Tuesday, July 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಲೆನಾಡಿನಲ್ಲಿ ನಿರಂತರ ಮಳೆ | ಒಂದೇ ದಿನ ಶಿವಮೊಗ್ಗದ ಯಾವ ಡ್ಯಾಂಗೆ ಎಷ್ಟು ನೀರು ಹರಿದುಬಂತು?

July 4, 2024
in ಶಿವಮೊಗ್ಗ
0 0
0
Representational Image Only

Representational Image Only

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, #Heavy Rain in Malenadu ಜಿಲ್ಲೆಯ ಅಣೆಕಟ್ಟೆಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

ಪ್ರಮುಖವಾಗಿ ನಿನ್ನೆ ಒಂದೇ ದಿನ ಜಿಲ್ಲೆಯ ಬಹುತೇಕ ಡ್ಯಾಂಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಒಳ ಹರಿದುಬಂದಿದೆ. ಆದರೆ, ಭದ್ರಾ ಜಲಾಶಯಕ್ಕೆ ಮಾತ್ರ ಕಡಿಮೆಯಾಗಿದೆ.
ಲಿಂಗನಮಕ್ಕಿ ಅಣೆಕಟ್ಟೆ
ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ #Linganamakki Dam 60 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಗರಿಷ್ಠ 1819 ಅಡಿ ನೀರಿನ ಮಟ್ಟ ಹೊಂದಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಪ್ರಸ್ತುತ 1760.11 ಅಡಿ ನೀರು ಸಂಗ್ರಹಗೊAಡಿದೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ ಡ್ಯಾಂ ನಲ್ಲಿ 1741 ಅಡಿ ಕನಿಷ್ಠ ನೀರಿನ ಮಟ್ಟ ಇತ್ತು.

Also read: ಕುಂದಾಪುರ | ಭಾರೀ ಮಳೆ | ಕಮಲಶಿಲೆ ದೇವಾಲಯದ ಗರ್ಭಗುಡಿ ಪ್ರವೇಶಿಸಿದ ಕುಬ್ಜಾ ನದಿ | ಹೇಗಿದೆ ಪರಿಸ್ಥಿತಿ

ಗಾಜನೂರು ತುಂಗಾ ಅಣೆಕಟ್ಟೆ
ಗಾಜನೂರಿನ ತುಂಗಾ ಅಣೆಕಟ್ಟೆ #Gajnur Dam ಭರ್ತಿಯಾಗಿದ್ದು, ತುಂಗಾ ನದಿಗೆ 18,412 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ಜಲಾಶಯ ಭರ್ತಿ ಆಗಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಬುಧವಾರದಿಂದ ಜಲಾಶಯದ 22 ಕ್ರಸ್ಟ್ ಗೇಟ್’ಗಳ ಪೈಕಿ14 ಗೇಟ್’ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ.

ಭದ್ರಾ ಜಲಾಶಯ(ಬಿಆರ್’ಪಿ)
ಭದ್ರಾ ಜಲಾಶಯಕ್ಕೆ #Bhadra Dam ನಿನ್ನೆ 5324 ಕ್ಯೂಸೆಕ್ಸ್ ನೀರು ಹರಿದು ಬಂದಿತ್ತು. ಜಲಾಶಯದ ಮಟ್ಟ 639.59 ಮೀಟರ್’ನಷ್ಟಿತ್ತು. ಇವತ್ತು ಬೆಳಗಿನ ಅಂಕಿ ಅಂಶಗಳ ಪ್ರಕಾರ ಭದ್ರಾ ಜಲಾಶಯಕ್ಕೆ 4908 ಕ್ಯೂಸೆಕ್ಸ್ ನೀರು ಹರಿದು ಬಂದಿದ್ದು ಜಲಾಶಯದ ನೀರಿನ ಮಟ್ಟ 136.1 ಅಡಿಯಷ್ಟಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Bhadra DamGajnur DamHeavy Rain in MalenaduKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLinganamakki DamLocalNewsMalnadNewsNews_in_KannadaNews_KannadaShimogaShivamoggaNewsಗಾಜನೂರಿನ ತುಂಗಾ ಅಣೆಕಟ್ಟೆಭದ್ರಾ ಜಲಾಶಯಮಲೆನಾಡು ಭಾಗದಲ್ಲಿ ಭಾರೀ ಮಳೆಮಲೆನಾಡು_ಸುದ್ಧಿಲಿಂಗನಮಕ್ಕಿ ಜಲಾಶಯಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕುಂದಾಪುರ | ಭಾರೀ ಮಳೆ | ಕಮಲಶಿಲೆ ದೇವಾಲಯದ ಗರ್ಭಗುಡಿ ಪ್ರವೇಶಿಸಿದ ಕುಬ್ಜಾ ನದಿ | ಹೇಗಿದೆ ಪರಿಸ್ಥಿತಿ?

Next Post

ಶಿವಮೊಗ್ಗ | ಎರಡು ಮಕ್ಕಳ ತಾಯಿಯ ಐತಿಹಾಸಿಕ ದಾಖಲೆ | ಏನಿದು ಸಾಧನೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಎರಡು ಮಕ್ಕಳ ತಾಯಿಯ ಐತಿಹಾಸಿಕ ದಾಖಲೆ | ಏನಿದು ಸಾಧನೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಾಲಾ ಬಸ್’ಗೆ ರೈಲು ಡಿಕ್ಕಿ | ಇಬ್ಬರು ವಿದ್ಯಾರ್ಥಿಗಳ ಸಾವು | ಘಟನೆ ನಡೆದಿದ್ದೆಲ್ಲಿ?

July 8, 2025

Assuming Stomach Pain Is Just Gastric Can Be Dangerous: Doctors Warn

July 8, 2025

ಹೊಟ್ಟೆ ನೋವನ್ನೆಲ್ಲಾ ಗ್ಯಾಸ್ಟ್ರಿಕ್ ಎಂದೇ ಭಾವಿಸುವುದು ಅಪಾಯಕರ: ವೈದ್ಯರ ಎಚ್ಚರಿಕೆ

July 8, 2025

ಕೋವಿಡ್ ಲಸಿಕೆಯಿಂದ ಹೃದಯಾಘಾತ? ಹೃದ್ರೋಗ ತಜ್ಞ ಡಾ. ಮಂಜುನಾಥ್ ಹೇಳಿದ್ದೇನು?

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಾಲಾ ಬಸ್’ಗೆ ರೈಲು ಡಿಕ್ಕಿ | ಇಬ್ಬರು ವಿದ್ಯಾರ್ಥಿಗಳ ಸಾವು | ಘಟನೆ ನಡೆದಿದ್ದೆಲ್ಲಿ?

July 8, 2025

Assuming Stomach Pain Is Just Gastric Can Be Dangerous: Doctors Warn

July 8, 2025

ಹೊಟ್ಟೆ ನೋವನ್ನೆಲ್ಲಾ ಗ್ಯಾಸ್ಟ್ರಿಕ್ ಎಂದೇ ಭಾವಿಸುವುದು ಅಪಾಯಕರ: ವೈದ್ಯರ ಎಚ್ಚರಿಕೆ

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!