No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉದಯೋನ್ಮುಖ ಕ್ಷೇತ್ರಗಳ‌ ವಾಸ್ತವತೆಗೆ ಅನುಗುಣವಾಗಿ ಅಧ್ಯಾಪನ ಕೌಶಲ್ಯತೆ ರೂಢಿಸಿಕೊಳ್ಳಿ

ಜೆ.ಎನ್.ಎನ್.ಸಿ.ಇ: ವಿಟಿಯು ಅನ್ವಯಿಕ ವಿಜ್ಞಾನ ಪರಿಷ್ಕೃತ ಪಠ್ಯಕ್ರಮ ಕುರಿತ ಕಾರ್ಯಾಗಾರದಲ್ಲಿ ಕುಲಪತಿ ಡಾ.ಎಸ್. ವಿದ್ಯಾಶಂಕರ್ ಕರೆ

kalpa News by kalpa News
September 1, 2025
in ಶಿವಮೊಗ್ಗ
0
ಉದಯೋನ್ಮುಖ ಕ್ಷೇತ್ರಗಳ‌ ವಾಸ್ತವತೆಗೆ ಅನುಗುಣವಾಗಿ ಅಧ್ಯಾಪನ ಕೌಶಲ್ಯತೆ ರೂಢಿಸಿಕೊಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ಸ್ಪರ್ಧಾತ್ಮಕ ಕಾಲಮಾನದಲ್ಲಿ ಉದಯೋನ್ಮುಖ ಕ್ಷೇತ್ರಗಳ‌ ವಾಸ್ತವತೆಯ ಬೇಡಿಕೆಗಳನ್ನು ಅರಿತು ಅದಕ್ಕೆ ಹೊಂದಿಕೆಯಾಗುವಂತಹ ಅಧ್ಯಾಪನ ಕೌಶಲ್ಯತೆಗಳನ್ನು ರೂಢಿಸಿಕೊಳ್ಳಿ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ #VTU ಕುಲಪತಿ ಡಾ.ಎಸ್.ವಿದ್ಯಾಶಂಕರ್ ಕರೆ ನೀಡಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ #JNNCE ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ವಿಟಿಯು ಕಾಲೇಜುಗಳ ಅನ್ವಯಿಕ ವಿಜ್ಞಾನ ಅಧ್ಯಾಪಕರಿಗಾಗಿ ಏರ್ಪಡಿಸಿದ್ದ ‘ಅನ್ವಯಿಕ ವಿಜ್ಞಾನಗಳ ಪರಿಷ್ಕೃತ ಪಠ್ಯಕ್ರಮ’ ಕಾರ್ಯಾಗಾರವನ್ನು ಆನ್ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದರು.
ಭವಿಷ್ಯದ ಇಂಜಿನಿಯರ್ ಗಳನ್ನು #Engineering ರೂಪಿಸುವಲ್ಲಿ ಅನ್ವಯಿಕ ವಿಜ್ಞಾನ ಅತ್ಯವಶ್ಯಕ. ಅಂತಹ ಅನ್ವಯಿಕ ವಿಜ್ಞಾನದ ವಿಕಾಸದಿಂದ ಇಂದಿನ ನಾವೀನ್ಯತೆಯ ಬೆಳವಣಿಗೆಗಳ ಕುರಿತಾಗಿ, ನವೀನ ಬೋಧನಾ ಕೌಶಲ್ಯತೆಗಳ ಮೂಲಕ ವಿದ್ಯಾರ್ಥಿಗಳನ್ನು ತಲುಪಲು ಪ್ರಯತ್ನಿಸಿ. ಜ್ಞಾನ ಹಂಚುವ ಹೊಣೆಗಾರಿಯೊಂದಿಗೆ, ವಿದ್ಯಾಸಂಸ್ಥೆಗಳನ್ನು ಉನ್ನತಿಕರಣಕ್ಕೆ ಶ್ರಮಿಸುವ ಜೊತೆಗೆ ವೃತ್ತಿಪರ ಬೆಳವಣಿಗೆಯಲ್ಲಿ ಸಮರ್ಪಣಾ ಮನೋಭಾವದಿಂದ ಪಾಲ್ಗೊಳ್ಳಿ.

ಕ್ವಾಂಟಮ್ ಫಿಸಿಕ್ಸ್, ಕೃತಕ ಬುದ್ಧಿಮತ್ತೆಯಂತಹ ಅತ್ಯಾಧುನಿಕ ಅನ್ವಯಿಕ ವಿಜ್ಞಾನ ವಿಷಯಗಳು, ಇಂದಿನ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸಮರ್ಥ ಇಂಜಿನಿಯರಿಂಗ್ ಪದವೀಧರರನ್ನು ತಯಾರಿಸಲು ಶಕ್ತವಾಗಿದೆ. ಶೈಕ್ಷಣಿಕ ಸಂಸ್ಥೆಗಳು ಸ್ವದೇಶಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ವಾತಾವರಣ ಸೃಷ್ಟಿಸಿ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಟಿಯು ಕಾರ್ಯಕಾರಿ ಮಂಡಳಿ ಸದಸ್ಯ ಡಾ.ಎಚ್.ಎನ್.ರೆಡ್ಡಪ್ಪ ಮಾತನಾಡಿ, ಬದಲಾಗುತ್ತಿರುವ ತಂತ್ರಜ್ಞಾನ, ಉದ್ಯಮ ಮತ್ತು ಸಂಶೋಧನೆಗೆ ಹೊಂದಿಕೊಳ್ಳಲು ಪಠ್ಯಕ್ರಮವನ್ನು ನಿಯಮಿತವಾಗಿ ಪರಿಷ್ಕರಿಸುವುದು ಅತ್ಯಂತ ಅಗತ್ಯವೆಂದು ವಿವರಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಎಲ್ಲಾ ಇಂಜಿನಿಯರಿಂಗ್ ವಿಷಯಗಳಿಗೆ ಆಧಾರವಾಗಿರುವ ಮೂಲ ವಿಜ್ಞಾನದ ವಿಷಯಗಳನ್ನು ಬಳಸಿಕೊಂಡು, ವಿಮರ್ಶಾತ್ಮಕ ಚಿಂತನೆ ಮತ್ತು ಸಮಸ್ಯೆಗಳ ಪರಿಹಾರಾತ್ಮಕ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಉತ್ತೇಜಿಸಬೇಕು. ಪಠ್ಯಕ್ರಮ ಮತ್ತು ಬೋಧನಾ ವಿಧಾನಗಳು, ಮೂಲ ವಿಜ್ಞಾನದೊಂದಿಗೆ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನದ ‌ನಾವೀನ್ಯ ವಿಚಾರಗಳನ್ನು ಸಂಪರ್ಕಿಸಿ ಹೊಸತನದ ಅನ್ವೇಷಣೆಗಳಿಗೆ ಪ್ರೇರಣೆ ನೀಡುವಂತೆ ಯುವ ಸಮೂಹವನ್ನು ಸಿದ್ದಗೊಳಿಸಬೇಕು ಎಂದು ಅಧ್ಯಾಪಕರಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಂಶೋಧನಾ ಡೀನ್ ಡಾ.ಎಸ್‌.ವಿ.ಸತ್ಯನಾರಾಯಣ, ವಿಟಿಯು ಮೂಲ ವಿಜ್ಞಾನಗಳ ಪಠ್ಯಕ್ರಮ ಮಂಡಳಿಯ ಅಧ್ಯಕ್ಷರಾದ ಡಾ.ಎಂ.ಎಚ್. ಮೊಯಿನುದ್ದೀನ್ ಖಾನ್ ಉಪಸ್ಥಿತರಿದ್ದರು. ಇದೇ ವೇಳೆ ಪಠ್ಯಕ್ರಮದಲ್ಲಿ ಅಳವಡಿಸಲಾದ ನಾವೀನ್ಯ ವಿಚಾರಗಳು, ಅಂತರಶಿಸ್ತೀಯ ವಿಧಾನಗಳು ಮತ್ತು ಅನ್ವಯಿಕ ವಿಜ್ಞಾನಗಳ ಪ್ರಾಯೋಗಿಕ ಬಳಕೆ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/08/VID-20250820-WA0058.mp4
https://kalpa.news/wp-content/uploads/2024/04/VID-20240426-WA0008.mp4

   

Tags: EngineeringJNNCEKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsVTUಮಲೆನಾಡು_ಸುದ್ಧಿವಿಶ್ವೇಶ್ವರಯ್ಯ ತಾಂತ್ರಿಕ ವಿವಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Medicover Hospital conducts Basic Health Check-up Camp at Vaidhya Healthcare Clinic

Next Post

ಶಿವಮೊಗ್ಗ | ನಾಳೆ ಧರ್ಮಸ್ಥಳ ರಕ್ಷಾ ಜಾಥಾ | ಈಶ್ವರಪ್ಪ, ಕಾಂತೇಶ್ ನೇತೃತ್ವ | ಎಷ್ಟು ಕಾರುಗಳು ತೆರಳಲಿವೆ?

kalpa News

kalpa News

Next Post
ಶಿವಮೊಗ್ಗ | ನಾಳೆ ಧರ್ಮಸ್ಥಳ ರಕ್ಷಾ ಜಾಥಾ | ಈಶ್ವರಪ್ಪ, ಕಾಂತೇಶ್ ನೇತೃತ್ವ | ಎಷ್ಟು ಕಾರುಗಳು ತೆರಳಲಿವೆ?

ಶಿವಮೊಗ್ಗ | ನಾಳೆ ಧರ್ಮಸ್ಥಳ ರಕ್ಷಾ ಜಾಥಾ | ಈಶ್ವರಪ್ಪ, ಕಾಂತೇಶ್ ನೇತೃತ್ವ | ಎಷ್ಟು ಕಾರುಗಳು ತೆರಳಲಿವೆ?

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL