Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕೊರೋನಾ ಮುಂಜಾಗ್ರತೆ: ಜಿಲ್ಲೆಯಲ್ಲಿ ಎಷ್ಟು ಐಸಿಯು ಬೆಡ್, ಆಕ್ಸಿಜನ್ ಪ್ಲಾಂಟ್’ಗಳಿವೆ? ಇಲ್ಲಿದೆ ಮಾಹಿತಿ

ಯಾವ ವಯಸ್ಸಿನವರಿಗೆ ಎಷ್ಟು ಶೇಖಡಾ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ?

December 28, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ದೇಶದಲ್ಲಿ ಕೊರೋನಾ ನಾಲ್ಕನೆಯ ಅಲೆಯ Corona 4th Wave ಭೀತಿಯ ನಡುವೆಯೇ ಜಿಲ್ಲೆಯಲ್ಲಿಯೂ ಈ ಬಾರಿ 2 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕು ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಅವರು ಈ ಕುರಿತಂತೆ ಹಲವು ಮಾಹಿತಿ ನೀಡಿದ್ದು, ಪ್ರತಿ ದಿನ 80 ರಿಂದ 100 ಜನರ ಕೊರೊನೊ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ ಈಗ 240 ಪರೀಕ್ಷೆಗಳನ್ನು ನಡೆಸಲಾಗಿದೆ. 02 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಂದು ಪ್ರಕರಣ ಅಂತರಾಷ್ಟ್ರೀಯ ಟ್ರಾವೆಲ್ ಹಿಸ್ಟರಿಯದ್ದಾಗಿದೆ ಎಂದಿದ್ದಾರೆ.
ಗಮನಿಸಬೇಕಾದ ಅಂಶಗಳು:

  • 108 ಆಂಬುಲೆನ್ಸ್ 24, ನಗುಮಗು 07, ಜೆಎಸ್‌ವಿ 31: ಒಟ್ಟು 60 ಆಂಬುಲೆನ್ಸ್’ಗಳಿವೆ
  • ತಾಲೂಕುಗಳಲ್ಲಿ 6 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್‌ಗಳು, ಐಸಿಯು ಬೆಡ್‌ಗಳಿವೆ
  • ಸಿಮ್ಸ್ನಲ್ಲಿ 90 ಐಸಿಯು ಬೆಡ್ ಮತ್ತು 52 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ಇದೆ
  • ಜಿಲ್ಲೆಯಲ್ಲಿ 12-14 ವಯಸ್ಸಿನವರಿಗೆ ಕೋವಿಡ್ ಲಸಿಕೆ ಮೊದಲನೇ ಡೋಸ್ ಶೇ.110 ಮತ್ತು ಎರಡನೇ ಡೋಸ್ ಶೇ.86 ನೀಡಲಾಗಿದೆ
  • 15-17 ವಯಸ್ಸಿನವರಿಗೆ ಮೊದಲನೇ ಡೋಸ್ ಶೇ.86, ಎರಡನೇ ಡೋಸ್ ಶೇ.97 ನೀಡಲಾಗಿದೆ
  • 18+ ಮೊದಲನೇ ಡೋಸ್ 102, ಎರಡನೇ ಡೋಸ್ ಶೇ.99.9 ಹಾಗೂ ಮುನ್ನೆಚ್ಚರಿಕೆ ಡೋಸ್ ಶೇ.16.0 ನೀಡಲಾಗಿದೆ
  • ಮುನ್ನೆಚ್ಚರಿಕೆ ಡೋಸ್ ಶೇ.100 ಸಾಧನೆಗೆ ಕ್ರಮ ವಹಿಸಲಾಗುತ್ತಿದೆ

Also read: ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆಗೆ ಜಾರಿಯಾಯ್ತು 12 ರೂಲ್ಸ್! ಎಸ್’ಪಿ ಹೇಳಿದ್ದೇನು?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Corona 4th WaveKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕೊರೋನಾ ನಾಲ್ಕನೆಯ ಅಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆಗೆ ಜಾರಿಯಾಯ್ತು 12 ರೂಲ್ಸ್! ಎಸ್’ಪಿ ಹೇಳಿದ್ದೇನು?

Next Post

ಡಿವಿಎಸ್ ಪಪೂ (ಸ್ವತಂತ್ರ) ಕಾಲೇಜಿನ ಸುವರ್ಣ ಮಹೋತ್ಸವ ಹಿನ್ನೆಲೆ ಡಿ.29-31ರವರೆಗೆ ವಸ್ತುಪ್ರದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿವಿಎಸ್ ಪಪೂ (ಸ್ವತಂತ್ರ) ಕಾಲೇಜಿನ ಸುವರ್ಣ ಮಹೋತ್ಸವ ಹಿನ್ನೆಲೆ ಡಿ.29-31ರವರೆಗೆ ವಸ್ತುಪ್ರದರ್ಶನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!