Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗೋವುಗಳ ರಕ್ಷಣೆ ಕಾರ್ಯ ಶ್ಲಾಘನೀಯ: ಮಾಜಿ ಜಿಪಂ ಸದಸ್ಯ ಕಾಂತೇಶ್

March 27, 2023
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಗೋವುಗಳ ನಮ್ಮೆಲ್ಲರ ಹೊಣೆಯಾಗಿದ್ದು ಗೋಶಾಲೆ ಆರಂಭಿಸಿ ಅವುಗಳಿಗೆ ಸೂಕ್ತ ರಕ್ಷಣೆ ಮತ್ತು ಆಹಾರ ವ್ಯವಸ್ಥೆ ಕಲ್ಪಿಸಿರುವ ಕೆ.ಸಿ. ನಟರಾಜ್ ಭಾಗವತ್ ಹಾಗೂ ರಾಜು ಅವರ ಕಾರ್ಯ ಶ್ಲಾಘನೀಯ ಎಂದು ಮಾಜಿ ಜಿಪಂ ಸದಸ್ಯ ಕೆ.ಈ. ಕಾಂತೇಶ್ ಹೇಳಿದರು.
ಅವರು ಭಾನುವಾರ ಸಂಜೆ ಮಂಡೇನಕೊಪ್ಪದ ಸುರಭಿ ಗೋಶಾಲಾ ನೂತನ ಕಟ್ಟಡದ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಕುಟುಂಬದಲ್ಲಿ ಗೋಮಾತೆಗೆ ಪೂಜನೀಯ ಸ್ಥಾನ ನೀಡಲಾಗಿದ್ದು, ಪ್ರತಿದಿನ ಗೋಪೂಜೆಯಿಂದಲೇ ನಮ್ಮ ದಿನ ಆರಂಭವಾಗುತ್ತದೆ. ಗೋವುಗಳಿಗೆ ರಕ್ಷಣೆ ನೀಡುವ ಕಾರ್ಯ ಮಾಡುತ್ತಿರುವ ಎಲ್ಲರಿಗೂ ತಮ್ಮ ಧನ್ಯವಾದಗಳನ್ನು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಗೋವುಗಳ ರಕ್ಷಣೆಯೇ ಬಿಜೆಪಿ ಸರ್ಕಾರದ ಆದ್ಯತೆ ಆಗಿದೆ. ಇಂದು ಗೋವುಗಳನ್ನು ಸಾಕುವುದು ಒಂದು ದೊಡ್ಡ ಜವಾಬ್ದಾರಿಯಾಗಿದೆ. ಅದರಲ್ಲೂ ಬೀಡಾಡಿ ಗೋವುಗಳ ಸಂಖ್ಯೆ ಹೆಚ್ಚುತ್ತಿದೆ. ಅವುಗಳ ರಕ್ಷಣೆ ನಮ್ಮ ಕರ್ತವ್ಯವಾಗಿದೆ. ಭಾರತೀಯ ಸಂಸ್ಕøತಿಯಲ್ಲಿ ಗೋವಿಗೆ ತನ್ನದೇ ಆದ ಸ್ಥಾನವಿದೆ. ಹಿಂದೂ ಸಮಾಜದ ಪ್ರಮುಖ ಆಲೋಚನೆಯೇ ಗೋವುಗಳ ರಕ್ಷಣೆಯಾಗಿದ್ದು, ಅದು ಈಗ ಸಾಕಾರವಾಗುತ್ತಿದೆ ಎಂದರು.

ಸುಮಾರು 13 ಗೋಶಾಲೆಗಳಿದ್ದು, ಆ ಎಲ್ಲಾ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಕೆಲಸವಾಗಿದೆ. ಸುಮಾರು 5 ಲಕ್ಷಕ್ಕೂ ಅಧಿಕ ಗೋವುಗಳಿದ್ದು, ಕೇವಲ 1500 ರಷ್ಟು ಗೋವುಗಳನ್ನು ರಕ್ಷಣೆ ಮಾಡಿ ಗೋಶಾಲೆಗಳಲ್ಲಿ ಸಾಕುತ್ತಿದ್ದೇವೆ. ಗೋಶಾಲೆಗಳು ಇನ್ನೂ ಹೆಚ್ಚಾಗಬೇಕು ಎಂದರು.

ಈಗಾಗಲೇ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಸುಮಾರು 75 ಲಕ್ಷ ರೂ. ಅನುದಾನದಲ್ಲಿ ಈ ಗೋಶಾಲೆ ಅಭಿವೃದ್ಧಿಪಡಿಸಿದ್ದಾರೆ. ಇದಕ್ಕಾಗಿ ಹಲವರ ಸಹಕಾರ ಇದೆ. ಬ್ರಾಹ್ಮಣ ಸಮಾಜ ಇದನ್ನು ಅಭಿವೃದ್ಧಿಪಡಿಸುತ್ತಿರುವುದು ಸ್ವಾಗತದ ವಿಷಯವಾಗಿದೆ. ತಮ್ಮ ಶಾಸಕರ ಅನುದಾನವನ್ನು ಕೂಡ ಈ ಗೋಶಾಲೆಗೆ ನೀಡಲಾಗುವುದು. ಎಲ್ಲಾ ಸಹಕಾರ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಪ್ರವೀಣ್, ಮಂಜುನಾಥ್, ಶಿವಯೋಗಿ ಆಲಿ, ನಾನ್ಯನಾಯಕ್, ಕಿರಣ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್, ಪ್ರಮುಖರಾದ ವೆಂಕಟೇಶ ಮೂರ್ತಿ, ಕೇಶವಮೂರ್ತಿ, ಸೂರ್ಯನಾರಾಯಣ್, ಕುಮಾರಶಾಸ್ತ್ರಿ ಮೊದಲಾದವರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅಮೆರಿಕಾದ ಗುರುದ್ವಾರದಲ್ಲಿ ಗುಂಡಿನ ದಾಳಿ: ಇಬ್ಬರಿಗೆ ಗಂಭೀರ ಗಾಯ

Next Post

ಶಿವಮೊಗ್ಗದ ಇಂದಿನ ಸುದ್ಧಿಗಳು | 7 ನ್ಯಾಯಬೆಲೆ ಅಂಗಡಿಗಳಲ್ಲಿ ಭಷ್ಟಾಚಾರ ಹಿನ್ನೆಲೆ: ಕ್ರಮಕ್ಕೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದ ಇಂದಿನ ಸುದ್ಧಿಗಳು | 7 ನ್ಯಾಯಬೆಲೆ ಅಂಗಡಿಗಳಲ್ಲಿ ಭಷ್ಟಾಚಾರ ಹಿನ್ನೆಲೆ: ಕ್ರಮಕ್ಕೆ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಹಕಾರನಗರ ಶ್ರೀಮದುತ್ತರಾದಿ ಮಠದಲ್ಲಿ ಜೂ.27ರವರೆಗೆ ವಿಶೇಷ ಕಾರ್ಯಕ್ರಮ

June 24, 2025

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಹಕಾರನಗರ ಶ್ರೀಮದುತ್ತರಾದಿ ಮಠದಲ್ಲಿ ಜೂ.27ರವರೆಗೆ ವಿಶೇಷ ಕಾರ್ಯಕ್ರಮ

June 24, 2025

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!