Wednesday, July 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸ್ಫರ್ಧಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ: ಜಿ.ಎಸ್. ನಾರಾಯಣರಾವ್

October 10, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಇಂದಿನ ಸಮಾಜಕ್ಕೆ ಸ್ಫರ್ದಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಹೇಳಿದರು.

ಸೋಮವಾರ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಪ್ರಥಮ ಬಿ.ಎಡ್ ಪ್ರಶಿಕ್ಷಣಾರ್ಥಿಗಳ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಮಕ್ಕಳಿಗೆ ಪುಸ್ತಕದ ಜ್ಞಾನಕ್ಕಿಂತ ಮಸ್ತಕದ ಜ್ಞಾನದ ಅವಶ್ಯಕತೆಯಿದೆ. ಯಾರದೊ ಕುತಂತ್ರಗಳಿಂದಾಗಿ ಸಮಾಜ ಕಲುಷಿತಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಹೊಂದಿಕೊಂಡು ಬದುಕುವ ಸಂಸ್ಕಾರವನ್ನು ಮಕ್ಕಳಲ್ಲಿ ನಾವು ಬೆಳೆಸಬೇಕಿದೆ. ಹಾಗಾಗಿಯೇ ಶಿಕ್ಷಕರು ತಮ್ಮ ವಿದ್ಯಾರ್ಥಿ ಸಮೂಹಕ್ಕೆ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡುವ ಅನಿವಾರ್ಯತೆ ಹೆಚ್ಚಾಗುತ್ತಿದೆ.
ಜಗತ್ತಿನ ಶ್ರೇಷ್ಟ ವ್ಯಕ್ತಿತ್ವಗಳನ್ನು ರೂಪಿಸುವ ಶಕ್ತಿ ಶಿಕ್ಷಕರಿಗಿದೆ. ಬದಲಾಗುತ್ತಿರುವ ಶೈಕ್ಷಣಿಕ ವ್ಯವಸ್ಥೆಗೆ ಹೊಂದಿಕೊಳ್ಳಲು ಹೊಸತನದ ಕಲಿಕೆಯ ತುಡಿತ ಬೇಕಾಗಿದೆ. ಆಧುನಿಕರಣದ ಭರಾಟೆಯಲ್ಲಿ ಬದುಕು ಯಾಂತ್ರಿಕವಾಗುತ್ತಿದ್ದು, ವಿಕೃತಭಾವ ಮೂಡಿಸುತ್ತಿರುವುದು ದುರಂತ. ಇಂತಹ ಹೊತ್ತಲ್ಲಿ ಮಾನವೀಯ ಸಂಬಂಧಗಳನ್ನು ಬೆಸೆಯುವ ಹಾಗೂ ಮೌಲ್ಯಗಳನ್ನು ಹೆಚ್ಚಿಸುವ ಕಾರ್ಯ ಆಗಬೇಕಿದೆ. ಬದುಕಿನಲ್ಲಿ ನಾವು ಕಲಿತ ಶಿಕ್ಷಣ ನಮ್ಮನ್ನು ಎಡವಲು ಬಿಡುವುದಿಲ್ಲ, ನಾವು ಕಲಿತ ಸಂಸ್ಕಾರ ಬದುಕಿನಲ್ಲಿ ಕೆಡವಲು ಬಿಡುವುದಿಲ್ಲ ಎಂದು ಹೇಳಿದರು.

Also read: ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಮಹತ್ವದ ತೀರ್ಮಾನ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕರಾದ ಡಾ.ಮಂಜು.ಎನ್.ಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಶಿಕ್ಷಣಾರ್ಥಿ ರವಿಕುಮಾರ್. ಎನ್.ಟಿ ಸ್ವಾಗತಿಸಿ, ಕೃಷ್ಣ ನಾಯಕ್ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಮಹತ್ವದ ತೀರ್ಮಾನ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

Next Post

ಭದ್ರಾವತಿ ಹೊಸಮನೆ ಠಾಣೆ ನಿರ್ಮಾಣ, ಮಿಲ್ಟ್ರಿ ಕ್ಯಾಂಪ್ ವಸತಿ ಸಮುಚ್ಛಯಕ್ಕೆ ಶಂಕುಸ್ಥಾಪನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ಹೊಸಮನೆ ಠಾಣೆ ನಿರ್ಮಾಣ, ಮಿಲ್ಟ್ರಿ ಕ್ಯಾಂಪ್ ವಸತಿ ಸಮುಚ್ಛಯಕ್ಕೆ ಶಂಕುಸ್ಥಾಪನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!