Wednesday, November 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಚಿಂತೆಯಿಂದ ಹೊರ ಬರಲು ಅನ್ನದಾಸೋದಂತಹ ಸೇವೆ ಮಾಡಿ: ಡಾ. ಧನಂಜಯ ಸರ್ಜಿ

ನವ್ಯಶ್ರೀ ಅನ್ನದಾನ-100ರ ಸಂಭ್ರಮ | ಎರಡು ದಿನ ಅನ್ನದಾನ

November 5, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮನುಷ್ಯ ಜೀವನದಲ್ಲಿ ಸದಾ ಚಿಂತೆಯಲ್ಲೇ ಮುಳುಗಿರುತ್ತಾನೆ. ಅದರಿಂದ ಹೊರಗೆ ಬರಬೇಕಾದರೆ ಅನ್ನದಾಸೋಹದಂತಹ ಸೇವೆಯನ್ನು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಹೇಳಿದ್ದಾರೆ.

ಅವರು ಇಂದು ಮೆಗ್ಗಾನ್ ಬೋಧನಾ ಆಸ್ಪತ್ರೆಯ ಆವರಣದಲ್ಲಿ ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್‍ವತಿಯಿಂದ ರೋಗಿಗಳು ಮತ್ತು ಸಂಬಂಧಿಕರಿಗೆ ವಾರದಲ್ಲಿ ಎರಡು ದಿನ ಅನ್ನದಾನ ಮಾಡುತ್ತಿದ್ದು, ಇಂದು ನವ್ಯಶ್ರೀ ಅನ್ನದಾನ-100ರ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಅನ್ನವನ್ನು ಯಾರೂ ಕೂಡ ಚೆಲ್ಲಬಾರದು. ಪ್ರಪಂಚದಲ್ಲಿ ಏಳುಬಿಲಿಯನ್ ಜನರಿದ್ದು, 64 ಕೋಟಿ ಜನ ಹಸಿವಿನಿಂದ ಬಳಲುತ್ತಿದ್ದಾರೆ. ನಮ್ಮ ದೇಶದಲ್ಲಿ ಒಂದು ವರ್ಷಕ್ಕೆ ಒಂದು ಕೋಟಿಗೂ ಹೆಚ್ಚು ಸಮಾರಂಭಗಳು ನಡೆಯುತ್ತಿದ್ದು, ಸುಮಾರು ಶೇ.20ರಷ್ಟು ಆಹಾರ ವ್ಯರ್ಥವಾಗುತ್ತಿದೆ. 7.82 ಕೋಟಿ ಟನ್ ಆಹಾರ ಚಲ್ಲಲಾಗುತ್ತಿದೆ. ಅದರ ಮೌಲ್ಯ ಅಂದಾಜು 1 ಲಕ್ಷ ಕೋಟಿ ರೂ. ಆಗುತ್ತದೆ. ನಮ್ಮ ಸರ್ಕಾರದ ಬಜೆಟ್‍ನ 25ರಷ್ಟು ಆಹಾರ ಪೋಲಾಗುತ್ತಿದ್ದು, ಇದನ್ನು ಉಳಿಸಿದಲ್ಲಿ ಪ್ರತಿನಿತ್ಯ 26 ಕೋಟಿ ಜನರಿಗೆ ಅನ್ನದಾನ ಮಾಡಬಹುದಾಗಿದೆ. ಜೀವನದಲ್ಲಿ ಬೇಕು ಬೇಕು ಎನ್ನುವವರೇ ಬಹಳಮಂದಿ ಇದ್ದಾರೆ. ಬೇಡ ಬೇಡ ಎನ್ನುವವರು ನಮಗೆ ಬೇಕಾಗಿದ್ದಾರೆ. ಭಗವಂತನ ಅಕೌಂಟ್‍ನಲ್ಲಿ ನೀವು ಎಷ್ಟು ಸತ್ಕಾರ್ಯದ ಫಲಗಳನ್ನು ಠೇವಣಿ ಇಟ್ಟಿದ್ದೀರಿ ಎಂಬುದು ಮುಖ್ಯವಾಗುತ್ತದೆ. ಹಸಿದವರಿಗೆ ಅನ್ನ ಕೊಡುವುದರಲ್ಲಿ ಸಿಗುವ ಆತ್ಮತೃಪ್ತಿ ಬೇರೆ ಎಲ್ಲಿಯೂ ಸಿಗುವುದಿಲ್ಲ ಎಂದರು.

ಮೆಗ್ಗಾನ್ ಆವರಣದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ನಿರಂತರವಾಗಿ ನಡೆಯಲು ಮತ್ತು ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಶೌಚಾಲಯ ಹಾಗೂ ಶಾಶ್ವತ ವಿಶ್ರಾಂತಿ ಹಾಲ್ ನಿರ್ಮಾಣಕ್ಕೆ ಎಲ್ಲಾ ಜನಪ್ರತಿನಿಧಿಗಳ ಒತ್ತಡದಿಂದಾಗಿ 5 ಕೋಟಿ ರೂ. ಅನುದಾನ ಸರ್ಕಾರದಿಂದ ಮಂಜೂರಾಗಿದ್ದು, 2 ಕೋಟಿ ರೂ. ಬಿಡುಗಡೆಯಾಗಿದೆ. ನವ್ಯಶ್ರೀ ಸಂಸ್ಥೆ ಹಸಿರು ಮತ್ತು ಹಸಿವು   ಎರಡೂ ಸಿದ್ಧಾಂತಗಳೊಂದಿಗೆ ಕಾರ್ಯಾಚರಿಸುತ್ತಿರುವುದು ಶ್ಲಾಘನೀಯ ಎಂದರು.
ಯೋಗ ಗುರು ರುದ್ರಾರಾಧ್ಯ ಮಾತನಾಡಿ, ವಿದ್ಯಾದಾನಕ್ಕಿಂತ ಅನ್ನದಾನವೇ ಶ್ರೇಷ್ಠ. ಶರೀರಕ್ಕೆ ಅನ್ನ ಸಿಕ್ಕಿದಾಗ ಮಾತ್ರ ಶಕ್ತಿ ಬರುತ್ತದೆ. ಶಕ್ತಿ ಇದ್ದಾಗ ಮಾತ್ರ ಜ್ಞಾನ ಪಡೆಯಲು ಸಾಧ್ಯ. ನಿವೃತ್ತ ಎಸ್ಪಿ ನಾಗರಾಜ್ ಅವರು 93ನೇ ಇಸವಿಯಲ್ಲಿ ನಮಗೆಲ್ಲರಿಗೂ ಪೊಲೀಸ್ ಕೆಲಸ ನೀಡಿದ್ದಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಲುವಾಗಿ ನಿವೃತ್ತ ಪೊಲೀಸ್ ಅಧಿಕಾರಿಗಳೆಲ್ಲರೂ ಸೇರಿ ಇಂದಿನ ಅನ್ನದಾನದ ವ್ಯವಸ್ಥೆ ಮಾಡಿದ್ದಾರೆ. ನಿರಂತರವಾಗಿ ಅವರು ಕೈಜೋಡಿಸುತ್ತಿದ್ದಾರೆ. ಹಿರಿಯ ಅಧಿಕಾರಿಯೊಬ್ಬರ ಉಪಕಾರ ಸ್ಮರಣೆಗಾಗಿ ಈ ಕಾರ್ಯ ಹಮ್ಮಿಕೊಂಡಿದ್ದಾರೆ. ಇದು ಎಲ್ಲರಿಗೂ ಮಾದರಿಯಾಗಲಿ ಎಂದರು.

ಈ ಸಂದರ್ಭದಲ್ಲಿ ರೋಟರಿ ಗೌರ್ನರ್ ಕೆ.ಪಿ. ಶೆಟ್ಟಿ, ನವ್ಯಶ್ರೀ ನಾಗೇಶ್, ಶ್ರೀಕಾಂತ್, ಶರಣ್ಯ ಮಂಜುನಾಥ್, ರೋ.ವಿಜಯಕುಮಾರ್, ಆರ್‍ಎಸ್‍ಎಸ್ ಮುಖಂಡ ರಂಗನಾಥ್, ನಾಗರಾಜ್ ಶೆಟ್ಟರ್, ಸಂತೋಷ್ ಎಲಿಗಾರ್, ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್‍ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಸುಮಾರು 350ಕ್ಕೂ ಹೆಚ್ಚು ಜನರಿಗೆ ಅನ್ನದಾನ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Dr. Dhananjaya SarjiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಂಗಳೂರು | ಕದ್ರಿ ಪಾರ್ಕ್‌ಗೆ ಟೋಲ್ ರೀತಿ ಹಣ ಸಂಗ್ರಹ | ಸಾರ್ವಜನಿಕರ ಆಕ್ರೋಶ

Next Post

ನಮ್ಮ ಆರೋಗ್ಯ ಕಾಪಾಡುವ ಆರು ಶ್ರೇಷ್ಠ ವೈದ್ಯರು ಯಾರು? ಡಾ. ರವೀಶ್ ವಿವರಿಸಿದ್ದಾರೆ ಓದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಮ್ಮ ಆರೋಗ್ಯ ಕಾಪಾಡುವ ಆರು ಶ್ರೇಷ್ಠ ವೈದ್ಯರು ಯಾರು? ಡಾ. ರವೀಶ್ ವಿವರಿಸಿದ್ದಾರೆ ಓದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

November 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!