No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಕೀಲಿ ವೃತ್ತಿಯಲ್ಲಿ ಪ್ರತಿಫಲಿತ ಚಿಂತನೆ ಬೆಳೆಸಿಕೊಳ್ಳಿ | ನ್ಯಾಯಮೂರ್ತಿ ಇಂದರೇಶ್

ಕಾನೂನು ಮಹಾವಿದ್ಯಾಲಯದಲ್ಲಿ 'ಗ್ರಾಜುಯೇಷನ್ ಡೇ'

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2024
in ಶಿವಮೊಗ್ಗ
0
ವಕೀಲಿ ವೃತ್ತಿಯಲ್ಲಿ ಪ್ರತಿಫಲಿತ ಚಿಂತನೆ ಬೆಳೆಸಿಕೊಳ್ಳಿ | ನ್ಯಾಯಮೂರ್ತಿ ಇಂದರೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಒಂದು ಪ್ರಕರಣವನ್ನು ವಿಭಿನ್ನವಾಗಿ ಎಲ್ಲಾ ಆಯಮಗಳಲ್ಲಿ ಆಲೋಚಿಸುವಂತಹ ಪ್ರತಿಫಲಿತ ಚಿಂತನೆಗಳನ್ನು ವಕೀಲಿ ವೃತ್ತಿಯಲ್ಲಿ #Lawyer Profession ಬೆಳೆಸಿಕೊಳ್ಳಿ ಎಂದು ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್.ಇಂದರೇಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಸಿ. ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಸೋಮವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಡೇ #Graduation Day ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾನೂನು ಪದವಿ #Law Degree ಪಡೆದ ನಂತರವೇ ನಿಜವಾದ ವಕೀಲ ವಿದ್ಯಾರ್ಥಿ ಜೀವನ ಪ್ರಾರಂಭವಾಗುವುದು. ಬರವಣಿಗೆ, ನಿರೂಪಣೆ ಶಬ್ದಕೋಶಗಳ ಬಳಕೆ, ವ್ಯಾಖ್ಯಾನದಂತಹ ಕೌಶಲ್ಯತೆಗಳೇ ವಕೀಲಿ ವೃತ್ತಿಯ ಬಹು ದೊಡ್ಡ ಅವಶ್ಯಕತೆಯಾಗಿದೆ. ಕೋರ್ಟ್ ನಲ್ಲಿ ಹೆಚ್ಚು ಸಮಯ ಕಳೆಯಿರಿ. ವಿವಿಧ ಕಾಯ್ದೆಗಳ ಬಗ್ಗೆ, ಪ್ರಕರಣಗಳ ಕುರಿತು ಹಿರಿಯ ವಕೀಲರ ಜೊತೆಗೆ ಚರ್ಚಿಸುತ್ತ ವಾಸ್ತವತೆಯ ಜ್ಞಾನ ಪಡೆಯಿರಿ. ಜೀವನ ಅನುಭವಗಳು ನಿಜವಾದ ಉತ್ಕೃಷ್ಟ ಜ್ಞಾನ ನೀಡುತ್ತದೆ.

Also read: ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ

ನ್ಯಾಯಾಲಯದ ತೀರ್ಪುಗಳನ್ನು ಪರಿಪೂರ್ಣವಾಗಿ ಅಧ್ಯಯನ ನಡೆಸಿ. ನಮ್ಮ ಆಲೋಚನೆಯೆ ನಿಜವಾದ ಎಐ. ತಂತ್ರಜ್ಞಾನಗಳು ನಮಗೆ ಹೊಸ ಕಲಿಕೆಗೆ ಅವಕಾಶ ಮಾಡಿಕೊಡಬಹುದೆ ವಿನಃ, ಅನುಷ್ಟಾನಗೊಳಿಸುವ ಕಲೆ ನಮ್ಮ ಸಾಮಾನ್ಯ ಜ್ಞಾನದ ಮೇಲೆಯೆ ಅವಲಂಬಿತವಾಗಿರುತ್ತದೆ‌.

ವಕೀಲ ವೃತ್ತಿ ನಿಜವಾದ ಆನಂದದಾಯಕ ಬದುಕನ್ನು ಹೊಂದಿದೆ. ನೊಂದವರ ದನಿಯಾಗಿ ನ್ಯಾಯ ಒದಗಿಸಿದ ಸಾರ್ಥಕತೆಯ ನಿದ್ದೆ ವಕೀಲಿ ವೃತ್ತಿಯಲ್ಲಿ ಮಾತ್ರ ಪಡೆಯಬಹುದು. ವಕೀಲರು ಧರಿಸುವ ಕಪ್ಪು ಕೋಟ್, ನೊಂದವರ ನೋವುಗಳನ್ನು ನಾವು ಹೊರುತ್ತೇವೆ ಎಂಬ ಅರ್ಥವನ್ನು ಸಂಕೇತಿಸುತ್ತದೆ. ವೃತ್ತಿಯಲ್ಲಿ ಮೊದಲ ಹತ್ತು ವರ್ಷ ಯಾವುದೇ ಸೀಮಿತತೆಯಿಲ್ಲದೆ ಕತ್ತೆಯಂತೆ ಕೆಲಸ ಮಾಡಿ, ಹನ್ನೊಂದನೇ ವರ್ಷ ನೀವೆ ಸ್ಪರ್ಧಾತ್ಮಕ ಯುಗದ ಕುದುರೆಯಾಗಿ ರೂಪಗೊಂಡಿರುತ್ತಿರಿ. ಗ್ರೌಂಡ್ ಸ್ಯೂಟ್ ಪೆಟಿಷನ್ ಗಳನ್ನು ಬರೆಯುವಾಗ ನೇರವಾಗಿ ಪ್ರಕರಣದ ಮುಖ್ಯ ವಿಚಾರಗಳ ಬಗ್ಗೆ ಬರೆಯುತ್ತಾ ಹೋಗಿ. ಅದು ನ್ಯಾಯಾಲಯದ ತೀರ್ಪುಗಳ ಮೇಲೆ ನಿಜಕ್ಕು ಪರಿಣಾಮಕಾರಿ ಪ್ರಭಾವ ಬೀರಲಿದೆ ಎಂದು ಸಲಹೆ ನೀಡಿದರು.

ಮಾಜಿ ವಿಧಾನಪರಿಷತ್ತಿನ ಸದಸ್ಯರಾದ ಗಣೇಶ ಕಾರ್ಣಿಕ್ ಮಾತನಾಡಿ, ಯಾವುದೇ ಸಣ್ಣ ಕೆಲಸಗಳು ಆಸಕ್ತಿಯಿಂದ ನಿರ್ವಹಿಸಿ. ಕಾನೂನು ಪದವೀಧರರಾಗಿ ಹೊರಹೊಮ್ಮುವಾಗ ಉತ್ತಮ ವಕೀಲನಾಗುವ ಜೊತೆಗೆ ಸಮಾಜಮುಖಿ ಪ್ರಜೆಯಾಗಿ ಕೆಲಸ ಮಾಡಿ. ಶಿಕ್ಷಣ ನಮ್ಮಲ್ಲಿರುವ ಅದ್ಭುತ ಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಪೂರಕ ಶಕ್ತಿಯನ್ನು ನೀಡುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ, ನಿರ್ದೇಶಕರಾದ ಎಂ.ಆರ್. ಅನಂತದತ್ತ, ಹೆಚ್.ಸಿ. ಶಿವಕುಮಾರ್, ಆಜೀವ ಸದಸ್ಯರಾದ ವಸಂತಕುಮಾರ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಡಾ.ಎ.ಅನಲಾ ಅಧ್ಯಕ್ಷತೆ ವಹಿಸಿದ್ದರು. ಸಹ ಪ್ರಾಧ್ಯಾಪಕ ಬಸಪ್ಪ ಸ್ವಾಗತಿಸಿ, ವಿದ್ಯಾರ್ಥಿನಿ ಬಹುಳ ಪ್ರಾರ್ಥಿಸಿದರು. ಇದೇ ವೇಳೆ ಅಗಲಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮೌನಾಚರಣೆ ಅರ್ಪಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Graduation DayKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLaw DegreeLawyer ProfessionLocalNewsMalnadNewsNews_in_KannadaNews_KannadaShimogaShivamoggaNewsಕಾನೂನು ಪದವಿಗ್ರಾಜುಯೇಷನ್ ಡೇಮಲೆನಾಡು_ಸುದ್ಧಿವಕೀಲಿ ವೃತ್ತಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ

Next Post

ಬೆಂಗಳೂರು | ಜನವರಿ 2ರಂದು ದಾಸರ ಪದಗಳ ಗಾಯನ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ಜನವರಿ 2ರಂದು ದಾಸರ ಪದಗಳ ಗಾಯನ ಕಾರ್ಯಕ್ರಮ

ಬೆಂಗಳೂರು | ಜನವರಿ 2ರಂದು ದಾಸರ ಪದಗಳ ಗಾಯನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL