Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೇಶವೆಂದರೆ ಕೇವಲ ಅಭಿವೃದ್ಧಿಯಲ್ಲ, ಅದೊಂದು ಭಾವನೆ: ಆಯನೂರು ಮಂಜುನಾಥ್ ಅಭಿಮತ

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಪರಾಕ್ರಮ ದಿನ | ಸ್ವಾತಂತ್ರ ಕಳೆದುಕೊಂಡ ದಿನ ಕುರಿತೂ ತಿಳಿದಾಗ ಅದರ ಮಹತ್ವದ ಅರಿವು

January 23, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನಮ್ಮ ದೇಶ ಎನ್ನುವುದು ಕೇವಲ ರಸ್ತೆ, ಚರಂಡಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲಿ. ಇದು ಒಂದು ಭಾವನಾತ್ಮಕ ವಿಚಾರವಾಗಿದೆ ಎಂದು ಆರ್’ಜಿಯುಎಚ್’ಎಸ್ ಸೆನೆಟ್ ಸದಸ್ಯ, ಎಂಎಲ್’ಸಿ ಆಯನೂರು ಮಂಜುನಾಥ್ ಅಭಿಪ್ರಾಯಪಟ್ಟರು.

ನೇತಾಜಿ ಸುಭಾಷಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪರಾಕ್ರಮ ದಿವಸದಲ್ಲಿ ಅವರು ಮಾತನಾಡಿದರು.

75 ವರ್ಷದಲ್ಲಿ ನಮಗೆ ಸ್ವಾತಂತ್ರ ಹೇಗೆ ಬಂದಿತು ಎಂಬ ವಿಚಾರಗಳೇ ಮರೆತು ಹೋಗುವಂತಹ ಪರಿಸ್ಥಿತಿ ಬಂದೊದಗಿದೆ. ಇಂದಿನ ಪೀಳಿಗೆಗೆ ಸ್ವಾತಂತ್ರ ಹೋರಾಟದ ಘಟನೆಗಳೇ ಮರೆತುಹೋಗಿವೆ. ಮಾತ್ರವಲ್ಲ ನಮಗಾಗಿ ಪ್ರಾಣತ್ಯಾಗ ಮಾಡಿದ ನಾಯಕರ ಹೆಸರುಗಳೇ ತಿಳಿದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ನಮ್ಮ ಜಿಲ್ಲೆಯಲ್ಲಿಯೇ ಈಸೂರು ಎಂಬ ಸಣ್ಣ ಗ್ರಾಮ ದೇಶದಲ್ಲೇ ಮೊದಲ ಬಾರಿಗೆ ಸ್ವಾತಂತ್ರ ಘೋಷಿಸಿಕೊಂಡ ಹಳ್ಳಿ. ಇಲ್ಲಿ ಹೋರಾಟ ಮಾಡಿದ ಮಹಿಳೆಯರಿಗೂ ಸಹ ಗಲ್ಲು ಶಿಕ್ಷೆಯಾಗಿತ್ತು. ನಮ್ಮ ಶಿವಮೊಗ್ಗದಲ್ಲಿ ಪ್ರಹ್ಲಾದ ಶೆಟ್ಟಿ ವೃತ್ತ ಎಂಬ ವೃತ್ತವೊಂದಿದೆ. ಸ್ವಾತಂತ್ರಕ್ಕಾಗಿ ಹೋರಾಟ ಮಾಡಿ ಜೈಲಿನಲ್ಲೇ ಮರಣಹೊಂದಿಗೆ ಮೊದಲ ವ್ಯಕ್ತಿ ಇವರು. ಇವರ ಬಗ್ಗೆ ಎಷ್ಟು ಮಂದಿಗೆ ತಿಳಿದಿದೆ ಎಂದು ಪ್ರಶ್ನಿಸಿದರು.

ನಮ್ಮ ದೇಶಕ್ಕೆ ಸ್ವಾತಂತ್ರ ಯಾವಾಗ ಬಂತು ಎಂದರೆ ಎಲ್ಲರಿಗೂ ತಿಳಿದಿದೆ. ಆದರೆ, ಮೊದಲ ಬಾರಿಗೆ ಸ್ವಾತಂತ್ರ ಕಳೆದುಕೊಂಡಿದ್ದು ಯಾವಾಗ ಎಂದರೆ ಯಾರಿಗಾದರೂ ತಿಳಿದಿದೆಯೇ. ಇದು ಬಹಳಷ್ಟು ಮಂದಿಗೆ ಈ ವಿಚಾರ ತಿಳಿದಿಲ್ಲ. ಆ ಸಂದರ್ಭದಲ್ಲೂ ಸಹ ಬಹಳಷ್ಟು ಮಂದಿ ಪ್ರಾಣತ್ಯಾಗ ಮಾಡಿದ್ದಾರೆ. ಇಂತಹ ವಿಚಾರಗಳ ಕುರಿತಾಗಿ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.

ಸುಭಾಷ್ ಚಂದ್ರಬೋಸ್ ಅವರು ಅಂದಿನ ಕಾಲದಲ್ಲಿ ಅತ್ಯಂತ ಕಠಿಣವಾಗಿದ್ದ ಐಸಿಎಸ್ ಪರೀಕ್ಷೆ ಪಾಸು ಮಾಡಿದ್ದತಂಹ ಸಾಧಕ. ಇವರಂತೆಯೇ ಸುಖದೇವ್, ರಾಜಗುರು, ಭಗತ್ ಸಿಂಗ್ ಸೇರಿದಂತೆ ಹಲವರು ಪ್ರಾಣತ್ಯಾಗ ಮಾಡಿದ್ದು, ನಮ್ಮ ದೇಶದ ಗುಲಾಮಗಿರಿಯನ್ನು ಹೋಗಲಾಡಿಸಲು ಹೋರಾಟ ಮಾಡಿ, ಪ್ರಾಣತ್ಯಾಗ ಮಾಡಿದ್ದಾರೆ ಎಂದರು.
ನಾವು ಇಂದು ಸ್ವಾತಂತ್ರವನ್ನು ಅನುಭವಿಸುತ್ತಿದ್ದೇವೆ. 1947ರಲ್ಲಿ ಸ್ವಾತಂತ್ರ ಪಡೆದ ನಂತರವೂ ಸಹ ದೇಶದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮತ್ತೊಂದು ರೀತಿಯಲ್ಲಿ ಸ್ವಾತಂತ್ರವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಬಂದಿತ್ತು. ಆ ವೇಳೆಯಲ್ಲಿ ನಾನು ಕಾಲೇಜಿನಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಜಿಲ್ಲೆ ಹಾಗೂ ಸೆಂಟ್ರಲ್ ಜೈಲುಗಳಲ್ಲಿ ಶಿಕ್ಷೆ ಅನುಭವಿಸುವ ಅವಕಾಶ ಒದಗಿತ್ತು. ಅದು ನನಗೆ ಹೆಮ್ಮೆಯ ಸಂಗತಿ ಎಂದರು.

Also read: ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಟ್ಟು ಅಗತ್ಯ ಬಂಡವಾಳ ತೊಡಗಿಸಿ

ನೇತಾಜಿ ಅವರ ಸಾವಿನ ಕುರಿತಾಗಿ ಇಂದಿಗೂ ಸತ್ಯ ಇಂದಿಗೂ ನಿಗೂಢವಾಗಿದೆ. ಅದು ಹೊರಬೀಳಬೇಕಿದೆ. ಇವರುಗಳ ತ್ಯಾಗವನ್ನು ಇಂದಿನ ಪೀಳಿಗೆ ಅರಿಯಬೇಕು ಎಂದು ಕರೆ ನೀಡಿದರು.
ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ವಿನಯ ಶ್ರೀನಿವಾಸ್ ಮಾತನಾಡಿ, ನಮ್ಮ ಕಾಲದಲ್ಲಿ ರಾಷ್ಟç ಭಕ್ತಿ ಎನ್ನುವುದು ಪಠ್ಯದ ಭಾಗವಾಗಿತ್ತು. ಹೀಗಾಗಿ, ಅಲ್ಲಿಂದಲೇ ನಮ್ಮಲ್ಲಿ ಜಾಗೃತಿ ಮೂಡುತ್ತಿತ್ತು. ಆದರೆ ಇಂದಿನ ಪರಿಸ್ಥಿತಿ ಬದಲಾಗಿದ್ದು, ಇದನ್ನು ಬದಲಾವಣೆ ಮಾಡಲು ಶಾಲಾ ಕಾಲೇಜುಗಳಲ್ಲಿ ಮಹನೀಯರ ಜನ್ಮದಿನಗಳಲ್ಲಿ ಆಚರಣೆ ಮಾಡುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಗಳು ಆಗಬೇಕು. ದೇಶಕ್ಕಾಗಿ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದರು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ, ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಮಾನವನ ದೇಹದಲ್ಲಿ ಉತ್ಪತ್ತಿಯಾಗುವ ರಕ್ತವನ್ನು ಪರ್ಯಾಯವಾಗಿ ತಯಾರಿಸಲು ಸಾಧ್ಯವಿಲ್ಲ. ಹೀಗಾಗಿ, ತೀರಾ ಅವಶ್ಯಕತೆಯಿರುವ ರಕ್ತವನ್ನು ಅರ್ಹರು ದಾನ ಮಾಡಬೇಕು. ರಕ್ತದಾನದಿಂದ ಹೃದಯಾಘಾತ, ಹೃದಯ ಸಂಬAಧಿ ಕಾಯಿಲೆಗಳ ಸಾಧ್ಯತೆ ಕಡಿಮೆ ಎಂದರು.

ಆರ್’ಎಸ್’ಎಸ್ ಪ್ರಮುಖ ಭಾನುಪ್ರಕಾಶ್, ಕಾಲೇಜಿನ ಡೀನ್ ಡಾ.ಕೃಷ್ಣಪ್ರಸಾದ್, ಉಪಪ್ರಾಂಶುಪಾಲ ಡಾ.ಸಿದ್ಧಲಿಂಗಪ್ಪ, ಡಾ.ಗೌತಮ್, ಡಾ. ಮಲ್ಲಾರಾಧ್ಯ, ಡಾ.ರಮೇಶ್, ಡಾ.ವಿನೀತ್ ಆನಂದ್ ಸೇರಿದಂತೆ ವೈದ್ಯರು ಹಾಗೂ ವಿದ್ಯಾರ್ಥಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಟ್ಟು ಅಗತ್ಯ ಬಂಡವಾಳ ತೊಡಗಿಸಿ

Next Post

ಆಟದ ಜೊತೆಗೆ ನೀಡುವ ಜ್ಞಾನ ಮಕ್ಕಳ ವಿಕಸನಕ್ಕೆ ಪೂರಕ: ದಯಾನಂದ ಕಲ್ಲೇರ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಟದ ಜೊತೆಗೆ ನೀಡುವ ಜ್ಞಾನ ಮಕ್ಕಳ ವಿಕಸನಕ್ಕೆ ಪೂರಕ: ದಯಾನಂದ ಕಲ್ಲೇರ್ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!