Monday, August 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಡಾ. ಧನಂಜಯ ಸರ್ಜಿ ಸಲಹೆ

ಚಾಲುಕ್ಯ ಕನ್ನಡ ಯುವಕರ ಸಂಘದ ವತಿಯಿಂದ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಆಯೋಜನೆ

November 14, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿದರೆ ಕನ್ನಡ ಎಂದಿಗೂ ಅಳಿಯುವುದಿಲ್ಲ, ಮತ್ತಷ್ಟು ವೃದ್ಧಿಯಾಗುತ್ತದೆ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ Dr. Dhananjaya Sarji ಸಲಹೆ ನೀಡಿದರು.

ಚಾಲುಕ್ಯ ಕನ್ನಡ ಯುವಕರ ಸಂಘದ ವತಿಯಿಂದ ಭಾನುವಾರ ಸಂಜೆ ಚಾಲುಕ್ಯ ನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ತಾಯಿ ಭಾಷೆಯಾದ ಕನ್ನಡವನ್ನು ನಾವು ಹೆಮ್ಮೆಯಿಂದ ಮಾತನಾಡಬೇಕು. ಕನ್ನಡವನ್ನು ಮಾತನಾಡಲು ನಮ್ಮಲ್ಲಿ ಕೀಳರಿಮೆ ಇರಬಾರದು. ಕನ್ನಡ ಮಾಧ್ಯಮದಲ್ಲಿ ಓದಿದರೆ ಸಾಧನೆ ಮಾಡಲಾಗುವುದಿಲ್ಲ ಎಂಬ ತಪ್ಪು ಕಲ್ಪನೆಯನ್ನು ಎಲ್ಲರೂ ಬಿಡಬೇಕು. ನಾನೂ ಕನ್ನಡ ಮಾಧ್ಯಮದಲ್ಲೇ ಓದಿ ಇವತ್ತು ವೈದ್ಯನಾಗಿದ್ದೇನೆ, ಇದು ಸಣ್ಣ ಉದಾಹರಣೆಯಷ್ಟೇ. ಮಾತೃ ಭಾಷೆಯಲ್ಲಿ ಕಲಿಯುವ ಮೂಲಕ ಛಲ ಮತ್ತು ಗುರಿಯೊಂದಿಗೆ ಮುನ್ನಡೆಯಬೇಕು ಎಂದು ಕರೆಕೊಟ್ಟರು.
ಪುನೀತ್‌ ರಾಜ್‌ ಕುಮಾರ್‌ ಅವರನ್ನು ನಾವೆಲ್ಲರೂ ಸ್ಮರಣೆ ಮಾಡುತ್ತಿದ್ದೇವೆ. ಯಾಕೆಂದರೆ ನಟನೆಯ ಜೊತೆಗೆ ಅನಾಥರಿಗೆ, ಅಶಕ್ತರಿಗೆ ಹಾಗೂ ವೃದ್ಧರಿಗೆ ಪೂರಕವಾಗುವ ನಿಟ್ಟಿನಲ್ಲಿ ಆಶ್ರಮಗಳನ್ನು ಕಟ್ಟುವ ಮೂಲಕ ಅವರ ಬದುಕಿಗೊಂದು ಆಸರೆಯಾಗಿದ್ದಾರೆ. ಅಲ್ಲದೇ ನೂರಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಉನ್ನತ ಆದರ್ಶಗಳನ್ನು ನಮಗೆ ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದರು.

Also read: ನಾಳೆ ಆನವಟ್ಟಿಯಲ್ಲಿ ಜನಸಂಕಲ್ಪ ಯಾತ್ರೆ: ಸಿದ್ಧತೆ ವೀಕ್ಷಿಸಿದ ಶಾಸಕ, ಡಿಸಿ, ಎಸ್’ಪಿ

ಇದೇ ಸಂದರ್ಭ ಚಾಲುಕ್ಯ ನಗರದ ಚೌಡೇಶ್ವರಿ ದೇವಸ್ಥಾನದಲ್ಲಿ ಕಳೆದ 15 ವರ್ಷಗಳಿಂದ ನಿಸ್ವಾರ್ಥವಾಗಿ ಸ್ವಚ್ಛತಾ ಕಾರ್ಯಗಳನ್ನು ಮಾಡುತ್ತಿರುವ ಹಾಗೂ ಅವಕಾಶ ಸಿಕ್ಕಾಗಲೆಲ್ಲಾ ಬಾಣಂತಿಯರ ಆರೈಕೆಯನ್ನು ಸೇವಾ ಮನೋಭಾವನೆಯೊಂದಿಗೆ ಮಾಡುತ್ತಿರುವ ತುಂಗಾ ನಗರದ ನಿವಾಸಿ ಶ್ರೀಮತಿ ಸರಸಮ್ಮ ಅವರನ್ನು ಸರ್ಜಿ ಫೌಂಡೇಶನ್‌ ವತಿಯಿಂದ ನಿಮಗೆ ನಮ್ಮ ನಮನ ಶೀರ್ಷಿಕೆಯಡಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಅಲ್ಲದೇ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಸಲಹೆ ಅವರನ್ನು ಚಾಲುಕ್ಯ ಕನ್ನಡ ಯುವಕ ಸಂಘದಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾಣಗರ ಪಾಲಿಕೆ ಉಪಮೇಯರ್‌ ಲಕ್ಷಮ್ಮ ಶಂಕರನಾಯ್ಕ, ಚಾಲುಕ್ಯ ಕನ್ನಡ ಯುವಕರ ಸಂಘದ ಅಧ್ಯಕ್ಷರಾದ ಸಿ.ಕೆ.ಬಾಲಚಂದ್ರ, ಕಾರ್ಯದರ್ಶಿ ಎಂ.ಜೆ.ಪ್ರವೀಣ್‌ ಕುಮಾರ್‌, ಭವಾನಿ ಲೇಔಟ್‌ನ ಪ್ರಮುಖರಾದ ವೇಣುಗೋಪಾಲ್‌ ಹಾಗೂ ಶ್ರೀಧರ್‌ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Dhananjaya SarjiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ನಾಳೆ ಆನವಟ್ಟಿಯಲ್ಲಿ ಜನಸಂಕಲ್ಪ ಯಾತ್ರೆ: ಸಿದ್ಧತೆ ವೀಕ್ಷಿಸಿದ ಶಾಸಕ, ಡಿಸಿ, ಎಸ್’ಪಿ

Next Post

ಭರಮಸಾಗರದ ಐದನೇಯ ಮಂತ್ರಾಲಯ ಶ್ರೀ ರಾಘವೇಂದ್ರ ಗುರುಗಳಿಗೆ ಕಾರ್ತಿಕ ದೀಪೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭರಮಸಾಗರದ ಐದನೇಯ ಮಂತ್ರಾಲಯ ಶ್ರೀ ರಾಘವೇಂದ್ರ ಗುರುಗಳಿಗೆ ಕಾರ್ತಿಕ ದೀಪೋತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Representational File Photo Only

ಪ್ರಯಾಣಿಕರೇ ಗಮನಿಸಿ! ನಾಳೆಯಿಂದ ರಸ್ತೆಗಿಳಿಯಲ್ಲ KSRTC ಬಸ್ | ಯೋಚಿಸಿ ಜರ್ನಿ ಪ್ಲಾನ್ ಮಾಡಿ

August 4, 2025

ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

August 4, 2025

ನೂತನ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ

August 4, 2025

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಬಹುಮುಖ್ಯ: ಸಂಸದ ರಾಘವೇಂದ್ರ

August 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Representational File Photo Only

ಪ್ರಯಾಣಿಕರೇ ಗಮನಿಸಿ! ನಾಳೆಯಿಂದ ರಸ್ತೆಗಿಳಿಯಲ್ಲ KSRTC ಬಸ್ | ಯೋಚಿಸಿ ಜರ್ನಿ ಪ್ಲಾನ್ ಮಾಡಿ

August 4, 2025

ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

August 4, 2025

ನೂತನ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ

August 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!