Wednesday, October 15, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿಕ್ಷಣದ ಕಲಿಕೆ ಪರಿಪೂರ್ಣವಾಗಲು ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳುವುದು ಅವಶ್ಯ

ಜೆಪಿಎನ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ಅಭಿಪ್ರಾಯ

December 29, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ನಾಯಕತ್ವ ಗುಣ ಕೌಶಲ್ಯತೆಗಳನ್ನು ವೃದ್ಧಿಸಿಕೊಳ್ಳಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ ಹೇಳಿದರು.

ನಗರದ ಜಯಪ್ರಕಾಶ್ ನಾರಾಯಣ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ವಿಭಾಗದ ವತಿಯಿಂದ ಶುಕ್ರವಾರ  ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಾಲೆಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಲೆಗಳು ಪರೀಕ್ಷೆ ಮತ್ತು ಫಲಿತಾಂಶಾಧಾರಿತ ಸೀಮಿತತೆಗೆ ಬದಲಾಗುತ್ತಿದೆ. ಶಿಕ್ಷಕರು ಪೋಷಕರ ಗುರಿಯು ಪರೀಕ್ಷೆ ಮತ್ತು ಫಲಿತಾಂಶವಾಗಿದೆ. ಅದರೇ ಪರೀಕ್ಷೆಗಳಲ್ಲಿ ನಾವು ಪಡೆಯುವ ಅಂಕಗಳಿಂದ ಮಾತ್ರ ನಮ್ಮ ಭವಿಷ್ಯವನ್ನು ನಿರ್ಧರವಾಗುವುದಿಲ್ಲ ಎಂದು ಸತ್ಯ ತಿಳಿಯಿರಿ. ವಿದ್ಯಾರ್ಥಿ ಜೀವನದಲ್ಲಿ  ಬುದ್ಧಿಶಕ್ತಿಯ ಜೊತೆಗೆ ಉತ್ತಮ ವ್ಯಕ್ತಿತ್ವಗಳನ್ನು ರೂಡಿಸಿಕೊಂಡಾಗ ಮಾತ್ರ ಶಿಕ್ಷಣದ ಕಲಿಕೆ ಪರಿಪೂರ್ಣತೆಯೆಡೆಗೆ ಸಾಗಲು ಸಾಧ್ಯ ಎಂದು ಹೇಳಿದರು.

Also read: ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ಯುವ ವಿಕಾಸ ಪ್ರಶಸ್ತಿ ಪ್ರದಾನ

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಮಾತನಾಡಿ, ಕ್ರೀಡೆಯಲ್ಲಿ ಗೆದ್ದವರಿಗೆ ಹಾಗೂ ಸೋತವರಿಗೆ ಚರಿತ್ರೆಯಲ್ಲಿ ಸ್ಥಾನವಿದೆ. ಅದರೇ ನಿಂತು ನೋಡಿದವರಿಗೆ, ನೋಡಿ ನಕ್ಕವರಿಗೆ ಚರಿತ್ರೆಯಲ್ಲಿ ಎಂದಿಗೂ ಜಾಗವಿಲ್ಲ. ಹಾಗಾಗಿಯೇ ಭಾಗವಹಿಸುವಿಕೆ ಎಂಬುದು ಅತಿ ಮುಖ್ಯ ವಿಚಾರವಾಗಿದ್ದು, ನಮ್ಮನ್ನು ಕ್ರಿಯಾಶೀಲಗೊಳಿಸುವ ಪ್ರತಿಯೊಂದು ಚಟುವಟಿಕೆಗಳಲ್ಲಿ ಮುಕ್ತವಾಗಿ ಭಾಗವಹಿಸಿ.

ಮನುಷ್ಯ ಸ್ವತಂತ್ರನಾಗಿದ್ದರು ಮೊಬೈಲ್ ಗೆ ಬಂಧಿಯಾಗಿದ್ದಾನೆ.‌ ಸಂಬಂಧಗಳ ಕರೆಯೋಲೆಗಳು ವಾಟ್ಸ್ ಅಪ್ ಮಾತ್ರಕ್ಕೆ ಸೀಮಿತವಾಗಿದೆ. ಇದರಿಂದ ಮಾನವೀಯ ಸಂಬಂಧಗಳು ಕಣ್ಮರೆಯಾಗುತ್ತಿದೆ. ಇಂತಹ ಹೊತ್ತಿನಲ್ಲಿ ಮೆದುಳಿನ ಶಿಕ್ಷಣದ ಜೊತೆಗೆ ಹೃದಯಕ್ಕು ಶಿಕ್ಷಣ ನೀಡಬೇಕಿದೆ. ಅದರಿಂದಲೇ ಮನುಷ್ಯ ಅಲ್ಪ ಮಾನವನಿಂದ ವಿಶ್ವ ಮಾನವನಾಗುತ್ತಾನೆ ಎಂದು ಹೇಳಿದರು.
ಮನುಷ್ಯನಿಗೆ ನಿಜವಾದ ಗೌರವ ಸಿಗುವುದು ತಿಳುವಳಿಕೆಯ ಜೊತೆಗೆ ಉತ್ತಮ ನಡವಳಿಕೆಯಿದ್ದಾಗ ಮಾತ್ರ. ಪಠ್ಯ ಚಟುವಟಿಕೆ ಜ್ಞಾನ ನೀಡಿದರೇ ಪಠ್ಯೇತರ ಚಟುವಟಿಕೆಗಳು ಬದುಕನ್ನು ರೂಪಿಸುತ್ತದೆ. ಆಕರ್ಷಣೆಗಳಿಗಿಂತ ಆದರ್ಶಯುತ ಜೀವನಕ್ಕೆ ಹೆಚ್ಚು ಮಾನ್ಯತೆ ನೀಡಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜೆಪಿಎನ್ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಇಮ್ತಿಯಾಜ್ ಅಹಮದ್ ಅಧ್ಯಕ್ಷತೆ ವಹಿಸಿದ್ದರು. ಬಿಬಿ ರಸ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಬೇಬಿ. ಬಿ.ಎಸ್, ಪ್ರಾಂಶುಪಾಲರಾದ ಕೆ. ಕೆಂಚಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ಯುವ ವಿಕಾಸ ಪ್ರಶಸ್ತಿ ಪ್ರದಾನ

Next Post

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ನಿಯಮಗಳನ್ನು ಪಾಲಿಸಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ನಿಯಮಗಳನ್ನು ಪಾಲಿಸಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

October 15, 2025

ಇನ್ಮುಂದೆ ಗುಳೆ ಹೋಗಬೇಡಿ, ರೈತ ತರಬೇತಿ ಕೇಂದ್ರ ಸದುಪಯೋಗ ಮಾಡಿಕೊಳ್ಳಿ: ನಿರ್ಮಲಾ ಸೀತಾರಾಮನ್ ಕರೆ

October 15, 2025

ಸಮಸ್ಯೆ ಹೇಳಲು ಬಂದ ದಲಿತ ಯುವಕನ ಮೇಲೆ ಹಲ್ಲೆ | ಪ್ರತಿಭಟನೆ | ಪಿಎಸ್’ಐ ಅಮಾನತು

October 15, 2025

ರಾಜ್ಯದ ಯಾವುದೇ ಭಾಗದಲ್ಲಿ ಕಂಬಳ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್

October 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

October 15, 2025

ಇನ್ಮುಂದೆ ಗುಳೆ ಹೋಗಬೇಡಿ, ರೈತ ತರಬೇತಿ ಕೇಂದ್ರ ಸದುಪಯೋಗ ಮಾಡಿಕೊಳ್ಳಿ: ನಿರ್ಮಲಾ ಸೀತಾರಾಮನ್ ಕರೆ

October 15, 2025

ಸಮಸ್ಯೆ ಹೇಳಲು ಬಂದ ದಲಿತ ಯುವಕನ ಮೇಲೆ ಹಲ್ಲೆ | ಪ್ರತಿಭಟನೆ | ಪಿಎಸ್’ಐ ಅಮಾನತು

October 15, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!