Sunday, November 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ…

ವಿಶ್ವವಿದ್ಯಾಲಯ ಮಟ್ಟದ ಒಂದು ದಿನದ ಕಾರ್ಯಾಗಾರದಲ್ಲಿ ಕುವೆಂಪು ವಿವಿ ಕುಲಸಚಿವೆ ಜಿ. ಅನುರಾಧ ಅಭಿಪ್ರಾಯ

April 7, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂಧಿವೆ. ಅಮೃತ ಮಹೋತವವನ್ನು ಆಚರಿಸುತ್ತಿರುವ ನಾವು ಇಂತಹ ವಿಶ್ವವಿದ್ಯಾಲಯ ಮಟ್ಟದ ಕಾರ್ಯಾಗಾರಗಳಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದು ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಸಚಿವರಾದ ಜಿ. ಅನುರಾಧ ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ ಅಮೃತ ಮಹೋತ್ಸವ  ಅಂಗವಾಗಿ ವಿಶ್ವವಿದ್ಯಾಲಯ ನಗರ ಕಛೇರಿಯಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯ ಮಟ್ಟದ ಒಂದು ದಿನದ ಕಾರ್ಯಾಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕುವೆಂಪು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ರಾಮಲಿಂಗಪ್ಪ ಮಾತನಾಡಿ, ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಮೊದಲು ಆರೋಗ್ಯವಾಗಿದ್ದು, ಸಮಾಜದಲ್ಲಿ ಅಥವಾ ಸಮೂದಾಯದಲ್ಲಿ ಸ್ವಾತಂತ್ರ್ಯದ ಪರಿಕಲ್ಪನೆ ಮೂಡಿಸಿ ಎಲ್ಲರಲ್ಲೂ ಸಮಾನತೆ ಸ್ವಾತಂತ್ರ್ಯ ಮೂಡಿಸುವ ಮತ್ತು ಅಳವಡಿಸಿಕೊಳ್ಳುವ ಕುರಿತು ಅರಿವು ಮೂಡಿಸುವಲ್ಲಿ ಸ್ವಯಂ ಸೇವಕರಾದ ನೀವು ಪಾಲ್ಗೊಳ್ಳಬೇಕು ಎಂದು ಪ್ರೇರೇಪಿಸಿದರು. ಇಂತಹಾ ಜನೋಪಯೋಗಿ ಕಾರ್ಯಾಗಾರಗಳನ್ನು ಎನ್.ಎಸ್.ಎಸ್. ಸ್ವಯಂ ಸೇವಕರಿಗೆ ಹಮ್ಮಿಕೊಳ್ಳುತ್ತಿರುವ ವಿಶ್ವವಿದ್ಯಾಲಯದ ಎನ್,.ಎಸ್.ಎಸ್. ವಿಭಾಗದ ಕಾರ್ಯಕ್ರಮ ಸಂಯೋಜನಾಧಿಕಾರಿಗಳ ಕಾರ್ಯಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ನಾಗರಾಜ್ ಪರಿಸರ, ಕಾರ್ಯಕ್ರಮ ಸಂಯೋಜನಾಧಿಕಾರಿಗಳು, ಕುವೆಂಪು ವಿಶ್ವವಿದ್ಯಾಲಯ, ಇವರು ಸಾಂಪ್ರದಾಯಿಕ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಸರ್ವರನ್ನೂ ಸ್ವಾಗತಿಸಿ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಆನಂತರ ಮೊದಲನೇ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಕಾಲೇಜು ಇತಿಹಾಸ ವಿಭಾಗ ಸಹಾಯಕ ಪ್ರಾಧ್ಯಾಪಕ ವಿನೋದ್ ಪ್ರಕಾಶ್ ಮಾತನಾಡಿ, ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ @ ೭೫ ಕುರಿತು ತಮ್ಮದೇ ಆದ ಶೈಲಿಯಲ್ಲಿ ಗೋಷ್ಟಿಯನ್ನು ನಡೆಸಿಕೊಟ್ಟರು. ಬೇರೆ ಬೇರೆ ದೇಶಗಳಲ್ಲಿ ಇರುವ ಸ್ವಾತಂತ್ರ್ಯಕ್ಕೆ ಹೋಲಿಸಿದರೆ ನಮ್ಮ ಭಾರತ ದೇಶದಲ್ಲಿ ಸ್ವಾತಂತ್ರ್ಯಕ್ಕೆ ಬಹಳ ಮಹತ್ತರ ಸ್ಥಾನವಿದೆ. ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆಧ್ಯತೆ ನೀಡಿದ ದೇಶವೆಂದರೆ ಅದು ನಮ್ಮ ಹೆಮ್ಮೆಯ ಭಾರತ. ಇಂದು ನಮ್ಮ ದೇಶದ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮಾಡುತ್ತಿರುವ ಸಾಧನೆಗೆ ಇದು ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಮೈಸೂರು ಆಯುರ್ವೇದ ಚಿಕಿತ್ಸಾಲಯ ಆಯುರ್ವೇದ ವೈಧ್ಯರು ಡಾ ಪ್ರಕೃತಿ ಮಂಚಾಲೆ ಮಾತನಾಡಿ, ಆಧುನಿಕ ಜೀವನ ಶೈಲಿಯಲ್ಲಿ ಆಹಾರ ಕ್ರಮಗಳ ಕುರಿತು ಅತ್ಯುತ್ತಮ ಉಪನ್ಯಾಸ ನೀಡುತ್ತಾ, ಜಂಕ್ ಫ಼ುಡ್, ಬೀದಿ ಬದಿಯ ಆಹಾರವನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಆಗಬಹುದಾದ ದುಷ್ಪರಿಣಾಮಗಳನ್ನು ವಿವರಿಸಿದರು.

Also read: ‘ಪ್ರಾಮಿಸ್’ ಚಿತ್ರದ ಪೋಸ್ಟರ್ ಬಿಡುಗಡೆ

ಭಾರತದ ಸಾಂಪ್ರದಾಯಿಕ, ಕಾಲಮಾನಕ್ಕೆ ತಕ್ಕಂತೆ ಪ್ರಕೃತಿದತ್ತವಾಗಿ ಸಿಗುವ ತಾಜಾ ಆಹಾರ ಪದಾರ್ಥಗಳ ಬಳಕೆ, ಮನೆಮದ್ದುಗಳ ಉಪಯೋಗವನ್ನು ತಿಳಿಸಿಕೊಟ್ಟರು. ಔಷಧಿಯೇ ಆಹಾರ ಆಗಬಾರದು. ಆಹಾರವನ್ನೇ ಔಷಧವನ್ನಾಗಿ ಮಾಡಿಕೊಳ್ಳುವುದು ನಮ್ಮ ಕೈಯಲ್ಲಿಯೆ ಇದೆ ಎಂದು ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಜೇಸಿ ವಿವೇಕ್ ಅಧ್ಯಕ್ಷರಾದ ವಾಣಿ ಜಗದೀಶ್ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ, ಪೌಷ್ಠಿಕ ಮತ್ತು ಸತ್ವಯುತ ಆಹಾರ ಸೇವನೆಯನ್ನು ರೂಢಿಸಿಕೊಳ್ಳುವುದರ ಮೂಲಕ, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಜೇಸಿ ಜಗದೀಶ್, ಪೂಜಾ ನಾಗರಾಜ್ ಉಪಸ್ಥಿತರಿದ್ದರು.

ಶಿವಮೊಗ್ಗ ನಗರದ ಒಟ್ಟು 160 ಸ್ವಯಂ ಸೇವಕರು ಮತ್ತು ಎನ್.ಎಸ್.ಎಸ್. ಅಧಿಕಾರಿಗಳು ಭಾಗವಹಿಸಿದ್ದರು. ಎಸ್.ವಿ.ಕೆ. ಶಿಕ್ಷಣ ಮಹಾವಿದ್ಯಾಲಯದ ಎನ್.ಎಸ್.ಎಸ್. ಸ್ವಯಂ ಸೇವಕಿಯರು ಪ್ರಾರ್ಥಿಸಿದರು ಮತ್ತು ಎನ್.ಎಸ್.ಎಸ್. ಅಧಿಕಾರಿಗಳಾದ ಡಾ. ಶರಣ ನಾಯಕ ವಂದಿಸಿ, ಕು. ನಿಹಾರಿಕಾ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

‘ಪ್ರಾಮಿಸ್’ ಚಿತ್ರದ ಪೋಸ್ಟರ್ ಬಿಡುಗಡೆ

Next Post

ಜನರ ನಿರೀಕ್ಷೆ ಪೂರೈಸುವಲ್ಲಿ ಪ್ರಸ್ತುತ ರಾಜಕೀಯ ವ್ಯವಸ್ಥೆ ವಿಫಲ: ಜಯರಾಮ್ ಅಮ್ಮಿನ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜನರ ನಿರೀಕ್ಷೆ ಪೂರೈಸುವಲ್ಲಿ ಪ್ರಸ್ತುತ ರಾಜಕೀಯ ವ್ಯವಸ್ಥೆ ವಿಫಲ: ಜಯರಾಮ್ ಅಮ್ಮಿನ್ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025

ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

November 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!