No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಮಲಾ ನೆಹರೂ ಮಹಿಳಾ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ನಾಗಭೂಷಣ ನೇಮಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 3, 2021
in ಶಿವಮೊಗ್ಗ
0
ಕಮಲಾ ನೆಹರೂ ಮಹಿಳಾ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ನಾಗಭೂಷಣ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ, ಕಮಲಾ ನೆಹರೂ ಮಹಿಳಾ ಕಾಲೇಜಿನ ನೂತನ ಪ್ರಾಚಾರ್ಯರಾಗಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಡಾ. ಎಚ್. ಎಸ್. ನಾಗಭೂಷಣರವರನ್ನು ನೇಮಕ ಮಾಡಲಾಗಿದೆ.

ಕಳೆದ 35 ವರ್ಷಗಳ ಸುದೀರ್ಘ ಸೇವೆಯಲ್ಲಿರುವ ಡಾ. ನಾಗಭೂಷಣರವರು, ಇಂಗ್ಲೀಷ್ ಉಪನ್ಯಾಸಕರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಅಽಕಾರಿಯಾಗಿ, ಪ್ರಾಧ್ಯಾಪಕರಾಗಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ಅನುಭವಗಳಿಸಿದವರು.
ರಾಷ್ಟ್ರೀಯ, ಅಂತರಾಷ್ಟ್ರೀಯ ಸಮಾವೇಶಗಳಲ್ಲಿ ಪ್ರಬಂಧಗಳನ್ನು ಮಂಡಿಸಿ ಗಮನ ಸೆಳೆದಿರುವ ಇವರು, ಅನೇಕ ವಿಚಾರ ಸಂಕಿರಣಗಳ ಅಧ್ಯಕ್ಷತೆ ವಹಿಸಿ ವಿದ್ವತ್ಪೂರ್ಣ ಉಪನ್ಯಾಸಗಳನ್ನು ನೀಡಿದ್ದಾರೆ.
ಪ್ರಸಿದ್ಧ ಲೇಖಕ ಗೂಗಿ ವಾಥಿಯಾಂಗೋ ಯವರ ಡಿಕಲೋನೈಸಿಂಗ್ ದ ಮೈಂಡ್ ಕೃತಿಯನ್ನು ಅನುವಾದಗೊಳಿಸಿ ಎಲ್ಲೆ ಮೀರಿ ಹೆಸರಿನಲ್ಲಿ ಪ್ರಕಟಿಸಿದ್ದಾರಲ್ಲದೇ, ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ತಮಿಳನ ಬಾಮಾರವರ ಕುರಿತಾದ ವಿಮರ್ಶಾ ಸಂಕಲಗಳನ್ನು ಕನ್ನಡಕ್ಕೆ ಅನುವಾದಗೊಳಿಸಿ ದಲಿತ ಪ್ರe ಹೆಸರಿನಲ್ಲಿ ಪ್ರಕಟಿಸಿದ್ದಾರೆ.

ಸುದೀರ್ಘಕಾಲ ನಗರದ ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿಯಾಗಿ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಕಾರಣರಾಗಿರುವ ಇವರು, ಶಿವಮೊಗ್ಗ ಬೆಳ್ಳಿಮಂಡಲದ ಕಾರ್ಯದರ್ಶಿಯಾಗಿಯೂ ಸಹ ಕಾರ್ಯನಿರ್ವಹಿಸಿ, ಸಿನಿಮಾ ಕುರಿತಾದ ವಿಚಾರ ಸಂಕಿರಣಗಳನ್ನು ಸಂಘಟಿಸಿದ್ದಾರೆ. ಚಾರಣಿಗರೂ ಆಗಿರುವ ಇವರು, ಹಿಮಾಲಯ ಚಾರಣಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ರಂಗ ನಟರೂ ಆಗಿರುವ ಡಾ. ನಾಗಭೂಷಣ, ಶಿವಮೊಗ್ಗೆಯ ಅನೇಕ ತಂಡಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿ ಗಮನ ಸೆಳೆದಿದ್ದಾರೆ.

ರಾಷ್ಟ್ರೀಯ ಸೇವಾ ಯೋಜನೆಯ ಅಽಕಾರಿಯಾಗಿ ರಾಜ್ಯ ಪ್ರಶಸ್ತಿಗೆ ಭಾಜರಾಗಿರುವ ಇವರು, ರಂಗಭೂಮಿಯಲ್ಲಿ ಶ್ರೇಷ್ಟ ನಟ ಪ್ರಶಸ್ತಿಗೂ ಪಾತ್ರರಾಗಿದ್ದಾರೆ.

ಅಭಿನಂದನೆ:
ಕಮಲಾ ನೆಹರೂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡಿರುವ ಡಾ. ಎಚ್. ಎಸ್. ನಾಗಭೂಷಣರವರನ್ನು ಶಿವಮೊಗ್ಗ ಬೆಳ್ಳಿಮಂಡಲದ ಕಾರ್ಯಾಧ್ಯಕ್ಷ ಡಿ.ಎಸ್. ಅರುಣ್, ಜಿಲ್ಲಾ ಸಂಚಾಲಕ ವೈದ್ಯ ಅಭಿನಂದಿಸಿ ಶುಭಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kamala Nehru CollegeKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕಮಲಾ ನೆಹರೂ ಮಹಿಳಾ ಕಾಲೇಜ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Previous Post

ಶಿವಮೊಗ್ಗ : ಪೊಲೀಸ್ ಭದ್ರತೆಯಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

Next Post

ಪತ್ರಿಕೆ ಏಜೆಂಟರು ಮತ್ತು ವಿತರಕರಿಗೆ ಅಹಾರ ಸಾಮಗ್ರಿಗಳ ಕಿಟ್ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಿಕೆ ಏಜೆಂಟರು ಮತ್ತು ವಿತರಕರಿಗೆ ಅಹಾರ ಸಾಮಗ್ರಿಗಳ ಕಿಟ್ ವಿತರಣೆ

ಪತ್ರಿಕೆ ಏಜೆಂಟರು ಮತ್ತು ವಿತರಕರಿಗೆ ಅಹಾರ ಸಾಮಗ್ರಿಗಳ ಕಿಟ್ ವಿತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL