಿ ಹಣ ಸ್ವೀಕಾರ

ಆರೋಪಿ ದೂರುದಾರರಿಂದ ಫೋನ್‌ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಲ್ಲದೆ, ಶಿವಮೊಗ್ಗದ ಸಾಯಿ ಇಂಟರ್‌ನ್ಯಾಷನಲ್ ಹೋಟೆಲ್ ಹಾಗೂ ವಡ್ಡಿನಕೊಪ್ಪದಲ್ಲಿಯೂ ನಗದು ರೂಪದಲ್ಲಿ ಹಣ ಪಡೆದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಣ ಪಡೆದುಕೊಂಡ ಬಳಿಕ ಲೈಸೆನ್ಸ್ ಕೊಡಿಸದೇ ಸಂಪರ್ಕ ಕಡಿತಗೊಳಿಸಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ತನಿಖೆ ನಡೆಸಿ ಆರೋಪಿಯ ಬಂಧನ

ಪ್ರಕರಣ ದಾಖಲಿಸಿಕೊಂಡ ತುಂಗಾನಗರ ಪೊಲೀಸರು ಆರೋಪಿಯ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದರು. ತನಿಖೆಯ ವೇಳೆ ಆರೋಪಿ ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್‌ನನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Also Read>> ಚಾತುರ್ಮಾಸ್ಯದಲ್ಲಿ ಭಾಗವತ ಶ್ರವಣ, ದಾನದಿಂದ ಅನಂತ ಪುಣ್ಯ | ಶ್ರೀ ವಿದ್ಯೇಶ ತೀರ್ಥರು

ಮತ್ತಷ್ಟು ವಂಚನೆ ಪ್ರಕರಣಗಳ ಶಂಕೆ

ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಆನ್‌ಲೈನ್ ಹಾಗೂ ನಗದು ರೂಪದಲ್ಲಿ ಹಣ ಪಡೆದು ವಂಚನೆ ನಡೆಸಿರುವುದು ಬೆಳಕಿಗೆ ಬಂದಿದೆ. ಇದೇ ಮಾದರಿಯಲ್ಲಿ ಇತರ ವ್ಯಕ್ತಿಗಳಿಂದಲೂ ಹಣ ಪಡೆದು ವಂಚನೆ ಎಸಗಿರುವ ಸಾಧ್ಯತೆಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈತನ ವಿರುದ್ಧ ಬೇರೆ ಪೊಲೀಸ್ ಠಾಣೆಗಳಲ್ಲೂ ಇದೇ ರೀತಿಯ ಪ್ರಕರಣಗಳಿವೆಯೇ ಎಂಬ ಮಾಹಿತಿಯನ್ನೂ ಕಲೆಹಾಕಲಾಗುತ್ತಿದೆ.

ತನಿಖೆ ಮುಂದುವರಿಕೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವಹಿವಾಟಿನ ವಿವರಗಳು, ಡಿಜಿಟಲ್ ಪಾವತಿ ದಾಖಲೆಗಳು ಹಾಗೂ ಆರೋಪಿಯ ಸಂಪರ್ಕ ಜಾಲವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ವಂಚನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಸಂಗ್ರಹಿಸುವ ಕೆಲಸ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ.

ಪ್ರಕರಣದ ಮುಖ್ಯಾಂಶಗಳು

  • ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿ.ಎ. ಎಂದು ಸುಳ್ಳು ಪರಿಚಯ
  • ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ ₹15 ಲಕ್ಷ ವಂಚನೆ
  • ಫೋನ್‌ಪೇ ಹಾಗೂ ನಗದು ರೂಪದಲ್ಲಿ ಹಣ ಸ್ವೀಕರಿಸಿದ ಆರೋಪ
  • ತುಂಗಾನಗರ ಪೊಲೀಸ್ ಠಾಣೆಯಲ್ಲಿ BNS ಕಲಂ 318(4) ಅಡಿಯಲ್ಲಿ ಪ್ರಕರಣ ದಾಖಲು
  • ಪ್ರಮುಖ ಆರೋಪಿ ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ಬಂಧನ
  • ಇದೇ ರೀತಿಯ ಇತರ ವಂಚನೆ ಪ್ರಕರಣಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Shivamogga : D.K. Shivakumar Fake PA Arrested in ₹15 Lakh Fraud Case

The Tunganagar Police have arrested the prime accused in a cheating case involving ₹15 lakh, in which he allegedly impersonated the personal assistant (PA) of Karnataka Deputy Chief Minister D.K. Shivakumar and promised to secure a recreation club licence.

The accused has been identified as Hemanth Kumar alias Ganesh. According to the police, he allegedly introduced himself as the personal assistant to Deputy Chief Minister D.K. Shivakumar and assured the complainant that he could facilitate the issuance of a recreation club licence in exchange for money.

Based on a complaint filed by Manjunath Hanji, a farmer and resident of KHB Colony in Shivamogga, the Tunganagar Police registered a case under Crime No. 504/2026 for the offence of cheating under Section 318(4) of the Bharatiya Nyaya Sanhita (BNS).

₹15 Lakh Collected Through Multiple Transactions

According to the complaint, the accused allegedly collected a total of ₹15 lakh from the complainant in multiple instalments. A portion of the money was transferred through PhonePe, while the remaining amount was reportedly handed over in cash at Sai International Hotel in Shivamogga and at Vaddinakoppa.

Despite receiving the money, the accused allegedly failed to obtain the promised licence and later went absconding, prompting the victim to approach the police.

Police Trace and Arrest the Accused

Following the registration of the case, the Tunganagar Police launched an investigation and tracked down Hemanth Kumar alias Ganesh. He was taken into custody and later formally arrested.

The accused has been produced before the court, and police have initiated further interrogation to gather more details about the alleged fraud.

Probe Underway Into Similar Cases

Investigators suspect the accused may have cheated other individuals using a similar modus operandi. Police are examining his financial transactions, digital payment records, and previous activities to determine whether he is involved in other fraud cases.

The investigation is continuing, and officials are expected to reveal further details as more evidence is collected.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: Chief MinisterCrime NewsD K ShivakumarFake PAKannada News WebsiteLatest News KannadaPolice NewsRecreation ClubShimogaShivamoggaShivamogga Newsಡಿ.ಕೆ. ಶಿವಕುಮಾರ್ರಿಕ್ರಿಯೇಷನ್ ಕ್ಲಬ್ಶಿವಮೊಗ್ಗ
Share214Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

ಕತ್ತಲಿನಿಂದ ಬೆಳಕಿಗೆ ತರುವವರೇ `ಗುರು’: ಶ್ರೀ ಶಿವಾನಾಗಪಾರ್ಥ ಅವಧೂತರು

Next Post

Gokarna | ಶಂಕರರು ಸೈನ್ಯ, ಸಂಪತ್ತುಗಳಿಲ್ಲದೇ ಧರ್ಮ ಸಂರಕ್ಷಿಸಿದರು | ರಾಮಚಂದ್ರಾಪುರ ಶ್ರೀ

kalpa News

kalpa News

Next Post
Ramachandrapura Seer Begins 33rd Chaturmasya in Gokarna

Gokarna | ಶಂಕರರು ಸೈನ್ಯ, ಸಂಪತ್ತುಗಳಿಲ್ಲದೇ ಧರ್ಮ ಸಂರಕ್ಷಿಸಿದರು | ರಾಮಚಂದ್ರಾಪುರ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL