ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತೀಯ ವೈದ್ಯ ಸಂಘ, ಕನ್ನಡ ವೈದ್ಯ ಬರಹಗಾರರ ಬಳಗದ ಡಾ. ಸುನಂದಾ ಆರ್ ಕುಲಕರ್ಣಿ ಶ್ರೇಷ್ಠ ಸಾಹಿತ್ಯ ಹಸ್ತ ಪ್ರತಿ ಪ್ರಶಸ್ತಿ ಸುಬ್ಬಯ್ಯ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ ವಿನಯ ಶ್ರೀನಿವಾಸ್ ರವರ ‘ನಿನ್ನೆ ನಿನ್ನೆಗೆ, ಇಂದು ಇಂದಿಗೆ’ ಕೃತಿ ( ಹಸ್ತ ಪ್ರತಿ)ಗೆ ಲಭಿಸಿದ್ದು, ಮೂಡಬಿದ್ರೆಯ ವಿದ್ಯಾಗಿರಿಯಲ್ಲಿ ನಡೆದ ಭಾರತೀಯ ವೈದ್ಯ ಸಂಘದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post