Thursday, December 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಡಿ.7-ಜ.5 | ಸೀತಾ ಕಲ್ಯಾಣ ಶತಮಾನೋತ್ಸವ | ಕೋಟೆ ದೇಗುಲದಲ್ಲಿ ಒಂದು ತಿಂಗಳು ನಿರಂತರ ಕಾರ್ಯಕ್ರಮ

ಶಿವಮೊಗ್ಗದ ಐತಿಹಾಸಿಕ ಕೋಟೆ ಆಂಜನೇಯ ದೇಗುಲ | ಇಲ್ಲಿದೆ ಕಾರ್ಯಕ್ರಮಗಳ ಪಟ್ಟಿ

December 2, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಐತಿಹಾಸಿಕ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಸಮಿತಿ ಆಶ್ರಯದಲ್ಲಿ ಡಿ. 7ರ ಭಾನುವಾರದಿಂದ ಜ. 5ರ ಸೋಮವಾರದವರೆಗೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಹಾಗೂ ಕೋಟಿತ್ರಯ ರಾಮಾ ನಾಮಾರ್ಚನ ಮಹೋತ್ಸವವನ್ನು ಆಯೋಜಿಸಲಾಗಿದೆ.

ಈ ಅಂಗವಾಗಿ ಒಂದು ತಿಂಗಳು ಪೂರಾ ವಿವಿಧ ಧಾರ್ಮಿಕ ಹಾಗೂ ಸಾಂಸ್ಕತಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

  • ಡಿಸೆಂಬರ್ 7: ಬೆಳಿಗ್ಗೆ ಮಹಾ ಸಂಕಲ್ಪ ಹಾಗೂ ನವಗ್ರಹ ಪೂಜೆಯ ಮೂಲಕ ಚಾಲನೆ
  • ಡಿಸೆಂಬರ್ 8ರಿಂದ 17ರವರೆಗೆ ಶ್ರೀ ಭಾಗವತ ಮಹಾಪುರಾಣ ಹೋಮ, ಇದೇ ಸಂದರ್ಭದಲ್ಲಿ ಬೆಂಗಳೂರಿನ ಎಚ್.ಆರ್. ಶ್ರೀಧರ್ ಅವರಿಂದ ಪ್ರತಿನಿತ್ಯ ಸಂಜೆ 6.30ಕ್ಕೆ ಭಾಗವತ ಸಪ್ತಾಹ ಉಪನ್ಯಾಸ
  • ಡಿಸೆಂಬರ್ 15ರಿಂದ 17ರವರೆಗೆ ಕಲ್ಲಾಪುರದ ಪವಮಾನ ಆಚಾರ್ ಅವರಿಂದ ವಿಷ್ಣುವಿನ ದಶಾವತಾರ ಕುರಿತು ಉಪನ್ಯಾಸ ಹಾಗೂ ದಶಾವತಾರ ಉತ್ಸವ
  • ಡಿಸೆಂಬರ್ 18ರಂದು ಸಪ್ತ ಚಿರಂಜೀವಿಗಳ ಪೂಜೆ ಹೋಮ ನಡೆಯಲಿದ್ದು, ಸಂಜೆ ಮತ್ತೂರು ಸನತ್ ಕುಮಾರ, ಅಚ್ಯುತ ಅವಧಾನಿಯವರಿಂದ ಸೀತಾ ಕಲ್ಯಾಣ ಗಮಕ ವಾಚನ ವ್ಯಾಖ್ಯಾನ

  • ಡಿಸೆಂಬರ್ 19ರಂದು ಎಳ್ಳು ಅಮಾವಾಸ್ಯೆ ಭಾಗವಾಗಿ ಶಕ್ತಿದೇವತೆಗಳ
  • ಡಿಸೆಂಬರ್ 20ರಂದು ಮಾರುತಿ ಹೋಮ, ಸಂಜೆ ಉಸ್ತಾದ್ ಹುಮಾ ಯೂನ್ ಹರ್ಲಾಪುರ, ನೌಷಾದ್ ಹರ್ಲಾಪುರ, ನಿಷದ್ ಹರ್ಲಾಪುರ ರವರಿಂದ ಹಿಂದೂಸ್ಥಾನೀ ಸಂಗೀತ, ದಾಸವಾಣಿ ಕಾರ್ಯಕ್ರಮ
  • ಡಿಸೆಂಬರ್ 21ರಂದು ಶ್ರೀ ಗಾಯತ್ರಿ ಹೋಮ, ಸಂಜೆ ಅರುಣ್ ಕುಮಾರ್ ಮತ್ತು ಸಂಗಡಿಗರಿಂದ ಭಕ್ತಿ ಸಂಕೀರ್ತನೆ
  • ಡಿಸೆಂಬರ್ 22ರಂದು ವಿಷ್ಣು ಸಹಸ್ರನಾಮ ಹೋಮ, ಮೈಸೂರಿನ ಎಂ.ಜಿ. ಶ್ರೀಧರ್ ಸಂಗಡಿಗರಿಂದ ನಾಗಸ್ವರ
  • ಡಿಸೆಂಬರ್ 23ರಂದು ಲಲಿತಾ ಸಹಸ್ರನಾಮ ಹೋಮ, ಸಂಜೆ ನೃತ್ಯಗುರು ಸೌಮ್ಯ ರಂಗಸ್ವಾಮಿಯವರ ನವಭಾವ್ ಸ್ಕೂಲ್ ಆಫ್ ಆರ್ಟ್ ವಿದ್ಯಾರ್ಥಿ ಗಳಿಂದ ನೃತ್ಯ ವೈಭವ
  • ಡಿಸೆಂಬರ್ 24ರಂದು ಶ್ರೀಲಕ್ಷ್ಮೀ ನರಸಿಂಹ ಹೋಮ ನಡೆಯಲಿದೆ. ಸಂಜೆ ಶೃಂಗೇರಿ ಎಚ್.ಎಸ್. ನಾಗರಾಜ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ
  • ಡಿಸೆಂಬರ್ 25ರಂದು ಶ್ರೀ ಲಕ್ಷ್ಮೀ ಹಯಗ್ರೀವ ಹೋಮ ಸಂಜೆ ಸಹನಾ ಚೇತನ್ ತಂಡದವರಿಂದ ಭರತ ನಾಟ್ಯ ಕಾರ್ಯಕ್ರಮ
  • ಡಿಸೆಂಬರ್ 26ರಂದು ಶ್ರೀ ಸೂಕ್ತ ಹೋಮ, ಸಂಜೆ ಬೆಂಗಳೂರಿನ ಸೂಕ್ತ ಪಟ್ಟಾಭಿರಾಮನ್, ವಾಸುಕಿ ವೈಭವ್ ತಂಡದವರಿಂದ ಸಂಗೀತ ಸಂಜೆ
  • ಡಿಸೆಂಬರ್ 27ರಂದು ಶ್ರೀ ವೈನತೇಯ ಮಂತ್ರ ಹೋಮ ಸಂಜೆ ವಿದುಷಿ ಸಂಭ್ರಮ ಎಚ್.ಎಸ್. ತಂಡದವರಿಂದ ಕರ್ನಾಟಕ ಶಾಸೀಯ ಸಂಗೀತ
  • ಡಿಸೆಂಬರ್ 28ರಂದು ವರಾಹಸ್ವಾಮಿ ಮಂತ್ರ ಹೋಮ, ಸಂಜೆ ಗಜೇಂದ್ರ ಮೋಕ್ಷ

  • ಡಿಸೆಂಬರ್ 29ರಂದು ಉತ್ಸವ ರಾಮರಿಗೆ ಅಭಿಷೇಕ, ಸಂಜೆ ವೈಭವದ ಸೀತಾ ಕಲ್ಯಾಣ ಮಹೋತ್ಸವ
  • ಡಿಸೆಂಬರ್ 30ರಂದು ವೈಕುಂಠ ಏಕಾದಶೀ, ಆನೆ ಉತ್ಸವ ಸಂಜೆ ಕುಮಾರ ಸ್ವಾಮಿ ಸಂಗಡಿಗರಿಂದ ನಾದ ವೈಭವ-ಸ್ಯಾಕ್ಯೋ ಫೋನ್ ವಾದನ
  • ಡಿಸೆಂಬರ್ 31ರಂದು ತೀರ್ಥ ಸ್ನಾನ, ಬೆಳ್ಳಿ ಮಂಟಪದಲ್ಲಿ ರಾಜಬೀದಿ ಉತ್ಸವ
  • ಜನವರಿ 1ರಂದು ಸುದರ್ಶನ ಹೋಮ, ಉರುಟಣೆ, 108 ಸತ್ಯ ನಾರಾಯಣ ವ್ರತ
  • ಜನವರಿ 2ರಂದು ಪಲ್ಲಕ್ಕಿ ಉತ್ಸವ ಶ್ರೀವತ್ಸ ಸಂಗಡಿಗರಿಂದ ವೇಣುವಾದನ, ಶಯನೋತ್ಸವ
  • ಜನವರಿ 3ರಂದು ಶ್ರೀ ಧನ್ವಂತರಿ ಹೋಮ, ಸಂಜೆ ತುಂಗಾ ತೀರದಲ್ಲಿ ತೆಪ್ಪೋತ್ಸವ
  • ಜನವರಿ 4ರಂದು ಮಹಾಭಿಷೇಕ, ಮೋಹಿನಿ ಅಲಂಕಾರ, ಕೋಟಿ ತ್ರಯ ನಾಮಾರ್ಚನೆ ಸಮಾರೋಪ
  • ಜನವರಿ 5ರಂದು ರಾಮತಾರಕ ಮಂತ್ರ ಹೋಮ, ಮಹಾಭಿಷೇಕ, ಕಿರೀಟ ಸಮರ್ಪಣೆ ಹಾಗೂ ಸಂಜೆ ಪ್ರಾಕಾರೋತ್ಸವ

ಭಕ್ತಾದಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಸಮಿತಿ ವಿನಂತಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKote Anjaneya TempleLatest News KannadaLocal NewsMalnad NewsShimogaShivamoggaShivamogga Newsಕೋಟಿತ್ರಯ ರಾಮಾ ನಾಮಾರ್ಚನಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿದೇವಾಲಯಮತ್ತೂರುಶಿವಮೊಗ್ಗಶ್ರೀ ಭಾಗವತಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ
Previous Post

ಕಾರ್ಕಳ | ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ’ಸುರಕ್ಷತೆ ಮೊದಲು’ ಜಾಗೃತಿ ಅಭಿಯಾನ 

Next Post

ಬೆಳಗಾವಿ ಅಧಿವೇಶನ | ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ತಂತ್ರ | ಸಿಎಂ ತಿರುಗೇಟು ಏನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಳಗಾವಿ ಅಧಿವೇಶನ | ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ತಂತ್ರ | ಸಿಎಂ ತಿರುಗೇಟು ಏನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025

ಪ್ರಯಾಣಿಕರ ಸುರಕ್ಷತೆ ಬಲಪಡಿಸಿದ ನೈಋತ್ಯ ರೈಲ್ವೆ ಸುರಕ್ಷತಾ ಬಲ | ಒಂದು ತಿಂಗಳ ಸಾಧನೆ ದೇಶಕ್ಕೇ ಮಾದರಿ

December 4, 2025

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ನಿಧನ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025

ಪ್ರಯಾಣಿಕರ ಸುರಕ್ಷತೆ ಬಲಪಡಿಸಿದ ನೈಋತ್ಯ ರೈಲ್ವೆ ಸುರಕ್ಷತಾ ಬಲ | ಒಂದು ತಿಂಗಳ ಸಾಧನೆ ದೇಶಕ್ಕೇ ಮಾದರಿ

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!