Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸ್ವಯಂ ವೈಯಕ್ತಿಕ ಅಂಶಗಳಿಂದ ಸೃಜನಶೀಲತೆಯು ಹೊರಹೊಮ್ಮುತ್ತದೆ: ಹೊನ್ನಾಳಿ ಚಂದ್ರಶೇಖರ್

ಅನುಪಿನ ಕಟ್ಟೆಯ ಶ್ರೀ ರಾಮಕೃಷ್ಣ ಗುರುಕುಲ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಸೃಜನಶೀಲ ದಿನಾಚರಣೆ ಕಾರ್ಯಕ್ರಮ

December 5, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅತ್ಯಂತ ಅಗತ್ಯದ ಸಂದರ್ಭದಲ್ಲಿ ಪ್ರತಿಕ್ರಿಯಿಸುವ ಸಮಾಜದ ಚಟುವಟಿಕೆಗಳ ಎಲ್ಲಾ, ಸ್ತರಗಳಲ್ಲಿ ನಮ್ಮ ಸೃಜನಶೀಲತೆ ಅತಿ ಮುಖ್ಯವಾಗಿ ಕಾಣಿಸಿಕೊಳ್ಳುತ್ತದೆ. ಜ್ಞಾನ ವಿಜ್ಞಾನ ಹಾಗೂ ಸೃಜನಶೀಲತೆ ಒಂದಕ್ಕೊಂದು ಹೊರತಾಗಿಲ್ಲ, ಪೂರಕವಾಗಿವೆ. ಆದರೆ ಸೃಜನಶೀಲತೆ ಕಲಿಕೆಯಿಂದ ಬರುವಂತಹದಲ್ಲ. ಸ್ವ ಮನಸಿನ ವೈಯುಕ್ತಿಕವಾದ ಅಂಶಗಳಿಂದ ಹೊರಬರುತ್ತದೆ ಎಂದು ಕನ್ನಡ ಮೀಡಿಯಂ 27×07 ವಾಹಿನಿಯ ಪ್ರಧಾನ ಸಂಪಾದಕ ಹೊನ್ನಾಳಿ ಚಂದ್ರಶೇಖರ್ ತಿಳಿಸಿದರು.

ಅವರು ಅನುಪಿನ ಕಟ್ಟೆಯ ಶ್ರೀ ರಾಮಕೃಷ್ಣ ಗುರುಕುಲ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ ರಂಗಭೂಮಿ, ಸಾಹಿತ್ಯ, ನಿರೂಪಣೆ, ಭಾಷಣ ಸೇರಿದಂತೆ ಎಲ್ಲಾ ಕಲಾತ್ಮಕ ಚಟುವಟಿಕೆಗಳಿಗೆ ಸೃಜನಶೀಲತೆ ಕಾರಣವಾಗಿದೆ. ಈ ಮೂರೂ ಅಂಶಗಳನ್ನು ಮುಂದಿಟ್ಟುಕೊಂಡು ಮಕ್ಕಳಲ್ಲಿ ಇರುವಂತಹ ಸೃಜನಶೀಲತೆಯನ್ನು ಗುರುತಿಸುವ ಇಂತಹ ಕಾರ್ಯಕ್ರಮ ರಾಜ್ಯದಲ್ಲಿ ಮಾದರಿಯಾಗಿದೆ ಎಂದರು.
ನಮ್ಮಲ್ಲಿ ನಾವು ಸೃಜನಶೀಲತೆ ಎಲ್ಲಿದೆ ಎಂಬ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಹುಡುಕಬೇಕಾಗಿದೆ ಎಂದು ಮಕ್ಕಳಿಗೆ ಕಥೆಯೊಂದರ ಮೂಲಕ ವಿವರಿಸಿದ ಅವರು ಅಂತಹ ಶಕ್ತಿ ನಮ್ಮಲ್ಲಿಯೇ ಇರುತ್ತದೆ. ಅದನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತಗಳಲ್ಲಿ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

Also read: ಶಿವಮೊಗ್ಗ: ಹೊಸಮನೆ ಬಡಾವಣೆಯ ರಾಜಕಾಲುವೆ ಕಾಮಗಾರಿಗೆ ಶಾಸಕ ಈಶ್ವರಪ್ಪ ಚಾಲನೆ

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಮಹಾರಾಜ್ ಅವರು ಆಶೀರ್ವಚನದಲ್ಲಿ ಉತ್ಕೃಷ್ಟವಾದ ಯೋಚನೆಯಿಂದ ಮಾತ್ರ ಉತ್ತಮವಾದ ಸಾಧನೆ ಹಾಗೂ ಯಶಸ್ಸು ಗಳಿಸಲು ಸಾಧ್ಯ. ನಾವು ಕಷ್ಟಗಳು ಬಂದಾಗ ಅವುಗಳಿಗೆ ಬಗ್ಗದೆ ಅಲ್ಲಿಂದ ಹೊರಬಂದು ಹೊಸತನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ನಾನು ಕುರಿಯಲ್ಲ ಸಿಂಹ ಎಂಬ ಮನೋಭಾವ ನಮ್ಮಲ್ಲಿ ಬೆಳೆದಿರಬೇಕು. ನಾವು ಯಾವ ರೀತಿ ನಮ್ಮನ್ನು ಯೋಚಿಸಿಕೊಳ್ಳುತ್ತೇವೆ ಅಂದರೆ ಭಾವಿಸುತ್ತೇವೆಯೂ ಹಾಗೆಯೇ ನಮ್ಮತನ ರೂಪಿತಗೊಳ್ಳುತ್ತದೆ ಎಂದರು.

ನಾನು ಕಂಡಂತೆ ಇಡೀ ರಾಜ್ಯ ಹಾಗೂ ದೇಶವಿದೇಶಗಳಲ್ಲಿ ಆಧ್ಯಾತ್ಮದ ಜೊತೆ ವೈಜ್ಞಾನಿಕ ಕಲಿಕೆಗೆ ಆದ್ಯತೆ ನೀಡಿದ ರಾಮಕೃಷ್ಣ ವಸತಿ ಶಾಲೆಯ ಕಾರ್ಯಕ್ರಮಗಳು ವಿಶೇಷ. ಪಾಠ ಕಲಿಯುವಾಗ ಪಾದರಕ್ಷೆ ಧರಿಸದಿರುವುದು. ಪ್ರತಿದಿನ ಕನಿಷ್ಠ ಎರಡು-ಮೂರು ಬಾರಿ ಗುರುಹಿರಿಯರನ್ನು, ತಂದೆ-ತಾಯಿಯರನ್ನು ಗೌರವಿಸುವ ಪರಿಪಾಠ ಹೇಳಿಕೊಡಲಾಗುತ್ತದೆ. ನಂಬಿಕೆ, ಪ್ರೀತಿ, ವಿಶ್ವಾಸ ತುಂಬಿದ ಈ ಶಾಲೆ ಮಕ್ಕಳ ಮನದಲ್ಲಿರಬಹುದಾದ ಅಹಂಕಾರವನ್ನು ಹತ್ತಿಕ್ಕುತ್ತದೆ. ಅಹಂಕಾರ ಇಲ್ಲದವರಿಗೆ ಮಾತ್ರ ಜ್ಞಾನ ಬರಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್ ನ ಅಧ್ಯಕ್ಷ ಡಾ. ಡಿ. ಆರ್. ನಾಗೇಶ್ ವಹಿಸಿದ್ದು, ಕಾರ್ಯಕ್ರಮದಲ್ಲಿ ತುಂಗಾತರಂಗ ದಿನಪತ್ರಿಕೆ ಸಂಪಾದಕ ಎಸ್. ಕೆ. ಗಜೇಂದ್ರ ಸ್ವಾಮಿ, ಅಂತರಾಷ್ಟ್ರೀಯ ಸ್ಪೀಕರ್ ಹಾಗೂ ಲವ್ ಟ್ರಸ್ಟ್ ನ ಸಿಇಓ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟ್ ಕಾರ್ಯದರ್ಶಿ ಶೋಭಾ ವೆಂಕಟರಮಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಕ್ಕಳು ಕಾರ್ಯಕ್ರಮ ನಡೆಸಿಕೊಟ್ಟರು. ಮುಖ್ಯ ಶಿಕ್ಷಕ ರಾದವೆಂಕಟೇಶ್, ತೀರ್ಥೇಶ್, ಗಜೇಂದ್ರನಾಥ್ ಹಾಗೂ ಇತರರು ಇದ್ದರು. ಸುಮಾರು ಮೂರು ಸಾವಿರದಷ್ಟು ಪ್ರಾತ್ಕಕ್ಷಿಕೆಗಳನ್ನು ಮಕ್ಕಳು ಪ್ರದರ್ಶಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ: ಹೊಸಮನೆ ಬಡಾವಣೆಯ ರಾಜಕಾಲುವೆ ಕಾಮಗಾರಿಗೆ ಶಾಸಕ ಈಶ್ವರಪ್ಪ ಚಾಲನೆ

Next Post

ಮನೆ-ಮನೆ ಸಮೀಕ್ಷೆ ಕಾರ್ಯ ಸ್ಥಳಕ್ಕೆ ಜಿಲ್ಲಾಧಿಕಾರಿ ಲತಾ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮನೆ-ಮನೆ ಸಮೀಕ್ಷೆ ಕಾರ್ಯ ಸ್ಥಳಕ್ಕೆ ಜಿಲ್ಲಾಧಿಕಾರಿ ಲತಾ ಭೇಟಿ, ಪರಿಶೀಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!