ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಇಂದು ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ಹಾಗೂ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ರೋಟರಿ ರಕ್ತನಿಧಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರಕ್ಕೆ ಡಿವೈಎಸ್ ಪಿ ಪ್ರಶಾಂತ್ ಜಿ ಮುನ್ನೋಳಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ನಾಗರಿಕರ ರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮತ್ತು ಸಮಿತಿಯ ಉಪಾಧ್ಯಕ್ಷರಾದ ರಮೇಶ್ ನೆಹರು ಯುವ ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಶಿವಮೊಗ್ಗ ವಿನೋದ್ ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ನ ವೆಂಕಟೇಶ್, ಹರ್ಷಿತ್, ಸಾಗರ್, ರಾಜೇಶ್, ಸಂತೋಷ್, ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post