ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಇಂದು ಡಿ. ಕೆ. ಶಿವಕುಮಾರ್ ಬ್ರಿಗೇಡ್ D K Shivakumar Briged ವತಿಯಿಂದ ಬೇಸಿಗೆ ಕಾಲದ ಅಂಗವಾಗಿ ಸುಮಾರು ಎರಡು ತಿಂಗಳವರೆಗೆ ಸಾರ್ವಜನಿಕರಿಗೆ ಸಂಚಾರಿ ವಾಹನದ ಮೂಲಕ ಶಿವಮೊಗ್ಗ ನಗರದಲ್ಲಿ ಜನಸಂದಣಿ ಇರುವ ಜಾಗದಲ್ಲಿ ಪ್ರತಿದಿನ 500 ಲೀಟರ್ ಮಜ್ಜಿಗೆ, ಪಾನಕ, ಶುದ್ಧ ಕುಡಿಯುವ ನೀರನ್ನು ಸಾರ್ವಜನಿಕರಿಗೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇಂದು ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ನಿರ್ವಾಹಕರಾದ ಕೆಪಿಸಿಸಿ ಕಾರ್ಯದರ್ಶಿಗಳಾದ ಕೆ ದೇವೇಂದ್ರಪ್ಪ. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪಾಲಿಕೆ ಸದಸ್ಯ ಎಚ್ಸಿ ಯೋಗೀಶ್. ಕವಿತಾ ರಾಘವೇಂದ್ರ ಮೊದಲಾದವರಿದ್ದರು.
Also read: ಎ.25ರಿಂದ ಭದ್ರಾವತಿ ಹಳೇನಗರ ರಾಯರ ಮಠದಲ್ಲಿ ವಸಂತ ಧಾರ್ಮಿಕ ಶಿಬಿರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post