ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ಕಸ ಸಂಗ್ರಹಣೆ ಕೈಗಾಡಿಗಳನ್ನು ವಿತರಣೆ ಮಾಡಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇಂದು ಪಾಲಿಕೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈಗಾಡಿ ವಿತರಿಸಿ ಮಾತನಾಡಿದ ಮೇಯರ್ ಸುನೀತಾ ಅಣ್ಣಪ್ಪ, ನಗರವನ್ನು ಸ್ವಚ್ಛವಾಗಿಡುವಲ್ಲಿ ಪೌರ ಕಾರ್ಮಿಕರ ಸೇವೆ ಮಹತ್ವದ್ದಾಗಿದ್ದು, ಇವರ ಹಿತ ಕಾಯಲು ಪಾಲಿಕೆ ಎಂದಿಗೂ ಬದ್ದವಾಗಿದೆ ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರು ವಿರೋಧ ಪಕ್ಷದ ನಾಯಕರು ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post