No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Wednesday, February 11, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ದಿನಾಂಕ ಫಿಕ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 19, 2024
in ಶಿವಮೊಗ್ಗ
0
ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಫೆ.4 ರ ರಥಸಪ್ತಮಿಯಂದು ಕ್ರಾಂತಿವೀರ ಬ್ರಿಗೇಡ್ #Krathiveera Briged ಅನ್ನು ಬಸವಣ್ಣನವರ #Basavanna ಜನ್ಮಸ್ಥಳವಾದ ಬಸವನಬಾಗೇವಾಡಿಯಲ್ಲಿ ಉದ್ಘಾಟಿಸಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಈ ಸಮಾರಂಭದಲ್ಲಿ ಸುಮಾರು 1 ಸಾವಿರಕ್ಕೂ ಹೆಚ್ಚು ಸಾಧು ಸಂತರ ಪಾದ ಪೂಜೆ ಮಾಡಲಾಗುವುದು. ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕಾಗಿ ಈಗಾಗಲೇ ಪೂರ್ವತಯಾರಿ ಕೂಡ ನಡೆದಿದೆ. ಡಿ.2 ರಂದು ಹುಬ್ಬಳ್ಳಿಯಲ್ಲಿ ಬ್ರಿಗೇಡ್ ಸಮಿತಿ ಸಭೆ ನಡೆಯಲಿದೆ. ಮಾರ್ಗದರ್ಶಕರ ತಂಡ ಕೂಡ ರಚನೆಯಾಗಿದ್ದು, ಪದಾಧಿಕಾರಿಗಳ ಆಯ್ಕೆ ನಡೆಯಲಿದೆ ಎಂದು ಈಶ್ವರಪ್ಪ ಹೇಳಿದರು.
ಸಭೆಯಲ್ಲಿ ಮಠ, ಮಂದಿರಗಳ ಶಾಲಾ, ಕಾಲೇಜುಗಳ ರೈತರ ಜಮೀನುಗಳನ್ನು ವಕ್ಪ್ ಆಸ್ತಿಗೆ ಸೇರಿಸಲು ಹೊರಟಿರುವುದನ್ನು ಖಂಡಿಸಿ ಕೂಡಲೇ ಅದನ್ನು ರದ್ದುಗೊಳಿಸುವಂತೆ ನಿರ್ಣಯ ತೆಗೆದುಕೊಳ್ಳಲಾಗುವುದು. ಮುಖ್ಯಮಂತ್ರಿಗಳು ಕೇವಲ ಹೇಳಿಕೆ ನೀಡಿದರೆ ಸಾಲದು, ಪಹಣಿಯಲ್ಲಿ ಇರುವ ವಕ್ಪ್ ಎಂಬ ಶಬ್ಧವನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಲಾಗುವುದು ಎಂದರು.

Also read: ಈ ಕಾರಣಕ್ಕಾಗಿ RSS, BJP ವಿರುದ್ಧ ಖರ್ಗೆ ಕೀಳು ಹೇಳಿಕೆ | ಈಶ್ವರಪ್ಪ ಹೇಳಿದ್ದೇನು?

ಮುಖ್ಯಮಂತ್ರಿಗಳು ಕೂಡಲೇ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಬೇಕು. ಕೇವಲ ಹೇಳಿಕೆ ನೀಡಿದರೆ ಸಾಲದು, ಅಧಿಕಾರ ಕಳೆದುಕೊಳ್ಳುವ ಭಯದಿಂದ ಅವರು ಹೀಗೆ ವಿಳಂಬ ಮಾಡುತ್ತಿದ್ದಾರೆ. ಆ ಬಗ್ಗೆ ಪರ, ವಿರೋಧಗಳು ಏನೇ ಇರಲಿ. ಮೊದಲು ಸದನದಲ್ಲಿ ನಿರ್ಧಾರ ತೆಗೆದುಕೊಂಡು ಚರ್ಚೆಗೆ ಬಿಡಲಿ. ಇದರ ನಡುವೆ ಅಹಿಂದ ಸಮಾವೇಶದ ಬಗ್ಗೆ ಮಾತನಾಡುವ ಅವರು ಅದಕ್ಕೂ ಮೊದಲು ಜಾತಿ ಜನಗಣತಿ ಬಿಡುಗಡೆ ಮಾಡಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಂ. ಶಂಕರ್, ಮಹಾಲಿಂಗ ಶಾಸ್ತ್ರಿ, ಬಾಲು, ಇ. ವಿಶ್ವಾಸ್, ಮೋಹನ್ ಕುಮಾರ್ ಜಾಧವ್, ಶ್ರೀಕಾಂತ್, ಶಿವಾಜಿ, ಗುರು ಶೇಠ್, ಗಂಗಾಧರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BasavannaK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKrathiveera BrigedLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಕ್ರಾಂತಿವೀರ ಬ್ರಿಗೇಡ್ಬಸವಣ್ಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಈ ಕಾರಣಕ್ಕಾಗಿ RSS, BJP ವಿರುದ್ಧ ಖರ್ಗೆ ಕೀಳು ಹೇಳಿಕೆ | ಈಶ್ವರಪ್ಪ ಹೇಳಿದ್ದೇನು?

Next Post

ರಾಷ್ಟ್ರಭಕ್ತರ ಬಳಗದಿಂದ ಕಾಶಿ, ಅಯೋಧ್ಯೆ ಯಾತ್ರೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ದರ ಎಷ್ಟು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಷ್ಟ್ರಭಕ್ತರ ಬಳಗದಿಂದ ಕಾಶಿ, ಅಯೋಧ್ಯೆ ಯಾತ್ರೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ದರ ಎಷ್ಟು?

ರಾಷ್ಟ್ರಭಕ್ತರ ಬಳಗದಿಂದ ಕಾಶಿ, ಅಯೋಧ್ಯೆ ಯಾತ್ರೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ದರ ಎಷ್ಟು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ | ರಾಜ್ಯ ಸರ್ಕಾರದ ವಿರುದ್ಧ ದಸಂಸ ಪ್ರತಿಭಟನೆ

ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ | ರಾಜ್ಯ ಸರ್ಕಾರದ ವಿರುದ್ಧ ದಸಂಸ ಪ್ರತಿಭಟನೆ

February 11, 2026
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

February 11, 2026
ಸಾಗರ | ಬ್ಯಾಕೋಡು ಬಳಿ ಹುಲಿ ಕಾಟ | ಹಸು ಕೊಂದ ವ್ಯಾಘ್ರ, ಬೈಕ್ ಸವಾರನ ಮೇಲೆ ದಾಳಿ

ಸಾಗರ | ಬ್ಯಾಕೋಡು ಬಳಿ ಹುಲಿ ಕಾಟ | ಹಸು ಕೊಂದ ವ್ಯಾಘ್ರ, ಬೈಕ್ ಸವಾರನ ಮೇಲೆ ದಾಳಿ

February 11, 2026
ಟಾಕ್ಸಿಕ್ ಸಿನಿಮಾಗೆ ಮತ್ತೆ ಸಂಕಷ್ಟ | ಕ್ರೈಸ್ತ ಒಕ್ಕೂಟದಿಂದ ವಾಣಿಜ್ಯ ಮಂಡಳಿಗೆ ದೂರು | ಏನಿದು ವಿವಾದ?

ಟಾಕ್ಸಿಕ್ ಸಿನಿಮಾಗೆ ಮತ್ತೆ ಸಂಕಷ್ಟ | ಕ್ರೈಸ್ತ ಒಕ್ಕೂಟದಿಂದ ವಾಣಿಜ್ಯ ಮಂಡಳಿಗೆ ದೂರು | ಏನಿದು ವಿವಾದ?

February 11, 2026
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL