ಕಲ್ಪ ಮೀಡಿಯಾ ಹೌಸ್ | ಸೊರಬ |
ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಸೊರಬ ಪ್ರಖಂಡದ ವತಿಯಿಂದ ಆಗಸ್ಟ್ 13ರಂದು ಜಾಗೋ ಭಾರತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಯುವ ವಾಗ್ಮಿ ಹಾರಿಕ ಮಂಜುನಾಥ್ ಪಾಲ್ಗೊಂಡು ಉಪನ್ಯಾಸ ನೀಡಲಿದ್ದಾರೆ.

ಇನ್ನು, ಅದೇ ದಿನ ಸಂಜೆ 7 ಗಂಟೆಗೆ ಶ್ರೀ ಆಂಜನೇಯ ಸ್ವಾಮಿ ದೇವಾಲಯದಿಂದ ಶ್ರೀ ರಂಗನಾಥ ಸ್ವಾಮಿ ದೇವಾಲಯದವರೆಗೂ ಪಂಜಿನ ಮೆರವಣಿಗೆಯನ್ನೂ ಸಹ ಆಯೋಜಿಸಲಾಗಿದೆ.










Discussion about this post