Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಸರ್ಕಾರ ಜನರ ಭಾವನೆಗಳೊಂದಿಗೆ ಆಟವಾಡುತ್ತಿದೆ: ಎಂಎಲ್’ಸಿ ಡಿ.ಎಸ್. ಅರುಣ್ ವಾಗ್ದಾಳಿ

June 16, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯದ ಜನರ ಭಾವನೆಗಳೊಡನೆ ವಿವಿಧ ತಂತ್ರಗಳಿಂದ ಆಟವಾಡುತ್ತಿರುವ ಕಾಂಗ್ರೆಸ್ ಪಕ್ಷವು, ತಮ್ಮ ಹೊಸ ಕಾರ್ಯತಂತ್ರಗಳಿಂದ ರಾಜ್ಯದ ಕಾರ್ಯಾಂಗವನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಬಹಳ ಪ್ರಯತ್ನದಲ್ಲಿರುವುದು ಕಂಡುಬರುತ್ತಿದ್ದು, ಇದು ಅಪಾಯಕಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ಚುಕ್ಕಾಣಿ ಹಿಡಿಯಲು ರಾಜ್ಯದ ಜನರು ತೀರ್ಪು ನೀಡಿದ್ದಾರೆ. ಯಾವುದೇ ಪಕ್ಷದ ಸರ್ಕಾರ ಆಡಳಿತ ನಡೆಸಬೇಕಾದರು ಸರ್ಕಾರದ ತೀರ್ಮಾನಗಳನ್ನು,ನೀತಿಗಳನ್ನು ಆಡಳಿತ ರೂಢ ಪಕ್ಷದ ಪ್ರಜಾಪ್ರತಿನಿಧಿಗಳು ತೆಗೆದುಕೊಳ್ಳಬೇಕಾದ ತೀರ್ಮಾನವಾಗಿರುತ್ತದೆ. ಇದೇ ಸಂವಿಧಾನದ ಆಶಯ ಹಾಗೂ ಇದರ ಉದ್ದೇಶ ಸರ್ಕಾರದ ತೀರ್ಮಾನಗಳು ಜನಹಿತವಾಗಿರಬೇಕು ಎಂಬುದಾಗಿದೆ ಎಂದಿದ್ದಾರೆ.
ಆದರೆ ಕಾಂಗ್ರೆಸ್ ಪಕ್ಷದ ಹೊಸ ವರಸೆ ಏನೆಂದರೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯೂ ಅಲ್ಲದ, ಉಪಮುಖ್ಯಮಂತ್ರಿಯೂ ಅಲ್ಲದ, ಎಂಎಲ್‌ಎ ಅಥವಾ ಎಂಎಲ್ಸಿಯು ಅಲ್ಲದ, ರಾಜ್ಯದಲ್ಲಿ ಯಾವುದೇ ಚುನಾಯಿತ ಪ್ರತಿನಿಧಿಯೂ ಅಲ್ಲದ ರಣದೀಪ್ ಸಿಂಗ್ ಸುರ್ಜೆವಾಲರವರು ರಾಜ್ಯದ ಉನ್ನತ ಅಧಿಕಾರಿಗಳೊಡನೆ ಖಾಸಗಿ ಹೋಟೆಲ್ ಒಂದರಲ್ಲಿ ಸಭೆ ನಡೆಸಲು ಕಾರಣವೇನು? ನಮ್ಮ ರಾಜ್ಯದ ಕಾಂಗ್ರೆಸ್ ಪಕ್ಷವು ಪ್ರಜಾಪ್ರತಿನಿಧಿಗಳು ಅಧಿಕಾರವನ್ನು ನಡೆಸಲು ನಿಶಕ್ತರೆ? ರಾಜ್ಯ ಸರ್ಕಾರವು ತನ್ನ ಹೈಕಮಾಂಡಿಗೆ ಎಟಿಎಂ ತರ ನೆರವಾಗುವುದು ಎಂಬ ಚರ್ಚೆಗೆ ಇದು ಮುನ್ನುಡಿ ಅಲ್ಲವೇ? ಕಾಂಗ್ರೆಸ್ ಪಕ್ಷದಿಂದ ನೇಮಕವಾಗಿರುವ ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲರವರು ನಮ್ಮ ರಾಜ್ಯದ ಕಾರ್ಯಾಂಗವನ್ನು ತಮ್ಮ ಹಿಡಿತದಲ್ಲಿ ಅಥವಾ ಅಧೀನದಲ್ಲಿ ಇರಲು ತಂತ್ರ ರೂಪಿಸುತ್ತಿದ್ದಾರಾ? ಪ್ರಶ್ನಿಸಿದ್ದಾರೆ.

Also read: ಪಾದಚಾರಿಗಳ ಮಾರ್ಗಕ್ಕೆ ಹಿಡಿದಿರುವ ಗ್ರಹಣಕ್ಕೆ ಮೋಕ್ಷ ಎಂದು?

ದೇಶದಾದ್ಯಂತ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷವು ನಮ್ಮ ರಾಜ್ಯದಲ್ಲಿ ಅಧಿಕಾರ ಸಾಧಿಸಲು, ತಂತ್ರ ರೂಪಿಸಿ ಅರೇ ಬೆಂದ ಗ್ಯಾರಂಟಿಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿ ರಾಜ್ಯದ ಜನರ ದಿಕ್ಕನ್ನು ತಪ್ಪಿಸಿ ಉಚಿತಗಳ ಭರವಸೆಯನ್ನು ನೀಡಿ ರಾಜ್ಯದಲ್ಲಿ ಅಧಿಕಾರ ಸಾಧಿಸಿತು. ಜಗಜ್ಯೋತಿ ಬಸವಣ್ಣನವರು ಹೇಳಿದಂತೆ ಕಾಯಕವೇ ಕೈಲಾಸ ಇದರ ಅರ್ಥ ದುಡಿದು ಗಳಿಸಿ ತಿನ್ನಬೇಕು,ಸೂಕ್ಷ್ಮವಾಗಿ ಪುಕ್ಕಟೆಯಾಗಿ ತಿನ್ನಬಾರದೆಂದು ಸಂದೇಶ ನೀಡಿದರು. ಕಾಂಗ್ರೆಸ್ ಪಕ್ಷವು ರಾಜ್ಯ ವಿಧಾನಸಭಾ ಚುನಾವಣೆ ಗೆಲ್ಲಲು ಹಾಗೂ ಚುನಾವಣೆ ಗೋಸ್ಕರ ಹಿಂದೆಂದೂ ಇವರು ಅಧಿಕಾರವಧಿಯಲ್ಲಿದ್ದರೂ ಜನರ ಕಲ್ಯಾಣ ಹಾಗೂ ಕಾಳಜಿ ತೋರದ ಇವರುಗಳು ಜನರ ಭಾವನೆ, ಆತ್ಮಭಿಮಾನ ಹಾಗೂ ಆತ್ಮ ನಿರ್ಭರತೆ ಜೊತೆಗೆ ಆಟವಾಡುತ್ತಿರುವುದನ್ನು ಗಮನಿಸುತ್ತಾ ಇದ್ದೇವೆ ಎಂದಿದ್ದಾರೆ.
ದಿನಕ್ಕೊಂದು ತಿರುವು ದಿನಕ್ಕೊಂದು ಹೊಸ ನಿಯಮ ಮತ್ತು ನಿಬಂಧನೆಗಳನ್ನು ಗ್ಯಾರೆಂಟಿಗಳಲ್ಲಿ ನೋಡುತ್ತಿದ್ದೇವೆ. ರಾಜ್ಯದ ಜನರ ಭಾವನೆಗಳೊಡನೆ ವಿವಿಧ ತಂತ್ರಗಳಿಂದ ಆಟವಾಡುತ್ತಿರುವ ಕಾಂಗ್ರೆಸ್ ಪಕ್ಷವು, ತಮ್ಮ ಹೊಸ ಕಾರ್ಯತಂತ್ರಗಳಿಂದ ರಾಜ್ಯದ ಕಾರ್ಯಾಂಗವನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಬಹಳ ಪ್ರಯತ್ನದಲ್ಲಿರುವುದು ಕಂಡುಬರುತ್ತದೆ ಹಾಗೂ ಇದು ಬಹಳ ಅಪಾಯಕಾರಿ. ಇದೇ ಪರಿಸ್ಥಿತಿ ಮುಂದುವರೆದರೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತಹದಾಗಿದೆ. ರಾಜ್ಯದ ಮತದಾರರು ಇಂತಹ ವ್ಯವಸ್ಥೆಯನ್ನು ಖಂಡಿಸಿ ಜಾಗೃತರಾಗಬೇಕು, ತಮಗೆ ಸಿಗುವ ಅಮೂಲ್ಯ ಅವಕಾಶವನ್ನು ಚುನಾವಣೆ ಸಮಯದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದಿದ್ದಾರೆ.

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪಾದಚಾರಿಗಳ ಮಾರ್ಗಕ್ಕೆ ಹಿಡಿದಿರುವ ಗ್ರಹಣಕ್ಕೆ ಮೋಕ್ಷ ಎಂದು?

Next Post

ಪ್ರಧಾನಿ ಮೋದಿ ಅವರಿಂದ ದೇಶದಲ್ಲಿ ಶಾಂತಿ ನೆಲೆಸಿದೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಧಾನಿ ಮೋದಿ ಅವರಿಂದ ದೇಶದಲ್ಲಿ ಶಾಂತಿ ನೆಲೆಸಿದೆ: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!