Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬೆಂಗಳೂರಿಗೆ ಪಾಲಿಕೆ ಸದಸ್ಯರ ದೌಡು, ರಾತ್ರಿ ಬಿಎಸ್’ವೈ ಭೇಟಿ, ಕಾಂತೇಶ್’ಗೆ ಟಿಕೇಟ್ ನೀಡಲು ಒತ್ತಾಯ

ಬಿಜೆಪಿಯ ಯಾರೆಲ್ಲಾ ಕಾರ್ಪೊರೇಟರ್'ಗಳು ನಿಯೋಗದಲ್ಲಿದ್ದರು?

April 13, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಬಿಜೆಪಿ 2ನೆಯ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆ ಬಿಜೆಪಿ ಸದಸ್ಯರ ದೊಡ್ಡ ತಂಡ ಬೆಂಗಳೂರಿಗೆ ತೆರಳಿ, ರಾತ್ರೋರಾತ್ರಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದೆ.

ಪಾಲಿಕೆ ಬಿಜೆಪಿ ಸದಸ್ಯರ ತಂಡ ಬೆಂಗಳೂರಿಗೆ ತೆರಳಿ ನಿನ್ನೆ ರಾತ್ರಿ ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ ಅವರಿಗೆ ಟಿಕೇಟ್ ನೀಡಬೇಕು ಎಂದು ಮನವಿ ಸಲ್ಲಿಸಿದೆ.

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಆದರೂ ಸಹ ಅವರಿಗೆ ಟಿಕೇಟ್ ನೀಡಬೇಕು. ಅನಿವಾರ್ಯವಾಗಿ ಸಾಧ್ಯವಾಗದಿದ್ದರೆ ಅವರ ಪುತ್ರ ಕೆ.ಈ. ಕಾಂತೇಶ್ ಅವರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದರು.
ಎರಡನೆಯ ಪಟ್ಟಿಯಲ್ಲಿಯೂ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಹೆಸರು ಇಲ್ಲ. ಮೂರನೆಯ ಪಟ್ಟಿಯಲ್ಲಿ ತಮ್ಮ ಬೇಡಿಕೆಯಂತೆ ಅಭ್ಯರ್ಥಿ ಹೆಸರು ಘೋಷಿಸುವಂತೆ ಒತ್ತಾಯಿಸಿದರು.

ಮೇಯರ್ ಶಿವಕುಮಾರ್ ಸೇರಿದಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರಾದ ಉಪ ಮೇಯರ್ ಲಕ್ಷ್ಮೀ ಶಂಕರ ನಾಯ್ಕ್, ಸದಸ್ಯರಾದ ಸುರೇಖಾ ಮುರಳೀಧರ್, ವಿಶ್ವಾಸ್, ಗನ್ನಿ ಶಂಕರ್, ಪ್ರಭಾಕರ್, ಆರತಿ, ಅನಿತಾ, ಯು.ಎಚ್. ವಿಶ್ವನಾಥ್, ಎಸ್.ಜಿ. ರಾಜು, ಪ್ರಭಾಕರ್, ಮಂಜುನಾಥ್, ಸಂಗೀತಾ ನಾಗರಾಜ್, ಆಶಾ ಚಂದ್ರಪ್ಪ, ರಾಹುಲ್ ಬಿದರೆ, ಭಾನುಮತಿ ಶೇಟ್, ಲತಾ ಗಣೇಶ್, ಶಿರೀಶ್, ಮೂರ್ತಿ ಸೇರಿದಂತೆ ಎಲ್ಲಾ ಬಿಜೆಪಿ ಸದಸ್ಯರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Assembly Election 2023B S YediyurappaBENGALURUK E KanteeshK S EshwarappaKannada News WebsiteKarnataka Election 2023Latest News KannadaShimogaShivamoggaShivamogga Newsಕೆ.ಈ. ಕಾಂತೇಶ್ಪಾಲಿಕೆಬೆಂಗಳೂರುಶಿವಮೊಗ್ಗ
Previous Post

ಬಿಜೆಪಿ 2ನೆಯ ಪಟ್ಟಿ ರಿಲೀಸ್: ಶಿವಮೊಗ್ಗ ಇನ್ನೂ ಸಸ್ಪೆನ್ಸ್, 12 ಕ್ಷೇತ್ರ ಬಾಕಿ ಉಳಿಸಿಕೊಂಡ ವರಿಷ್ಠರು

Next Post

Protect Your PIN: ಚಿತ್ರ ಸಹಿತ ಕೇಂದ್ರ ಸರ್ಕಾರ ಮಹತ್ವದ ಟ್ವೀಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Protect Your PIN: ಚಿತ್ರ ಸಹಿತ ಕೇಂದ್ರ ಸರ್ಕಾರ ಮಹತ್ವದ ಟ್ವೀಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025

ಸ್ಕೇಟಿಂಗ್ | ಚಿನ್ನ, ಬೆಳ್ಳಿ, ಕಂಚು ಪದಕ ಪಡೆಯುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದ ಪ್ರತಿಭೆಗಳಿವರು

September 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!