No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.20-22ರವರೆಗೆ ‘ಸಮಾಜದಲ್ಲಿ ಜ್ಞಾನ ಸಂವಾದ’ ಸಮಾವೇಶ | ಪ್ರೊ. ಶರತ್ ಅನಂತಮೂರ್ತಿ

kalpa News by kalpa News
February 17, 2025
in ಶಿವಮೊಗ್ಗ
0
ಫೆ.20-22ರವರೆಗೆ ‘ಸಮಾಜದಲ್ಲಿ ಜ್ಞಾನ ಸಂವಾದ’ ಸಮಾವೇಶ | ಪ್ರೊ. ಶರತ್ ಅನಂತಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕುವೆಂಪು ವಿವಿ, #Kuvempu VV ಜರ್ನಲ್ ಆಫ್ ಡೈಲಾಗ್ಸ್ ಆನ್ ನಾಲೆಡ್ಜ್ ಇನ್ ಸೊಸೈಟಿ ಚೆನ್ನೈ (ಸಮಾಜದಲ್ಲಿರುವ ಜ್ಞಾನ ಕುರಿತಾದ ಸಂವಾದಕ್ಕೆ ಮೀಸಲಾದ ನಿಯತಕಾಲಿಕೆ) ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ವಿವಿಯ ಬಸವ ಸಭಾ ಭವನದಲ್ಲಿ ಫೆ. 20ರಿಂದ 22ರವರೆಗೆ ‘ಸಮಾಜದಲ್ಲಿ ಜ್ಞಾನ ಸಂವಾದ’ ಸಮಾವೇಶ ಆಯೋಜಿಸಲಾಗಿದೆ ಎಂದು ಉಪ ಕುಲಪತಿ ಪ್ರೊ. ಶರತ್ ಅನಂತಮೂರ್ತಿ #Prof. Sharath Ananthamurthy ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂದು ಜ್ಞಾನದ ವಿವಿಧ ಆಯಾಮಗಳ ಕುರಿತು ಚರ್ಚೆಯ ಅವಶ್ಯಕತೆ ಅನಿವಾರ್ಯವಾಗಿದೆ. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನ ಇಂದು ಬಲವಾಗಿ ಬೆಳೆಯುತ್ತಿದೆ. ಆದರೆ ಈ ಜ್ಞಾನ ಎಲ್ಲರನ್ನೂ ತಲುಪದೇ ಒಂದು ಚೌಕಟ್ಟಿನ ಮಿತಿಯೊಳಗಿದೆ. ಯಾವುದು ಜ್ಞಾನ ಎಂಬ ಜಿಜ್ಞಾಸೆಯ ಜೊತೆಗೆ ಅದು ತಲುಪುವ ವೇಗವೂ ಕೂಡ ಪರಂಪರೆಯ ಜೊತೆಗೆ ಸಾಗಿ ನಮ್ಮ ಸಹಜ ಪರಂಪರೆಗಳು ಆಧುನಿಕ ತಂತ್ರಜ್ಞಾನದ ಜ್ಞಾನ ಶಾಖೆಯ ವ್ಯಾಪ್ತಿಯಲ್ಲಿ ಬರುತ್ತಿಲ್ಲ. ಹೀಗಾಗಿ ಜ್ಞಾನದ ವಿಸ್ತರಣೆ ಮತ್ತು ಈ ಕುರಿತು ಪ್ರಯೋಗಶೀಲವಾಗಿಯಾದರೂ ಒಂದು ಸಂವಾದ ಅವಶ್ಯಕತೆ ಇದೆ. ಈ ಹಿನ್ನಲೆಯಲ್ಲಿ ಈ ಸಂವಾದವನ್ನು ಆಯೋಜಿಸಲಾಗಿದೆ ಎಂದರು.
ಪ್ರಮುಖವಾಗಿ ಈಗ ಕೃತಕ ಬುದ್ಧಿಮತ್ತೆ(ಎಐ) ಬಲವಾಗಿ ಬೆಳೆಯುತ್ತಿದೆ. ಇದು ಬಲಿಷ್ಠರ ಕೈಯಲ್ಲಿ ಇರುವುದರಿಂದ ಸಾಮಾನ್ಯರನ್ನು ತಲುಪದೇ ಹೋಗುತ್ತಿದೆ. ಮತ್ತು ಇದಕ್ಕೆ ಸಂಬಂಧಿಸಿದಂತೆ ಬಿಕ್ಕಟ್ಟುಗಳು ಕೂಡ ಪರಿಣಾಮಕಾರಿಯಾಗಿ ಉದ್ಭವಿಸತೊಡಗಿವೆ. ಈ ವಿಚಾರವನ್ನೂ ಇಟ್ಟುಕೊಂಡು ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವಂತೆ ರಾಷ್ಟç ನಿರ್ಮಾಣಕ್ಕೆ ಅನುಕೂಲವಾಗುವಂತೆ ನಮ್ಮ ಜ್ಞಾನದ ಶಾಖೆ ವಿಸ್ತರಿಸಬೇಕು ಎಂದರು.

ಕೃಷಿ, ನೀರಾವರಿ, ಜವಳಿ, ಗುಡಿ ಕೈಗಾರಿಕೆ, ವಸತಿ, ಸಾರಿಗೆ, ಆಹಾರ, ಸಾಮಾಜಿಕ ಸಂಘಟನೆ, ಕಲೆ, ಕುಟುಂಬ ಈ ಮುಂತಾದ ಅನೇಕ ವಿಷಯಗಳು ನಮ್ಮ ಆಧುನಿಕ ಜ್ಞಾನದ ಕೇಂದ್ರೀಕೃತವಾಗಿದೆ. ಈ ಎಲ್ಲಾ ವಿಷಯಗಳನ್ನು ಮುಕ್ತ ಸಂವಾದದ ರೀತಿಯಲ್ಲಿ ಚರ್ಚಿಸಬೇಕಾಗಿದೆ. ಅಭಿವೃದ್ಧಿಯ ಪ್ರಕ್ರಿಯೆಯಲ್ಲಿ ಜ್ಞಾನದ ಆಯ್ಕೆಗಳ ಬಗ್ಗೆ ವಿಚಾರ ವಿನಿಮಯಕ್ಕಾಗಿ ಈ ಸಮಾವೇಶ ಆಯೋಜಿಸಿದ್ದು, ಈ ಸಮಾವೇಶದಲ್ಲಿ ದೇಶದ ವಿವಿಧ ವಿಭಾಗಗಳ ಗಣ್ಯರು, ರೈತರು, ಕಲಾವಿದರು, ತಜ್ಞರು, ಕುಶಲಕರ್ಮಿಗಳು, ಕಲಾವಿದರು, ಸಾಮಾಜಿಕ ಹೋರಾಟಗಾರರು, ವಿದ್ವಾಂಸರು, ಸಂಗೀತಗಾರರು, ಅಲೆಮಾರಿಗಳು ಹೀಗೆ ವಿಭಿನ್ನ ಕ್ಷೇತ್ರದಲ್ಲಿರುವವರು ಮೂರು ದಿನಗಳ ಕಾಲವೂ ವಿವಿಧ ಗೋಷ್ಠಿಗಳಲ್ಲಿ ಭಾಗವಹಿಸಿ ಅಭಿಪ್ರಾಯ ಮಂಡಿಸಲಿದ್ದಾರೆ.
ಸಮಾವೇಶದ ಸಂಯೋಜಕ ಪ್ರೊ. ಮೇಟಿ ಮಲ್ಲಿಕಾರ್ಜುನ್ ಮಾತನಾಡಿ, ಈ ಸಮಾವೇಶಕ್ಕಾಗಿ ಸುಮಾರು 6 ತಿಂಗಳಿAದ ಸಿದ್ಧತೆ ಮಾಡಿಕೊಳ್ಳಲಾಗಿದೆ. 8 ಗೋಷ್ಠಿಗಳನ್ನು ಆಯೋಜಿಸಲಾಗಿದೆ. 64ಕ್ಕೂ ಹೆಚ್ಚು ವಿದ್ವಾಂಸರು, ಚಿಂತಕರು ಇದರಲ್ಲಿ ಭಾಗವಹಿಸಲಿದ್ದಾರೆ. ಆ ಮೂಲಕ ಸಾಮಾಜಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ ವಿಷಯಗಳತ್ತ ಸಂವಾದ ನಡೆಯಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಆಯ್ಕೆಗಳು ಸೇರಿದಂತೆ ಜ್ಞಾನದ ಆಯ್ಕೆಗಳು, ಅದರ ಕಾರಣಗಳು ವಿವಿಧ ಕ್ಷೇತ್ರಗಳಲ್ಲಿ ಫಲಿತಾಂಶಗಳ ಮೇಲೆ ಅವುಗಳ ಪ್ರಭಾವವನ್ನು ಪರಿಶೀಲಿಸುವುದು ಸಮಾವೇಶದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ ಎಂದರು.

Also read: ಫೆ.18ರಂದು ಕೇಂದ್ರ ಬಜೆಟ್ ವಿಶ್ಲೇಷಣೆ | ಸಾರ್ವಜನಿಕರೊಂದಿಗೆ ವಿಶ್ವನಾಥ್ ಭಟ್ ಸಂವಾದ

ಫೆ. 20ರಂದು ಸಮಾಜದಲ್ಲಿನ ಜ್ಞಾನ ಸಮಾನ ಮತ್ತು ನ್ಯಾಯಯುತ ಸಮಾಜಕ್ಕೆ ಅಡಿಪಾಯ, ಬಡತನ ಮತ್ತು ಜ್ಞಾನದ ಪ್ರಶ್ನೆ, ಕನ್ನಡದ ಜ್ಞಾನ ಸಂಪ್ರದಾಯಗಳ ಕುರಿತು ವಿಚಾರಗೋಷ್ಠಿಗಳಿದ್ದರೆ, ಫೆ. 21 ರಂದು 21ನೇ ಶತಮಾನದಲ್ಲಿ ಸ್ವರಾಜ್ಯವನ್ನು ಕಲ್ಪಿಸಿಕೊಳ್ಳುವುದು, ಜ್ಞಾನದ ಸಮಸ್ಯೆ ಕುರಿತು ಹಾಗೂ ಅಭಿವೃದ್ಧಿ ಪ್ರವಚನ, ಜನರ ಚಳವಳಿಯಲ್ಲಿ ಜ್ಞಾನ ಕುರಿತು ಹಾಗೂ ಕೃತಕ ಬುದ್ಧಿಮತ್ತೆ, ಕಲೆ ಮತ್ತು ಜ್ಞಾನ ಕುರಿತು ವಿಚಾರಗೋಷ್ಠಿಗಳು ನಡೆಯಲಿವೆ. ಫೆ. 22ರಂದು ಭಾರತವು ಜಾಗತಿಕ ದಕ್ಷಿಣದಿಂದ ಧ್ವನಿಯಾಗಿ ಜ್ಞಾನದ ಆಯಾಮ ಕುರಿತು ವಿಚಾರಗೋಷ್ಠಿ ನಡೆಯಲಿದೆ. ವಿಚಾರ ಗೋಷ್ಠಿಗಳಲ್ಲಿ ಮಂಡಿಸಿದ ಪ್ರಬಂಧಗಳೆಲ್ಲವನ್ನೂ ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು ಎಂದರು.

ಸಮಾವೇಶದ ಸಂಯೋಜಕ ಪ್ರೊ. ರಾಮಪ್ರಸಾದ್ ಮಾತನಾಡಿ, ಫೆ. 20ರಂದು ಬೆಳಗ್ಗೆ 10 ಗಂಟೆಗೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿಯ ಬಸವ ಸಭಾ ಭವನದಲ್ಲಿ ನಡೆಯುವ ಸಮಾವೇಶವನ್ನು ಭಾಷಾ ಶಾಸ್ತçಜ್ಞ ಮತ್ತು ಸಾಂಸ್ಕೃತಿಕ ಚಿಂತಕ ಪ್ರೊ.ಜಿ.ಎನ್. ದೇವಿ ಉದ್ಘಾಟಿಸಲಿದ್ದಾರೆ. ವಾರಣಾಸಿ ವಿದ್ಯಾಶ್ರಮದ ಡಿಕೆಎಸ್ ನಿಯತಕಾಲಿಕದ ಸುನಿಲ್ ಸಹಸ್ರಬುದ್ಧೆ ಆಶಯ ಭಾಷಣ ಮಾಡಲಿದ್ದಾರೆ.

ಪರ‍್ಯಕ್ರಮದಲ್ಲಿ ಕುಲಸಚಿವರಾದ ಎ.ಎಲ್. ಮಂಜುನಾಥ್, ಎಸ್.ಎಂ. ಗೋಪಿನಾಥ್, ಹಣಕಾಸು ವಿಭಾಗದ ಅಧಿಕಾರಿ ಹೆಚ್.ಎನ್. ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಪ ಕುಲಪತಿ ಪ್ರೊ ಶರತ್ ಅನಂತಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಟಿ. ಅವಿನಾಶ್, ಕನ್ನಡ ಪ್ರಾಧ್ಯಾಪಕ ಡಾ. ಪ್ರಕಾಶ್ ರ‍್ಗನಳ್ಳಿ, ಪಿಆರ್‌ಒ ಡಾ. ಸತ್ಯಪ್ರಕಾಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu VVLatestNewsKannadaLocalNewsMalnadNewsNews_in_KannadaNews_KannadaProf. Sharath AnanthamurthyShimogaShivamoggaNewsಕುವೆಂಪು ವಿವಿಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.18ರಂದು ಕೇಂದ್ರ ಬಜೆಟ್ ವಿಶ್ಲೇಷಣೆ | ಸಾರ್ವಜನಿಕರೊಂದಿಗೆ ವಿಶ್ವನಾಥ್ ಭಟ್ ಸಂವಾದ

Next Post

ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL