Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ತಂದೆಯ ಸ್ಮರಣೆಯಲ್ಲಿ ರಕ್ತದಾನ ಮಾಡಿದ ಡಾ.ನಾಗೇಂದ್ರ

ದಿ.ಸುಬ್ಬರಾಮಯ್ಯ ಸ್ಮರಣೆ | ಮ್ಯಾಕ್ಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

December 6, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸುಬ್ಬಯ್ಯ ಆಸ್ಪತ್ರೆ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿ.ಟಿ. ಸುಬ್ಬರಾಮಯ್ಯ ಅವರ ಸವಿನೆನಪಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಯಿತು.

ಸುಬ್ಬಯ್ಯ ವೈದ್ಯಕೀಯ ಕಾಲೇಜು, ಆಸ್ಪತ್ರೆ ರಕ್ತನಿಧಿ, ಸಮೂಹ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

Also read: ಈಶ್ವರಪ್ಪರಿಗೆ ಮತ್ತೊಂದು ಸಂಕಷ್ಟ | ಕೋಟೆ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು

ಮ್ಯಾಕ್ಸ್ ಆಸ್ಪತ್ರೆಯ ಮುಖ್ಯಸ್ಥ, ಸುಬ್ಬಯ್ಯ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ ಅವರು ತಮ್ಮ ತಂದೆಯ ನೆನಪಿನಲ್ಲಿ ಸ್ವತಃ ರಕ್ತದಾನ ಮಾಡುವ ಮೂಲಕ ಮಾದರಿಯಾದರು.
ಈ ವೇಳೆ ಮಾತನಾಡಿದ ಡಾ.ಎಸ್. ನಾಗೇಂದ್ರ, ಪುರುಷರಲ್ಲಿ ಪ್ರತಿ 01 ಕಿಲೋ ಗ್ರಾಂ ದೇಹದ ತೂಕಕ್ಕೆ 76 ಮಿಲೀ ಮತ್ತು ಮಹಿಳೆಯರಲ್ಲಿ ಪ್ರತಿ 01 ಕಿಲೋ ಗ್ರಾಂ ದೇಹದ ತೂಕಕ್ಕೆ 66 ಮಿಲೀನಷ್ಟು ರಕ್ತ ಇರುತ್ತದೆ. ಪ್ರತಿ 01 ಕಿಲೋ ಗ್ರಾಂ ನ ದೇಹದ ತೂಕಕ್ಕೆ ಕೇವಲ 8 ಮಿಲೀನಂತೆ ಒಂದು ಬಾರಿಗೆ ಗರಿಷ್ಟ 450 ಮಿಲೀನಷ್ಟು ರಕ್ತವನ್ನು ಮಾತ್ರ ಪಡೆಯಲಾಗುವುದು ಎಂದರು.

ರಕ್ತದಾನ ಮಾಡಿದ 48 ಗಂಟೆಗಳ ಒಳಗೆ ರಕ್ತದಲ್ಲಿನ ದ್ರವಾಂಶವು ಉತ್ಪತ್ತಿಯಾಗುವುದು. ದೇಹದಲ್ಲಿ ಕೆಂಪು ರಕ್ತಕಣಗಳ ಸರಾಸರಿ ಜೀವಿತಾವಧಿಯು 120 ದಿನಗಳಾಗಿರುತ್ತವೆ. ರಕ್ತದಾನ ಮಾಡದಿದ್ದರೂ ಸಹಾ ಕಣಗಳು ನೈಸರ್ಗಿಕವಾಗಿ ಸಾಯುತ್ತವೆ. ಹಾಗಾಗಿ ಈ ಕಣಗಳು ಸಾಯುವ ಮುನ್ನ ರಕ್ತದಾನ ಮಾಡುವುದರಿಂದ, ಬೇರೊಬ್ಬರ ಜೀವವನ್ನು ಉಳಿಸಿದ ತೃಪ್ತಿ ಹೊಂದಬಹುದು. ರಕ್ತದಾನ ಮಾಡಿ ರಕ್ತದ ಅಲಭ್ಯತೆಯಿಂದ ಉಂಟಾಗುವ ಸಾವುಗಳನ್ನು ತಡೆಗಟ್ಟಿ ಎಂದು ಕರೆ ನೀಡಿದರು.
Kalahamsa Infotech private limitedರಕ್ತದಾನ ಶಿಬಿರದಲ್ಲಿ ಮ್ಯಾಕ್ಸ್ ಆಸ್ಪತ್ರೆ, ಸುಬ್ಬಯ್ಯ ವೈದ್ಯಕೀಯ ಕಾಲೇಜು ಸೇರಿದಂತೆ ತಡಿಕೆಲ ಸುಬ್ಬಯ್ಯ ಟ್ರಸ್ಟ್ ಅಡಿಯ ವಿವಿಧ ಸಂಸ್ಥೆಗಳ ವೈದ್ಯರು ಹಾಗೂ ಸಿಬ್ಬಂದಿಗಳು ರಕ್ತದಾನ ಮಾಡಿದರು.

ಮ್ಯಾಕ್ಸ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ನಾರಾಯಣ ಪಂಜಿ, ಪ್ರಮುಖರಾದ ಡಾ.ವಿನಯ ಶ್ರೀನಿವಾಸ್ ಹಾಗೂ ಮ್ಯಾಕ್ಸ್ ಆಸ್ಪತ್ರೆಯ ಎಲ್ಲ ವೈದ್ಯರು, ಸಿಬ್ಬಂದಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Blood DonationDr S NagendraKannada News WebsiteLatest News KannadaMax HospitalShimogaShivamoggaShivamogga NewsSubbaiah Medical Collegeಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆರಕ್ತದಾನಶಿವಮೊಗ್ಗಸುಬ್ಬಯ್ಯ ಆಸ್ಪತ್ರೆ
Previous Post

ಆತನ ಟೆಂಡರ್ ರದ್ದುಗೊಳಿಸಿ, 3 ತಿಂಗಳೊಳಗೆ ಕಾಮಗಾರಿ ಮುಗಿಸಿ: ಶಾಸಕ ಚನ್ನಬಸಪ್ಪ ಸೂಚನೆ

Next Post

ಶಿವಮೊಗ್ಗ | ನಾ ಮುಂದು, ತಾ ಮುಂದು ಎಂದು ರೋಬೋಗಳ ಜಿದ್ದಾಜಿದ್ದಿ | ಏನಿದು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ನಾ ಮುಂದು, ತಾ ಮುಂದು ಎಂದು ರೋಬೋಗಳ ಜಿದ್ದಾಜಿದ್ದಿ | ಏನಿದು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025

ಶಟಲ್ ಬ್ಯಾಡ್ಮಿಂಟನ್‌ | ಕ್ರೈಸ್ಟ್‌ಕಿಂಗ್  ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!