No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸ್ಕೃತಿಯಿಲ್ಲದ ಕಾಂಗ್ರೆಸ್ | ತಂಗಡಗಿಯನ್ನು ವಜಾ ಮಾಡಿ | ಎಸ್. ದತ್ತಾತ್ರಿ ಆಗ್ರಹ

kalpa News by kalpa News
March 27, 2024
in ಶಿವಮೊಗ್ಗ
0
ಸಂಸ್ಕೃತಿಯಿಲ್ಲದ ಕಾಂಗ್ರೆಸ್ | ತಂಗಡಗಿಯನ್ನು ವಜಾ ಮಾಡಿ | ಎಸ್. ದತ್ತಾತ್ರಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್‍ನವರಿಗೆ ಸಂಸ್ಕøತಿಯೇ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ S Dattatri ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ Minister Shivaraj Thangadagi ಸೇರಿದಂತೆ ಕಾಂಗ್ರೆಸ್‍ನ ನಾಯಕರುಗಳು ಮೋದಿಯನ್ನು ಟೀಕಿಸುವ ಭರದಲ್ಲಿ ಸಂಸ್ಕೃತಿಯನ್ನೇ ಮರೆತ್ತಿದ್ದಾರೆ. ಶಿವರಾಜ್ ತಂಗಡಗಿ ಉದ್ಯೋಗ ಸೃಷ್ಠಿಯ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ Modi ಅವರು ಯುವಕರಿಗೆ ಉದ್ಯೋಗ ಕೊಟ್ಟಿಲ್ಲ. ಮೋದಿಗೆ ಜೈಕಾರ ಹಾಕಿದವರಿಗೆ ಕಪಾಳ ಮೋಕ್ಷ ಮಾಡಬೇಕು ಎಂದು ಹೀನಾಯವಾಗಿ ಹೇಳಿದ್ದಾರೆ. ಇದನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವನಾಗಿ ಹೇಗೆ ಮಾತನಾಡಬೇಕು ಎಂಬುದೇ ಇವರಿಗೆ ಅರಿವು ಇಲ್ಲ. ಇವರಿಗೆ ಸಂಸ್ಕೃತಿ ಇದ್ದರೆ ತಾನೆ. ತಕ್ಷಣ ಈ ಇಲಾಖೆಯಿಂದ ಅವರನ್ನು ತೆಗೆಯಬೇಕು. ಅಷ್ಟೆ ಅಲ್ಲ ರಾಜ್ಯಪಾಲರು ಅವರನ್ನು ಸಚಿವ ಸ್ಥಾನದಿಂದಲೇ ವಜಾ ಮಾಡಬೇಕು ಎಂದರು.

Also read: Karnataka taking steps to ensure adequate power supply during peak summer demand: K.J George

ಇದರಂತೆ ಕಾಂಗ್ರೆಸ್ ಮುಖಂಡರುಗಳಾದ ರಾಹುಲ್‍ಗಾಂಧಿ, Rahul Gandhi ಡಿ.ಕೆ. ಶಿವಕುಮಾರ್, D K Shivakumar ಮಲ್ಲಿಕಾರ್ಜುನ ಖರ್ಗೆ, Mallikarjuna Kharge ಪ್ರಿಯಾಂಕ ಖರ್ಗೆ ಕೂಡ ಮೋದಿ ಅವರನ್ನು ಸಾವಿನ ವ್ಯಾಪಾರಿ, ವಿಷಸರ್ಪ, ಚೋರ್‍ಗುರು ಎಂದೇಲ್ಲ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದು ಈ ನಾಯಕರುಗಳ ಹೀನ ಸಂಸ್ಕೃತಿ ಆಗಿದೆ ಎಂದರು.

ಮೋದಿ ಇದ್ದರೆ ಸಾಧ್ಯ ಎಂಬ ಮಾತು ಸತ್ಯವಾಗಿದೆ. ಲಕ್ಷಾಂತರ ಉದ್ಯೋಗಳನ್ನು ಅವರು ನೀಡಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಜಗತ್ತಿನಲ್ಲಿಯೇ ನಾವು ನಂ.1 ಸ್ಥಾನದಲ್ಲಿದ್ದೇವೆ. 2014ರಲ್ಲಿ ಕೇವಲ 350 ಸ್ಟಾಟ್‍ಅಪ್ ಗಳಿದ್ದವು. ಈಗ 2024ರಲ್ಲಿ 1ಲಕ್ಷದ 17 ಸಾವಿರ ಸ್ಟಾಟ್‍ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಅಗ್ನಿಪಥ್ ಯೋಜನೆಯನ್ನು ತಂದು, ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡಿದ್ದಾರೆ. ಸೆಮಿಕಂಡಾಕ್ಟರ್‍ಗಳ ನಿರ್ಮಾಣ ಸೇರಿದಂತೆ ಅನೇಕ ವಿಚಾರಗಳಲ್ಲಿ ಭಾರತ ಈಗ ನಂ.1 ಸ್ಥಾನದಲ್ಲಿದೆ. 80 ಕೋಟಿ ಜನರಿಗೆ ಆಹಾರ ಧಾನ್ಯವನ್ನು ಉಚಿತವಾಗಿ ನೀಡಿದ್ದಾರೆ. ವಿಶ್ವದಲ್ಲೇ ಬಡತನದ ರೇಖೆಯಲ್ಲಿ 24.8ನೇ ಸ್ಥಾನದಲ್ಲಿದ್ದ ನಾವು ಈಗ 14.8ಕ್ಕೆ ಇಳಿದಿದ್ದೇವೆ. ಉಚಿತ ಗ್ಯಾಸ್ ಕನಿಕ್ಷನ್ ನೀಡಲಾಗಿದೆ. ನಾರಿ ಶಕ್ತಿ ಸಬಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅನೇಕ ಕಾನೂನುಗಳನ್ನು ಸರಳೀಕರಣ ಮಾಡಿ, ಯುವಕರಿಗೆ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲಾಗಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶ ಗುರುತಿಸುವಂತಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಿಂದ ವಿಶ್ವದಲ್ಲೇ ನಂ.1 ಸ್ಥಾನಗಳಿಸಿದ್ದೇವೆ. 641 ವೈದ್ಯಕೀಯ ಕಾಲೇಜುಗಳಿದ್ದದ್ದು, ಈಗ 1341 ವೈದ್ಯಕೀಯ ಕಾಲೇಜುಗಳಾಗಿವೆ. ಕೇವಲ 73 ವಿಮಾನ ನಿಲ್ದಾಣ ದೇಶದಲ್ಲಿತ್ತು. ಮೋದಿ ಆಡಳಿತದಲ್ಲಿ 481 ವಿಮಾನ ನಿಲ್ದಾಣಗಳಾಗಿವೆ ಎಂದರು.

ಲಕ್ಷಾಂತರ ಮಂದಿಗೆ ಉದ್ಯೋಗ ಸಿಕ್ಕಿದೆ. ಅವರ ಯೋಜನೆಗಳು ಜಗತ್ತಿನ ಗಮನ ಸೆಳೆದಿದೆ. ಮೋದಿ ಇಲ್ಲದಿದ್ದರೆ ಲಕ್ಷಾಂತರ ಜನರು ಸತ್ತು ಹೋಗುತ್ತಿದ್ದರು. ಅವರು ಇರುವುದುರಿಂದಲೇ ಬಡತನದಿಂದಾಗಲಿ, ಹಸಿವಿನಿಂದಾಗಲಿ ಒಬ್ಬ ವ್ಯಕ್ತಿಯೂ ಸತ್ತು ಹೋಗಿಲ್ಲ. ಹೀಗೆ ಯುವಕರು, ರೈತರು, ಮಹಿಳೆಯರು, ಕಾರ್ಮಿಕರಿಗಾಗಿ ಅವರು ದುಡಿಯುತ್ತಲೇ ಇದ್ದಾರೆ. ಈ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಮೋದಿ ಇದ್ದರೆ ಮಾತ್ರ ಇವೆಲ್ಲ ಸಾಧ್ಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹೃಷಿಕೇಶ್ ಪೈ, ವಿನ್ಸಂಟ್ ರೋಡ್ರಿಗ್ರಸ್ ಚಂದ್ರಶೇಖರ್, ಕೆ.ವಿ.ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

                                                 

Tags: D K ShivakumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMallikarjuna KhargeMalnad NewsMinister Shivaraj ThangadagiModiNews in KannadaNews KannadaRahul GandhiS DattatriShimogaShivamogga Newsಎಸ್. ದತ್ತಾತ್ರಿಡಿ.ಕೆ. ಶಿವಕುಮಾರ್ಮಲೆನಾಡು_ಸುದ್ಧಿಮಲ್ಲಿಕಾರ್ಜುನ ಖರ್ಗೆಮೋದಿರಾಹುಲ್‌ಗಾಂಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಶಿವರಾಜ್ ತಂಗಡಗಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Karnataka taking steps to ensure adequate power supply during peak summer demand: K.J George

Next Post

ಶಿವಮೊಗ್ಗ | ಹೊಳೆ ಬಸ್ಟಾಪ್ ಬಳಿ ತುಂಗಾ ನದಿಗೆ ತ್ಯಾಜ್ಯ ಎಸೆಯುದು ತಡೆಯಲು ಮಾಸ್ಟರ್ ಪ್ಲಾನ್

kalpa News

kalpa News

Next Post
ಶಿವಮೊಗ್ಗ | ಹೊಳೆ ಬಸ್ಟಾಪ್ ಬಳಿ ತುಂಗಾ ನದಿಗೆ ತ್ಯಾಜ್ಯ ಎಸೆಯುದು ತಡೆಯಲು ಮಾಸ್ಟರ್ ಪ್ಲಾನ್

ಶಿವಮೊಗ್ಗ | ಹೊಳೆ ಬಸ್ಟಾಪ್ ಬಳಿ ತುಂಗಾ ನದಿಗೆ ತ್ಯಾಜ್ಯ ಎಸೆಯುದು ತಡೆಯಲು ಮಾಸ್ಟರ್ ಪ್ಲಾನ್

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL