No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯಾಧ್ಯಕ್ಷರನ್ನು ಬದಲಾಯಿಸಿದ್ರೆ ಸ್ಪರ್ಧಿಸೋಲ್ಲ, ಇಲ್ಲ ಅಂದ್ರೆ ಬ್ರಹ್ಮ ಹೇಳಿದ್ರೂ ಕೇಳಲ್ಲ: ಈಶ್ವರಪ್ಪ

kalpa News by kalpa News
April 2, 2024
in ಶಿವಮೊಗ್ಗ
0
ವಾರಣಾಸಿ ತೀರ್ಪು ಸ್ವಾಗತಾರ್ಹ, ದೇಗುಲ ಮುಸ್ಲಿಮರ ವಶದಿಂದ ಶೀಘ್ರ ಮುಕ್ತವಾಗಲಿ: ಈಶ್ವರಪ್ಪ ಆಶಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಳೆ ಬೆಳಿಗ್ಗೆಯೇ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದೇ ಇಲ್ಲ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಂಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ನಾಳೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ಚರ್ಚೆ ಮಾಡುತ್ತೇನೆ. ಆದರೆ ಚುನಾವಣೆ ಕಣದಿಂದ ಹಿಂದೆ ಸರಿಯುವುದಿಲ್ಲ. ಅಮಿತ್ ಶಾ ರಂತಹ ದೊಡ್ಡವರು ಕರೆದಾಗ ಅವರಿಗೆ ಗೌರವ ಕೊಡಬೇಕಾದದ್ದು ನನ್ನ ಧರ್ಮ. ಹಾಗಾಗಿಯೇ ನಾನು ಹೋಗುತ್ತೇನೆ. ಆದರೆ, ಅವರಿಗೆ ನಾನು ಸ್ಪಷ್ಟವಾಗಿ ಮನವರಿಕೆ ಮಾಡಿಕೊಡುತ್ತೇನೆ. ಒಂದೇ ಕುಟುಂಬದ ಕೈಯಲ್ಲಿ ಪಕ್ಷವಿದೆ. ಕಾಂಗ್ರೆಸ್ ಸಂಸ್ಕøತಿಯಂತೆಯೇ ರಾಜ್ಯ ಬಿಜೆಪಿ ಬೆಳೆಯುತ್ತಿದೆ. ಅಪ್ಪ-ಮಕ್ಕಳ ಕೈಯಲ್ಲಿರುವ ಪಕ್ಷವನ್ನು ಮುಕ್ತಿಗೊಳಿಸಬೇಕಾಗಿದೆ ಎಂಬ ಅಂಶವನ್ನು ಅವರಿಗೆ ತಿಳಿಸುತ್ತೇನೆ ಎಂದರು.

ನಾನು ಚುನಾವಣೆ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಾನು ಪಕ್ಷೇತರನಾಗಿ ಸ್ಪರ್ಧೆ ಮಾಡಲು ಅಮಿತ್‍ಶಾ ಅವರಿಗೆ ಒಪ್ಪಿಗೆ ಕೊಡಲು ನಾನು ನಾಳೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ನಾಳೆ ಅಮಿತ್ ಶಾ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಬದಲಾವಣೆ ಮಾಡುವಂತೆ ಮನವಿ ಮಾಡುತ್ತೇನೆ ಎಂದ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ ರಾಜ್ಯಾಧ್ಯಕ್ಷರನ್ನು ನಾಳೆ ಬೆಳಿಗ್ಗೆಯೇ ಬದಲಾವಣೆ ಮಾಡಿದರೆ ಸ್ಪರ್ಧೆಯಿಂದ ಹಿಂದೆ ಸರಿಯುವೆ. ನನ್ನ ಉದ್ದೇಶ ಪಕ್ಷ ಸರಿಯಾಗಬೇಕು ಎನ್ನುವುದು. ಚುನಾವಣೆ ನಂತರ ಬದಲಾವಣೆ ಮಾಡುವುದಾಗಿ ಹೇಳಿದರೆ ಅದನ್ನು ನಾನು ಒಪ್ಪುವುದಿಲ್ಲ. ಚುನಾವಣೆ ನಂತರ ನಾನು ಯೋಚನೆ ಮಾಡ್ತೀನಿ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಹಿರಿಯರಿಗೆ ಗೌರವ ಕೊಡುವುದಕ್ಕೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರು ನನ್ನ ವಿಚಾರಗಳನ್ನು ಒಪ್ಪುತ್ತಾರೆ. ಅವರನ್ನು ಒಪ್ಪಿಸಿಯೇ ನಾನು ಚುನಾವಣೆಗೆ ನಿಲ್ಲುವೆ ಎಂದು ಹೇಳಿದರು.

ಅಪ್ಪ-ಮಕ್ಕಳ ಕೈಯಲ್ಲಿ ಪಕ್ಷವಿದೆ. ಹಿಂದುತ್ವಕ್ಕೆ ಅವಮಾನವಾಗಿದೆ. ದಲಿತರಿಗೆ-ಹಿಂದುಳಿದವರಿಗೆ ಅನ್ಯಾಯವಾಗಿದೆ. ಈ ಎಲ್ಲಾ ಅಂಶಗಳನ್ನೂ ಕೂಡ ಅಮಿತ್ ಶಾ ಅವರ ಗಮನಕ್ಕೆ ತರುತ್ತೇನೆ. ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ, ಈಶ್ವರಪ್ಪ ಚುನಾವಣೆಗೆ ನಿಂತಿದ್ದರಿಂದಲೇ ರಾಜ್ಯಾಧ್ಯಕ್ಷರ ಬದಲಾವಣೆಯಾಯಿತು ಎಂಬ ಸಂದೇಶ ಕಾರ್ಯಕರ್ತರಿಗೆ ಹೋಗುತ್ತದೆ. ಪಕ್ಷ ಸರಿದಾರಿಗೆ ಬರಲಿದೆ. ಹಾಗಾಗಿ ನಾಳೆಯೇ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ಚುನಾವಣೆಯಿಂದ ಹಿಂದೆ ಸರಿಯುವೆ ಎಂದು ಪುನರುಚ್ಚರಿಸಿದರು.

ಬಿ.ಎಸ್.ವೈ. ಹತ್ತಿರ ಹೋಗುತ್ತೀರ ಎಂಬ ಪ್ರಶ್ನೆಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಅವರು, ‘ರಂಗಣ್ಣನ (ಅಮಿತ್ ಶಾ) ಹತ್ತಿರವೇ ಹೋಗುತ್ತಿರುವೆ. ಈ ಸಿಂಗ (ಯಡಿಯೂರಪ್ಪ) ಹತ್ತಿರ ಏಕೆ ಹೋಗಲಿ? ಯಡಿಯೂರಪ್ಪ ನಮ್ಮ ಮನೆಗೆ ಬರುತ್ತಾರಂತೆ. ಹತ್ತು ವರ್ಷದಿಂದ ನಮ್ಮ ಮನೆ ಅವರಿಗೆ ಗೊತ್ತಿರಲಿಲ್ಲವೇ? ಯಾವಾಗ ಬಂದಿದ್ದರು? ಯಾವಾಗ ನನ್ನ ಜೊತೆ ಮಾತನಾಡಿದ್ದಾರೆ? ಅವರು ನಂಬಿಕೆಗೆ ಅರ್ಹರಲ್ಲ. ಅವರು ನಮ್ಮ ಮನೆಗೆ ಬರುವುದೂ ಬೇಡ. ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ನಡೆದಾಗ ‘ಬ್ರಿಗೇಡ್ ಬೇಡ’ ಎಂದು ಹಠ ಹಿಡಿದು ಕುಳಿತಿದ್ದರು’ ಎಂದು ಬಿ.ಎಸ್.ವೈ. ವಿರುದ್ಧ ಹರಿಹಾಯ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಕ್ಷ ನಿಷ್ಠೆ, ಸಂಘಟನೆಗೆ ಒಲಿದ ಫಲ | ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಎನ್. ರಮೇಶ್ ನೇಮಕ

Next Post

ಸೊರಬ: ಈ ಮಣ್ಣಿನ ಮಹತ್ವವನ್ನು ಮೊದಲು ಅರಿಯಿರಿ: ದೇವೇಂದ್ರ ಬೆಳೆಯೂರು

kalpa News

kalpa News

Next Post
ಸೊರಬ: ಈ ಮಣ್ಣಿನ ಮಹತ್ವವನ್ನು ಮೊದಲು ಅರಿಯಿರಿ: ದೇವೇಂದ್ರ ಬೆಳೆಯೂರು

ಸೊರಬ: ಈ ಮಣ್ಣಿನ ಮಹತ್ವವನ್ನು ಮೊದಲು ಅರಿಯಿರಿ: ದೇವೇಂದ್ರ ಬೆಳೆಯೂರು

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL