No Result
View All Result
‘Z’ Launches ‘Dilfluencer Moments’: Attention That Builds Brand Love | A New Media Format for Marketers
English Articles

‘Z’ Launches ‘Dilfluencer Moments’: Attention That Builds Brand Love | A New Media Format for Marketers

by ಕಲ್ಪ ನ್ಯೂಸ್
January 29, 2026
0

Kalpa Media House  |  Bengaluru  | ‘Z’, India's leading Content and Technology Powerhouse, today announced the launch of 'Dilfluencer Moments' –...

Read moreDetails
Silent Skin Damage in Winter: Children at Higher Risk Than Adults, Doctors Warn

Silent Skin Damage in Winter: Children at Higher Risk Than Adults, Doctors Warn

January 23, 2026
Sleep Deprivation and Your Brain: Why Poor Sleep Is a Neurological Risk

Sleep Deprivation and Your Brain: Why Poor Sleep Is a Neurological Risk

January 21, 2026
When faith awakens, legends rise! Watch Kantara: A Legend – Chapter 1 on Zee Kannada on Jan 24th

When faith awakens, legends rise! Watch Kantara: A Legend – Chapter 1 on Zee Kannada on Jan 24th

January 21, 2026
ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!

RJ Nayana: The Golden Voice of Coastal Karnataka and a Beacon of Inspiration!

January 20, 2026
  • Advertise With Us
  • Grievances
  • About Us
  • Contact Us
Saturday, January 31, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 10, 2023
in ಶಿವಮೊಗ್ಗ
0
ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಜಾವಳ್ಳಿಯ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ Jawalli Jnanadeepa Senior Secondary school  ರಜತ ಮಹೋತ್ಸದ ಅಂಗವಾಗಿ ಬೆಳ್ಳಿ ಹಬ್ಬವನ್ನು ಡಿ.11ರಿಂದ 17ರವರೆಗೆ ವಿಭಿನ್ನವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಶ್ರೀಕಾಂತ್ ಎಂ. ಹೆಗಡೆ ತಿಳಿಸಿದರು.

ಅವರು ಇಂದು ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1999ರಲ್ಲಿ 36 ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಪ್ರೀಸ್ಕೂಲ್‍ನಿಂದ ಹನ್ನೆರಡನೇ ತರಗತಿಯವರೆಗೆ ಒಟ್ಟು 2500 ವಿದ್ಯಾರ್ಥಿಗಳಿಗೆ ಜ್ಞಾನದೀಪ ಶಾಲೆ ಜ್ಞಾನವನ್ನು ಧಾರೆ ಎರೆಯುತ್ತಿದೆ ಎಂದರು.
ಶಾಲೆಯು ವಿದ್ಯಾರ್ಥಿಗಳು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಲವಾರು ಪದಕಗಳನ್ನು ಪಡೆದು ಶಾಲೆ, ನಾಡಿಗೆ, ದೇಶಕ್ಕೆ ಕೀರ್ತಿಯನ್ನು ತಂದಿದ್ದಾರೆ. ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಹಲವು ಬಾರಿ ಭಾಗವಹಿಸಿ ಬಹುಮಾನಗಳಿಸಿದ ಹೆಗ್ಗಳಿಕೆ ಜ್ಞಾನದೀಪ ಶಾಲೆಯದ್ದಾಗಿದೆ ಎಂದರು.

ಮಕ್ಕಳಿಗೆ ಹವ್ಯಾಸಿ ಕಲೆಗಳಾದ ನಾಟಕ, ಭರತನಾಟ್ಯ, ಯಕ್ಷಗಾನ, ಕರಾಟೆ, ಸಂಗೀತ, ಚಿತ್ರಕಲೆ, ವಾದ್ಯ ಸಂಗೀತ, ಬ್ಯಾಂಡ್‍ಸೆಟ್‍ಗಳ ತರಬೇತಿಯನ್ನು ನುರಿತ ಅನುಭವಿ ಶಿಕ್ಷಕರಿಂದ ಕೊಡಿಸುವ ಮೂಲಕ ಅವರಿಗೆ ಕಲೆಯ ಬಗ್ಗೆ ಆಸಕ್ತಿಯನ್ನು ಹೆಚ್ಚಿಸಲಾಗುತ್ತಿದೆ. ಪ್ರೀಸ್ಕೂಲ್‍ನಿಂದ ಹನ್ನೆರಡನೇ ತರಗತಿಯವರೆಗೆ ಸಿ.ಬಿ.ಎಸ್.ಇ. ತರಗತಿಗಳನ್ನು ನಡೆಸುತ್ತಿರುವ ಶಿವಮೊಗ್ಗ ಜಿಲ್ಲೆಯ ಏಕೈಕ ಶಾಲೆ ಎಂಬ ಹೆಗ್ಗಳಿಕೆಯಾಗಿದೆ ಎಂದರು.
ಡಿ.11ರ ಬೆಳಿಗ್ಗೆ 10ಗಂಟೆಗೆ ಕೂಡಲಿ ಶೃಂಗೇರಿ ಮಹಾಸಂಸ್ಥಾನಮ್‍ನ ಶ್ರೀ ಶ್ರೀ ಅಭಿನವ ಶಂಕರ ಭಾರತಿ ಮಹಾಸ್ವಾಮೀಜಿ ಜ್ಞಾನದೀಪ ಬೆಳ್ಳಿಹಬ್ಬ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ತಲವಾನೆ ಪ್ರಕಾಶ್‍ವಹಿಸಲಿದ್ದಾರೆ. ಇಪ್ಪತ್ತೈದು ವರ್ಷಗಳ ಹೆಜ್ಜೆ ಗುರುತುಗಳನ್ನು ಡಾ. ಪಿ. ನಾರಾಯಣ್‍ರವರು ಸಭೆಗೆ ಪರಿಚಯಿಸಲಿದ್ದಾರೆ ಎಂದರು.

ಡಿ.12ರಂದು ವಿದ್ಯಾರ್ಥಿಗಳಿಂದ ವಿಜ್ಞಾನ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದ್ದು, ಉದ್ಘಾಟನೆಯನ್ನು ಗಗನಯಾನ ಪ್ರಾಜೆಕ್ಟ್ ಇಸ್ರೋ ಬೆಂಗಳೂರು ಇದರ ಮಿಷನ್ ನಿರ್ದೇಶಕ ಡಾ. ಆರ್. ಹಟನ್ ನೆರವೇರಿಸಲಿದ್ದಾರೆ. ಗಗನಯಾನ ಮಿಷನ್ ಬಗ್ಗೆ ಶ್ರೀಯುತರು ಉಪನ್ಯಾಸ ಹಾಗೂ ಸಂವಾದವನ್ನು ನಡೆಸಲಿದ್ದಾರೆ. ಡಿ.13ರಂದು ಜ್ಞಾನದೀಪ ಶಾಲೆಯಲ್ಲಿ ಓದಿ ಹಮ್ಮೆಯ ಸಾಧನೆಯನ್ನು ಮಾಡಿರುವ ಹಳೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾಠ್ಯಕ್ರಮ ಇರುತ್ತದೆ. ಸಂವಾದದಲ್ಲಿ ಸಾಧಕರಾದ ಪಿಯರ್‍ಲೈಟ್, ಲೈನರ್ ಮತ್ತು ಫೌಂಡರ್‍ನ ನಿರ್ದೇಶಕ ಅಂಕಿತ್ ದಿವೇಕರ್, ಸೀನಿಯರ್ ಎಂಜಿನಿಯರ್ & ಬ್ಯುಸಿನೆಸ್ ಕಂಪ್ಸಲೆಂಟ್ ಆಗಿರುವ ವಿನಯ್ ದೊಡ್ಡಮನೆ ಹಾಗೂ ಚಾರ್ಟೆಡ್ ಅಕೌಂಟೆಂಟ್ ತೇಜಸ್ ಕೆ.ಎಸ್. ಭಾಗವಹಿಸಲಿದ್ದಾರೆ ಎಂದರು.
ಡಿ.14ರಂದು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜಯಶಾಲಿಗಳಾದ 2150 ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತರ ರಾಷ್ಟ್ರೀಯ ಕ್ರೀಡಾಪಟು ಎಸ್.ಎಸ್.ಅಶೋಕ್ ಕುಮಾರ್ ಹಾಗೂ ಪ್ರಸಿದ್ಧ ನಾಟಕ ಹಾಗೂ ಚಲನಚಿತ್ರ ಕಲಾವಿದರಾದ ಎಂ.ಎನ್.ಸುರೇಶ್ ಭಾಗವಹಿಸಲಿದ್ದಾರೆ. 15ರಂದು ಸಂಜೆ 5:30ಕ್ಕೆ ಚನ್ನಗಿರಿ, ಶಿವಮೊಗ್ಗ, ಭದ್ರಾವತಿ ಹಾಗೂ ಕೈಮರಗಳಲ್ಲಿರುವ ಜ್ಞಾನದೀಪ ಪ್ರೀಸ್ಕೂಲ್‍ನ ಎಲ್ಲಾ ವಿದ್ಯಾರ್ಥಿಗಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಸಿದ್ಧ ಸಾಹಿತಿ ಡಾ. ಜಯಪ್ರಕಾಶ್ ಮಾವಿನಕುಳಿ ಭಾಗವಹಿಸುತ್ತಿದ್ದಾರೆ ಎಂದರು.

ಡಿ.16 ಮತ್ತು 17ರಂದು ಜ್ಞಾನದೀಪ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 17ರ ಮಧ್ಯಾಹ್ನ 2ಗಂಟೆಗೆ ಪದ್ಮಭೂಷಣ ಡಾ.ಬಿ.ಎನ್ ಸುರೇಶ್‍ರವರು ಶಿಕ್ಷಣ, ಕ್ರೀಡೆ, ವಿಜ್ಞಾನ, ಏರೋಬಿಕ್ಸ್ ವಿಭಾಗದಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿದ ಸುಮಾರು 150 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ. ನಂತರದ ಸಕ್ಸಸ್‍ಫುಲ್ ಅಚೀವ್‍ಮೆಂಟ್ ಆಫ್ ಚಂದ್ರಯಾನ -3 ಮತ್ತು ಆದಿತ್ಯ ಎಲ್- 1 ಎಂಬ ವಿಷಯದ ಬಗ್ಗೆ ಡಾ. ಬಿ.ಎನ್.ಸುರೇಶ್‍ರವರು ಉಪನ್ಯಾಸ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಆ ದಿನ ಸಂಜೆ ಪೆÇೀಷಕರು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಮಾರೋಪ ನುಡಿಗಳನ್ನು ಆಡಲಿದ್ದಾರೆ. ಸಂಜೆ 5:30ಕ್ಕೆ ವಿದ್ಯಾರ್ಥಿಗಳಿಂದ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ಎಲ್.ನೀಲಕಂಠ ಮೂರ್ತಿ, ಖಜಾಂಚಿ ಡಾ.ಕೆ.ಆರ್.ಶ್ರೀಧರ್ ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Jawalli Jnanadeepa Senior Secondary schoolKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಜಾವಳ್ಳಿಯ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Previous Post

ಇನ್ಫೋಸಿಸ್‌ ಅಂಗಸಂಸ್ಥೆ ಎಡ್ಜ್‌ವರ್ವ್ ಸಿಸ್ಟಮ್‌ನೊಂದಿಗೆ ಪಿಇಎಸ್‌ಐಟಿಎಮ್ ಒಡಂಬಡಿಕೆ

Next Post

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

January 20, 2026
ಹುಬ್ಬಳ್ಳಿ | ವೀರಗಾಥಾ 5.0 ಸ್ಪರ್ಧೆಯ ವಿಜೇತಳಾದ ಸಾನ್ವಿ ಯರಗೊಪ್ಪಗೆ ರಾಷ್ಟ್ರಮಟ್ಟದ ಗೌರವ

ಹುಬ್ಬಳ್ಳಿ | ವೀರಗಾಥಾ 5.0 ಸ್ಪರ್ಧೆಯ ವಿಜೇತಳಾದ ಸಾನ್ವಿ ಯರಗೊಪ್ಪಗೆ ರಾಷ್ಟ್ರಮಟ್ಟದ ಗೌರವ

January 30, 2026
ಉಡುಪಿ | ಎಲ್ಲಾ ಸಿಟಿ ಬಸ್’ಗಳಿಗೆ ಡೋರ್ ಅಳವಡಿಕೆಗೆ ಜಿಲ್ಲಾಧಿಕಾರಿ ಡೆಡ್ ಲೈನ್

ಉಡುಪಿ | ಎಲ್ಲಾ ಸಿಟಿ ಬಸ್’ಗಳಿಗೆ ಡೋರ್ ಅಳವಡಿಕೆಗೆ ಜಿಲ್ಲಾಧಿಕಾರಿ ಡೆಡ್ ಲೈನ್

January 30, 2026
ತಾಯಿಯಾಗುವುದೆಂದರೆ… ಶಿವಮೊಗ್ಗದಲ್ಲಿ ಭಾನುವಾರ ಪೂಜಾ ರಘುನಂದನ್ ಏಕವ್ಯಕ್ತಿ ರಂಗ ಪ್ರದರ್ಶನ

ತಾಯಿಯಾಗುವುದೆಂದರೆ… ಶಿವಮೊಗ್ಗದಲ್ಲಿ ಭಾನುವಾರ ಪೂಜಾ ರಘುನಂದನ್ ಏಕವ್ಯಕ್ತಿ ರಂಗ ಪ್ರದರ್ಶನ

January 30, 2026
ದೇಹದಾರ್ಢ್ಯ ಸ್ಪರ್ಧೆ ಶಿಸ್ತು ಬದ್ಧ ಕ್ರೀಡಾ ಪ್ರಕಾರ: ಮೋಹನಕುಮಾರ್

ದೇಹದಾರ್ಢ್ಯ ಸ್ಪರ್ಧೆ ಶಿಸ್ತು ಬದ್ಧ ಕ್ರೀಡಾ ಪ್ರಕಾರ: ಮೋಹನಕುಮಾರ್

January 30, 2026
ಖ್ಯಾತ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಕಚೇರಿಯಲ್ಲೇ ಆತ್ಯಹತ್ಯೆ

ಖ್ಯಾತ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಕಚೇರಿಯಲ್ಲೇ ಆತ್ಯಹತ್ಯೆ

January 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL