No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸ್ಕೃತಿಯಿಲ್ಲದ ಕಾಂಗ್ರೆಸ್ | ತಂಗಡಗಿಯನ್ನು ವಜಾ ಮಾಡಿ | ಎಸ್. ದತ್ತಾತ್ರಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 27, 2024
in ಶಿವಮೊಗ್ಗ
0
ಸಂಸ್ಕೃತಿಯಿಲ್ಲದ ಕಾಂಗ್ರೆಸ್ | ತಂಗಡಗಿಯನ್ನು ವಜಾ ಮಾಡಿ | ಎಸ್. ದತ್ತಾತ್ರಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್‍ನವರಿಗೆ ಸಂಸ್ಕøತಿಯೇ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ S Dattatri ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ Minister Shivaraj Thangadagi ಸೇರಿದಂತೆ ಕಾಂಗ್ರೆಸ್‍ನ ನಾಯಕರುಗಳು ಮೋದಿಯನ್ನು ಟೀಕಿಸುವ ಭರದಲ್ಲಿ ಸಂಸ್ಕೃತಿಯನ್ನೇ ಮರೆತ್ತಿದ್ದಾರೆ. ಶಿವರಾಜ್ ತಂಗಡಗಿ ಉದ್ಯೋಗ ಸೃಷ್ಠಿಯ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ Modi ಅವರು ಯುವಕರಿಗೆ ಉದ್ಯೋಗ ಕೊಟ್ಟಿಲ್ಲ. ಮೋದಿಗೆ ಜೈಕಾರ ಹಾಕಿದವರಿಗೆ ಕಪಾಳ ಮೋಕ್ಷ ಮಾಡಬೇಕು ಎಂದು ಹೀನಾಯವಾಗಿ ಹೇಳಿದ್ದಾರೆ. ಇದನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವನಾಗಿ ಹೇಗೆ ಮಾತನಾಡಬೇಕು ಎಂಬುದೇ ಇವರಿಗೆ ಅರಿವು ಇಲ್ಲ. ಇವರಿಗೆ ಸಂಸ್ಕೃತಿ ಇದ್ದರೆ ತಾನೆ. ತಕ್ಷಣ ಈ ಇಲಾಖೆಯಿಂದ ಅವರನ್ನು ತೆಗೆಯಬೇಕು. ಅಷ್ಟೆ ಅಲ್ಲ ರಾಜ್ಯಪಾಲರು ಅವರನ್ನು ಸಚಿವ ಸ್ಥಾನದಿಂದಲೇ ವಜಾ ಮಾಡಬೇಕು ಎಂದರು.

Also read: Karnataka taking steps to ensure adequate power supply during peak summer demand: K.J George

ಇದರಂತೆ ಕಾಂಗ್ರೆಸ್ ಮುಖಂಡರುಗಳಾದ ರಾಹುಲ್‍ಗಾಂಧಿ, Rahul Gandhi ಡಿ.ಕೆ. ಶಿವಕುಮಾರ್, D K Shivakumar ಮಲ್ಲಿಕಾರ್ಜುನ ಖರ್ಗೆ, Mallikarjuna Kharge ಪ್ರಿಯಾಂಕ ಖರ್ಗೆ ಕೂಡ ಮೋದಿ ಅವರನ್ನು ಸಾವಿನ ವ್ಯಾಪಾರಿ, ವಿಷಸರ್ಪ, ಚೋರ್‍ಗುರು ಎಂದೇಲ್ಲ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದು ಈ ನಾಯಕರುಗಳ ಹೀನ ಸಂಸ್ಕೃತಿ ಆಗಿದೆ ಎಂದರು.

ಮೋದಿ ಇದ್ದರೆ ಸಾಧ್ಯ ಎಂಬ ಮಾತು ಸತ್ಯವಾಗಿದೆ. ಲಕ್ಷಾಂತರ ಉದ್ಯೋಗಳನ್ನು ಅವರು ನೀಡಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಜಗತ್ತಿನಲ್ಲಿಯೇ ನಾವು ನಂ.1 ಸ್ಥಾನದಲ್ಲಿದ್ದೇವೆ. 2014ರಲ್ಲಿ ಕೇವಲ 350 ಸ್ಟಾಟ್‍ಅಪ್ ಗಳಿದ್ದವು. ಈಗ 2024ರಲ್ಲಿ 1ಲಕ್ಷದ 17 ಸಾವಿರ ಸ್ಟಾಟ್‍ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಅಗ್ನಿಪಥ್ ಯೋಜನೆಯನ್ನು ತಂದು, ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡಿದ್ದಾರೆ. ಸೆಮಿಕಂಡಾಕ್ಟರ್‍ಗಳ ನಿರ್ಮಾಣ ಸೇರಿದಂತೆ ಅನೇಕ ವಿಚಾರಗಳಲ್ಲಿ ಭಾರತ ಈಗ ನಂ.1 ಸ್ಥಾನದಲ್ಲಿದೆ. 80 ಕೋಟಿ ಜನರಿಗೆ ಆಹಾರ ಧಾನ್ಯವನ್ನು ಉಚಿತವಾಗಿ ನೀಡಿದ್ದಾರೆ. ವಿಶ್ವದಲ್ಲೇ ಬಡತನದ ರೇಖೆಯಲ್ಲಿ 24.8ನೇ ಸ್ಥಾನದಲ್ಲಿದ್ದ ನಾವು ಈಗ 14.8ಕ್ಕೆ ಇಳಿದಿದ್ದೇವೆ. ಉಚಿತ ಗ್ಯಾಸ್ ಕನಿಕ್ಷನ್ ನೀಡಲಾಗಿದೆ. ನಾರಿ ಶಕ್ತಿ ಸಬಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅನೇಕ ಕಾನೂನುಗಳನ್ನು ಸರಳೀಕರಣ ಮಾಡಿ, ಯುವಕರಿಗೆ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲಾಗಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶ ಗುರುತಿಸುವಂತಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಿಂದ ವಿಶ್ವದಲ್ಲೇ ನಂ.1 ಸ್ಥಾನಗಳಿಸಿದ್ದೇವೆ. 641 ವೈದ್ಯಕೀಯ ಕಾಲೇಜುಗಳಿದ್ದದ್ದು, ಈಗ 1341 ವೈದ್ಯಕೀಯ ಕಾಲೇಜುಗಳಾಗಿವೆ. ಕೇವಲ 73 ವಿಮಾನ ನಿಲ್ದಾಣ ದೇಶದಲ್ಲಿತ್ತು. ಮೋದಿ ಆಡಳಿತದಲ್ಲಿ 481 ವಿಮಾನ ನಿಲ್ದಾಣಗಳಾಗಿವೆ ಎಂದರು.

ಲಕ್ಷಾಂತರ ಮಂದಿಗೆ ಉದ್ಯೋಗ ಸಿಕ್ಕಿದೆ. ಅವರ ಯೋಜನೆಗಳು ಜಗತ್ತಿನ ಗಮನ ಸೆಳೆದಿದೆ. ಮೋದಿ ಇಲ್ಲದಿದ್ದರೆ ಲಕ್ಷಾಂತರ ಜನರು ಸತ್ತು ಹೋಗುತ್ತಿದ್ದರು. ಅವರು ಇರುವುದುರಿಂದಲೇ ಬಡತನದಿಂದಾಗಲಿ, ಹಸಿವಿನಿಂದಾಗಲಿ ಒಬ್ಬ ವ್ಯಕ್ತಿಯೂ ಸತ್ತು ಹೋಗಿಲ್ಲ. ಹೀಗೆ ಯುವಕರು, ರೈತರು, ಮಹಿಳೆಯರು, ಕಾರ್ಮಿಕರಿಗಾಗಿ ಅವರು ದುಡಿಯುತ್ತಲೇ ಇದ್ದಾರೆ. ಈ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಮೋದಿ ಇದ್ದರೆ ಮಾತ್ರ ಇವೆಲ್ಲ ಸಾಧ್ಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹೃಷಿಕೇಶ್ ಪೈ, ವಿನ್ಸಂಟ್ ರೋಡ್ರಿಗ್ರಸ್ ಚಂದ್ರಶೇಖರ್, ಕೆ.ವಿ.ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

                                                 

Tags: D K ShivakumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMallikarjuna KhargeMalnad NewsMinister Shivaraj ThangadagiModiNews in KannadaNews KannadaRahul GandhiS DattatriShimogaShivamogga Newsಎಸ್. ದತ್ತಾತ್ರಿಡಿ.ಕೆ. ಶಿವಕುಮಾರ್ಮಲೆನಾಡು_ಸುದ್ಧಿಮಲ್ಲಿಕಾರ್ಜುನ ಖರ್ಗೆಮೋದಿರಾಹುಲ್‌ಗಾಂಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಶಿವರಾಜ್ ತಂಗಡಗಿ
Share198Tweet123Send
Previous Post

Karnataka taking steps to ensure adequate power supply during peak summer demand: K.J George

Next Post

ಶಿವಮೊಗ್ಗ | ಹೊಳೆ ಬಸ್ಟಾಪ್ ಬಳಿ ತುಂಗಾ ನದಿಗೆ ತ್ಯಾಜ್ಯ ಎಸೆಯುದು ತಡೆಯಲು ಮಾಸ್ಟರ್ ಪ್ಲಾನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಹೊಳೆ ಬಸ್ಟಾಪ್ ಬಳಿ ತುಂಗಾ ನದಿಗೆ ತ್ಯಾಜ್ಯ ಎಸೆಯುದು ತಡೆಯಲು ಮಾಸ್ಟರ್ ಪ್ಲಾನ್

ಶಿವಮೊಗ್ಗ | ಹೊಳೆ ಬಸ್ಟಾಪ್ ಬಳಿ ತುಂಗಾ ನದಿಗೆ ತ್ಯಾಜ್ಯ ಎಸೆಯುದು ತಡೆಯಲು ಮಾಸ್ಟರ್ ಪ್ಲಾನ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೈಕಮಾಂಡ್​ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿಎಂ ಸಿದ್ದರಾಮಯ್ಯ

May 28, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL