Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜಿಲ್ಲಾಧಿಕಾರಿಗಳು ಕೂಡಲೇ ವರ್ಗಾವಣೆಯಾಗಿ ಹೋಗಲಿ | ಡಿಸಿ ವಿರುದ್ಧ ಈಶ್ವರಪ್ಪ ವಾಗ್ದಾಳಿ

April 11, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಡಿಸಿ ಕಚೇರಿ ಎದುರು ಇರುವ ಆಟದ ಮೈದಾನಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಕೊಟ್ಟರೂ ಕೂಡ ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ಹೋಗಿ ಎನ್ನುವುದು ಸರಿಯಲ್ಲ. ಕೂಡಲೇ ಇವರು, ವರ್ಗಾವಣೆಯಾಗಿ ಹೋಗಲಿ ಎಂದು ರಾಷ್ಟ್ರಭಕ್ತ ಬಳಗದ ಕೆ.ಎಸ್.ಈಶ್ವರಪ್ಪ ಜಿಲ್ಲಾಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಮಹಾನಗರ ಪಾಲಿಕೆಗೆ ಸೇರಿದ ಸರ್ಕಾರಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರಭಕ್ತ ಬಳಗವು ಹಲವು ದಾಖಲೆಗಳನ್ನು ನೀಡಿ, ಇದು ಈದ್ಗಾ ಮೈದಾನದ ಜಾಗವಲ್ಲ. ಸಾರ್ವಜನಿಕ ಜಾಗ, ಇಲ್ಲಿ ಉದ್ಯಾನವನ, ಕ್ರೀಡಾಂಗಣ ಮಾತ್ರ ಮಾಡಬೇಕಾಗಿದೆ. ಯಾವುದೇ ನಮಾಜ್ ಮಾಡಲು ಅವಕಾಶವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಪ್ಲ್ಯಾನ್ ಮಹಾನಗರ ಪಾಲಿಕೆ ಆಯುಕ್ತರೇ ಬರೆದಿರುವ ಪತ್ರ ಅಪೂರ್ಣ ಗೆಜೆಟ್ ಇವೆಲ್ಲವನ್ನು ನೀಡಿದೆ. ಆದರೂ ಕೂಡ ಜಿಲ್ಲಾಧಿಕಾರಿಗಳು ಈ ವಿವಾದವನ್ನು ನ್ಯಾಯಾಲಯದಲ್ಲಿ ತೀರ್ಮಾನಿಸಿ ಎಂದು ಹೇಳುತ್ತಿರುವುದು ಸರಿಯಲ್ಲ ಎಂದರು.
ಈಗ ರಾಷ್ಟ್ರಭಕ್ತ ಬಳಗವು ಇದರ ವಿರುದ್ಧ ತನ್ನ ಹೋರಾಟವನ್ನು ಮುಂದುವರೆಸುತ್ತದೆ. ಅಷ್ಟೇ ಅಲ್ಲ, ಹೈಕೋರ್ಟ್‌ಗೂ ಮತ್ತು ಲೋಕಾಯುಕ್ತರಿಗೂ ದೂರು ನೀಡುತ್ತೇವೆ. ನ್ಯಾಯಾಲಯದ ಮೊರೆ ಹೋಗುವುದು ನಮಗೆ ಅನಿವಾರ್ಯವಾಗಿದೆ. ಇನ್ನೂ ಮೂರು ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದರು.

ನಮ್ಮ ದಾಖಲೆಗಳನ್ನು ಜಿಲ್ಲಾಧಿಕಾರಿಗಳು ನೋಡೇ ಇಲ್ಲ, ಕಣ್ಣಿದ್ದರೂ ಅವರು ಕುರುಡರಾಗಿದ್ದಾರೆ. ಯಾವುದೋ ಪಕ್ಷದ ಹಿಂದೆ ಬಿದ್ದಿರುವ ಜಿಲ್ಲಾಧಿಕಾರಿಗಳು ಮಾಡುವ ಕುತಂತ್ರ ಇದು. ಅಕ್ರಮ ಖಾತೆಯನ್ನು ಮಾಡಿ ಕರ್ತವ್ಯ ಲೋಪ ಎಸಗಿರುವ ಮಹಾನಗರ ಪಾಲಿಕೆ ಕಂದಾಯ ಇಲಾಖೆಯ ಸಿಬ್ಬಂದಿಯವರ ಮೇಲೆ ಸೂಕ್ತ ತನಿಖೆ ನಡೆಸದೇ ಇರುವುದು ಅಕ್ಷಮ್ಯ ಹಾಗೂ ಕರ್ತವ್ಯಚ್ಯುತಿಯಾಗಿದೆ. ಮೊದಲು ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದು ಒತ್ತಾಯಿಸಿದರು.

http://kalpa.news/wp-content/uploads/2025/03/PES-Video.mp4

ಕೋರ್ಟ್‌ನಲ್ಲಿ ಬಗೆಹರಿಸಿಕೊಳ್ಳಿ ಎಂದರೆ ಡಿಸಿ ಹಾಗಿ ಅವರು ಏಕೆ ಇರಬೇಕು. ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ, ಮುಂದಿನ ಹೋರಾಟದ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಈ ದಿನ ಕೂಡ ಜಿಲ್ಲಾಧಿಕರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಕೋರ್ಟ್‌ಗೆ ಹೋಗಿ ಎನ್ನುವುದೇ ತಪ್ಪು ಎಂದರು.

ಜಿಲ್ಲಾರಕ್ಷಣಾಧಿಕಾರಿಗಳು ಸಹ ರಾಷ್ಟ್ರಭಕ್ತ ಬಳಗ ನೀಡಿದ ದೂರನ್ನು ಗಮನಿಸಿಲ್ಲ. ರೈಲ್ವೆ ಇಲಾಖೆಯ ಕಂಬಿಗಳನ್ನು ತಂದು ಅಕ್ರಮವಾಗಿ ಬೇಲಿ ಹಾಕಿರುವುದರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ. ಕೇಳಿದರೆ ನಮಗೆ ಯಾರು ದೂರು ಕೊಟ್ಟಿಲ್ಲ ಎನ್ನುತ್ತಾರೆ. ಬಾಂಗ್ಲಾ ದೇಶದ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಭಾಷಣ ಮಾಡಿದ್ದಕ್ಕೆ ಯಾರೂ ದೂರು ಕೊಡದಿದ್ದರೂ ಕೂಡ ಸುಮೋಟೋ ಕೇಸ್ ಹಾಕಲಿಲ್ಲವೇ. ಹಾಗೆಯೇ ಈಗಲೂ ಕೂಡ ಕೇಸ್ ದಾಖಲಿಸಿಕೊಳ್ಳಬೇಕು ಎಂದರು.
ಶಾಸಕರು ಸುಖಾಂತ್ಯ ಎಂದು ಹೇಳಿದ್ದಾರೆ ನಿಜ, ಆದರೆ ಡಿಸಿ ಮತ್ತು ಎಸ್‌ಪಿಯವರು ಅವರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಈಗ ಬೇರೊಂದು ಕತೆ ಹೇಳುತ್ತಿದ್ದಾರೆ. ರಾಷ್ಟ್ರಭಕ್ತ ಬಳಗ ಸುಮ್ಮನೆ ಕೂರುವುದಿಲ್ಲ. ನಮ್ಮ ಕಾನೂನಾತ್ಮಕ ಹೋರಾಟವನ್ನು ಮುಂದುವರೆಸುತ್ತೇವೆ ಎಂದರು.

ಜಾತಿ ಗಣತಿ ವರದಿ ಮಂಡನೆ ಮಾಡಿ ಎಂದು ನಾನು ಒತ್ತಾಯಿಸುತ್ತಲೇ ಬಂದಿದ್ದೇ. ಮುಖ್ಯಮಂತ್ರಿ ಈಗ ಮಂಡನೆ ಮಾಡುತ್ತಿರುವುದು ಸ್ವಾಗತವಾಗಿದೆ. ಇದು ಸಾರ್ವಜನಿಕ ಚರ್ಚೆಯಾಗಬೇಕು. ಹಾಗೆಯೇ ಅನ್ವರ್‌ಮಾನಪಾಡಿ ವರದಿ ಕೂಡ ಚರ್ಚೆಯಾಗಬೇಕು ಎಂದರು.
ರಾಜ್ಯ ಗುತ್ತಿಗೆದಾರರ ಸಂಘವು ಕೂಡ, ರಾಜ್ಯ ಸರ್ಕಾರದ ಮೇಲೆ ಭ್ರಷ್ಟಚಾರದ ಆರೋಪ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಈ ಗುತ್ತಿಗೆದಾರರ ಸಂಘ ಯಾವ ಪಕ್ಷ ಕುಣಿಸಿತ್ತೋ ಹಾಗೆ ಕುಣಿಯುತ್ತಾರೇ ಎಂದ ಅವರು, ಹಿಂದೂತ್ವ ವಿಷಯದಲ್ಲಿ ಯತ್ನಾಳ್, ಸಿಟಿ ರವಿ, ಪ್ರತಾಪ ಸಿಂಹ ಎಲ್ಲರೂ ನನಗೆ ಒಂದೇ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಹಾಲಿಂಗಶಾಸ್ತ್ರಿ, ಬಾಲು, ಸುವರ್ಣಶಂಕರ್, ಶ್ರೀಕಾಂತ್, ಮೋಹನ್ ಕುಮಾರ್ ಜಾದವ್, ಶಿವಾಜಿ, ಅನಿತಾ ಮಂಜುನಾಥ್, ರಾಧಾ ರಾಮಚಂದ್ರ, ಕುಬೇರಪ್ಪ, ಸೀತಾಲಕ್ಷ್ಮೀ, ರಾಜು ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮುಂಬೈ ಭಯೋತ್ಪಾದಕ ದಾಳಿ ಆರೋಪಿ ರಾಣಾ 18 ದಿನ ಎನ್‌ಐಎ ಕಸ್ಟಡಿಗೆ

Next Post

ಸರ್ಜಿ ಸ್ಕಾಲರ್‌ಶಿಪ್ ಟೆಸ್ಟ್ | ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ ಇಲ್ಲಿದೆ ಉತ್ತಮ ಅವಕಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸರ್ಜಿ ಸ್ಕಾಲರ್‌ಶಿಪ್ ಟೆಸ್ಟ್ | ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ ಇಲ್ಲಿದೆ ಉತ್ತಮ ಅವಕಾಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!