No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಂಧಿ ನಿವಾಸಿಗಳು ಸ್ವಾವಲಂಬಿಗಳಾಗಿ, ಸಶಕ್ತರಾಗಲು ನ್ಯಾ. ಸರಸ್ವತಿ ಕರೆ

ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2022
in ಶಿವಮೊಗ್ಗ
0
ಬಂಧಿ ನಿವಾಸಿಗಳು ಸ್ವಾವಲಂಬಿಗಳಾಗಿ, ಸಶಕ್ತರಾಗಲು ನ್ಯಾ. ಸರಸ್ವತಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮಹಿಳಾ ಕೇಂದ್ರ ಕಾರಾಗೃಹ, ಶಿವಮೊಗ್ಗ ಇಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್, ಮೈಸೂರು ಇವರ ಸಹಯೋಗದಲ್ಲಿ ಮಾ.9ರಂದು “ಅಂತರಾಷ್ರ್ಟೀಯ ಮಹಿಳಾ ದಿನಾಚರಣೆ” International Women’s Day ಅಂಗವಾಗಿ ಮಹಿಳೆಯರ ಕುರಿತು ಉಪನ್ಯಾಸ, ಮನರಂಜನಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನೆರವೇರಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಎನ್. ಸರಸ್ವತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ ಎಂಬ ಥೀಮ್‍ನೋಂದಿಗೆ ಮಹಿಳೆಯರಿಗಿರುವ ಹಕ್ಕುಗಳು ಮತ್ತು ಗೌರವದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಬಂಧಿ ನಿವಾಸಿಗಳು ಸ್ವಾವಲಂಬಿಗಳಾಗಿ, ಸಶಕ್ತರಾಗಬೇಕೆಂದು ಹೇಳಿದರು.

Also read: ಪಂಚರಾಜ್ಯ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಸಕಾರಾತ್ಮಕ ಉತ್ತೇಜನ ನೀಡಿದೆ: ಸಿಎಂ ಬೊಮ್ಮಾಯಿ

ಲೇಖಕಿ ಶ್ರೀರಂಜಿನಿ ದತ್ತಾತ್ರಿಯವರು ಮಹಿಳೆಯರ ಕುರಿತು ಉಪನ್ಯಾಸ ನೀಡಿದರು. ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಮಹದೇವ ನಾಯ್ಕ ಪಿ, ದೇಶದ ಏಳಿಗೆಗಾಗಿ ಮಹಿಳಾ ಪ್ರಗತಿಪರ ಮನಸ್ಸುಗಳು ಹೆಚ್ಚಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧೀಕ್ಷಕರಾದ ಶಿವಾನಂದ ಆರ್ ಶಿವಪೂರ ರವರು ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿಜೇತರಾದ ಬಂಧಿ ನಿವಾಸಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು. ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್, ಮೈಸೂರು ಬಹುಮಾನ ಪ್ರಾಯೋಜಕತ್ವವನ್ನು ವಹಿಸಿದ್ದರು. ಸಂಸ್ಥೆಯ ಜೈಲರ್‍ರವರಾದ ಸವಿತಾ ಬೆಳ್ಳುಂಡಗಿ, ಆಪ್ತ ಸಮಲೋಚಕಿ ಪಾರ್ವತಿ, ಎಸ್‍ಬಿಐಎಂಪಿಪಿಎಂ ಪ್ರವೀಣ್ ಕುಮಾರ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕರಾದ ಅಂಬಿಕಾ ರವರು ನಿರೂಪಣೆ ಮಾಡಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: International Women's DayKannada News WebsiteKannada_NewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಅಂತರಾಷ್ರ್ಟೀಯ ಮಹಿಳಾ ದಿನಾಚರಣೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share233Tweet123Send
Previous Post

ಪಂಚರಾಜ್ಯ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಸಕಾರಾತ್ಮಕ ಉತ್ತೇಜನ ನೀಡಿದೆ: ಸಿಎಂ ಬೊಮ್ಮಾಯಿ

Next Post

ಕಾಮಗಾರಿ ಶೀಘ್ರ ಮುಗಿಸಿ, ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಿ: ಕಾರ್ಪೊರೇಟರ್ ರೇಖಾ ರಂಗನಾಥ್ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಮಗಾರಿ ಶೀಘ್ರ ಮುಗಿಸಿ, ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಿ: ಕಾರ್ಪೊರೇಟರ್ ರೇಖಾ ರಂಗನಾಥ್ ಸೂಚನೆ

ಕಾಮಗಾರಿ ಶೀಘ್ರ ಮುಗಿಸಿ, ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಿ: ಕಾರ್ಪೊರೇಟರ್ ರೇಖಾ ರಂಗನಾಥ್ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

April 15, 2026
ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

April 15, 2026
ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL