Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಂತಿಮ ಪಟ್ಟಿಯಲ್ಲಿರುವ ಅರ್ಹ ಮತದಾರರ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

January 6, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು ಹಾಗೂ 714490 ಪುರುಷ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.

ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760ಪುರುಷ ಹಾಗೂ 10419 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1775 ಮತಗಟ್ಟೆಗಳು ಇವೆ ಎಂದು ಅವರು ಹೇಳಿದರು.

ವಿಧಾನಸಭಾ ಕ್ಷೇತ್ರವಾರು ವಿವರ: ಮತದಾರರ ಅಂತಿಮ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರದಲ್ಲಿ 103534 ಪುರುಷ, 104525 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 208062 ಮತದಾರರು ಇದ್ದಾರೆ. ಭದ್ರಾವತಿ ಕ್ಷೇತ್ರದಲ್ಲಿ 101058 ಪುರುಷ, 106546 ಮಹಿಳಾ, ಐವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 106546 ಮತದಾರರು ಇದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ 123770 ಪುರುಷ, 129204 ಮಹಿಳಾ, 15 ತೃತೀಯ ಲಿಂಗಿ ಸೇರಿದಂತೆ 252989 ಮತದಾರರು ಇದ್ದಾರೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ 91376 ಪುರುಷ, 93475 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ 184854 ಮತದಾರರು ಇದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ 98281 ಪುರುಷ, 97086 ಮಹಿಳಾ, ನಾಲ್ವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 195371 ಮತದಾರರು ಇದ್ದಾರೆ. ಸೊರಬ ಕ್ಷೇತ್ರದಲ್ಲಿ 97070 ಪುರುಷ, 101326 ಮಹಿಳಾ, ಇಬ್ಬರು ತೃತೀಯ ಲಿಂಗಿ ಸೇರಿದಂತೆ ಒಟ್ಟು 192220 ಮತದಾರರು ಇದ್ದಾರೆ. ಸಾಗರ ಕ್ಷೇತ್ರದಲ್ಲಿ 99401 ಪುರುಷ, 101326 ಮಹಿಳಾ, ಒಂದು ತೃತೀಯ ಲಿಂಗಿ ಸೇರಿದಂತೆ ಒಟ್ಟು 200728 ಮತದಾರರು ಇದ್ದಾರೆ. ಲಿಂಗಾನುಪಾತ ಅತಿ ಹೆಚ್ಚು ಭದ್ರಾವತಿ ಕ್ಷೇತ್ರದಲ್ಲಿ 1054 ಇದ್ದು, ಅತಿ ಕಡಿಮೆ ಸೊರಬ ಕ್ಷೇತ್ರದಲ್ಲಿ 980 ಇದೆ ಎಂದರು.
ಕಳೆದ ನವೆಂಬರ್ 9ರಂದು ಪ್ರಕಟಿಸಲಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 14,34,138 ಮತದಾರರ ಹೆಸರು ಪ್ರಕಟಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ 40767 ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದ್ದು, 33072 ಮತದಾರರ ಹೆಸರು ಕೈ ಬಿಡಲಾಗಿದೆ. 11651 ತಿದ್ದುಪಡಿ ಮಾಡಲಾಗಿದೆ. ತೆಗೆದು ಹಾಕಿರುವುದಕ್ಕೆ 11873 ಮರಣ, 17064 ಸ್ಥಳಾಂತರ, 1058 ಪುನರಾವರ್ತನೆ ಮತ್ತು 3077 ವಲಸೆ ಕಾರಣವಾಗಿದೆ. ಕರಡು ಪಟ್ಟಿಯಲ್ಲಿ ಲಿಂಗಾನುಪಾತ 1ಸಾವಿರ ಪುರುಷ ಮತದಾರರಿಗೆ 1014 ಮಹಿಳಾ ಮತದಾರರು ಇದ್ದರು ಎಂದು ಅವರು ಮಾಹಿತಿ ನೀಡಿದರು.

ಸೇರ್ಪಡೆಗೆ ಅವಕಾಶ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂಬAಧದಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿಗೆ ಚುನಾವಣಾ ಆಯೋಗ ನಿಗದಿಪಡಿಸುವ ದಿನಾಂಕದವರೆಗೂ ಹೆಸರು ಸೇರಿಸಲು ಅವಕಾಶವಿರುತ್ತದೆ. ನಮೂನೆ -6 ಸೇರ್ಪಡೆ, ನಮೂನೆ-6ಎ ಅನಿವಾಸಿ ಭಾರತೀಯರು ಹೆಸರು ನೊಂದಾಯಿಸಿಕೊಳ್ಳಲು, 6-ಬಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು, ನಮೂನೆ-7 ತೆಗೆದು ಹಾಕಲು, ನಮೂನೆ-8ರಲ್ಲಿ ತಿದ್ದುಪಡಿ, ವರ್ಗಾವಣೆ, ಬದಲಿ ಎಪಿಕ್‌ಗೆ ಮನವಿ ಮತ್ತು ಅಂಗವೈಕಲ್ಯ ಹೊಂದಿರುವ ಮತದಾರರು ವಿವರ ದಾಖಲಿಸಲು ಅವಕಾಶವಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು https://ceo.karnataka.gov.in ನಲ್ಲಿ ಲಭ್ಯವಿದ್ದು, ಮತದಾರರು ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಇತರ ಕೌಶಲ್ಯಗಳಲ್ಲೂ ಪರಿಣತಿ ಹೊಂದಬೇಕು: ಸಂಸದ ರಾಘವೇಂದ್ರ

Next Post

ಹಂಪಿ, ಮೈಸೂರು ಇನ್ನಷ್ಟು ಅಭಿವೃದ್ದಿಗೆ ಸ್ವದೇಶ್‌ ದರ್ಶನ್‌ ಯೋಜನೆ ಸಹಕಾರಿ: ಸಚಿವೆ ಶಶಿಕಲಾ ಜೊಲ್ಲೆ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಂಪಿ, ಮೈಸೂರು ಇನ್ನಷ್ಟು ಅಭಿವೃದ್ದಿಗೆ ಸ್ವದೇಶ್‌ ದರ್ಶನ್‌ ಯೋಜನೆ ಸಹಕಾರಿ: ಸಚಿವೆ ಶಶಿಕಲಾ ಜೊಲ್ಲೆ 

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!