Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಳೆ ನಡಿಗೆಯ ಸೊಗಸು : ಬಸ್‌ ಚಾಲಕರಿಗೆ ಸನ್ಮಾನ

ಪರೋಪಕಾರಂ, ಕಣಾದ ಯೋಗ ಪೌಂಡೇಷನ್‌ ಹಾಗೂ ಪರಿಸರ ಪ್ರೇಮಿಗಳ ಸಹಕಾರದೊಂದಿಗೆ ಜಾಗೃತಿ ಕಾರ್ಯಕ್ರಮ

July 27, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |            

ಪರೋಪಕಾರಂ ಮತ್ತು ಕಣಾದ ಯೋಗ ಪೌಂಡೇಷನ್‌ ಹಾಗೂ ಪರಿಸರ ಪ್ರೇಮಿಗಳ ಸಹಕಾರದೊಂದಿಗೆ ಮಳೆ ನಡಿಗೆ ಎಂಬ ಅಪರೂಪದ ಟ್ರಿಪ್‌ನ್ನು ಸಾಗರ ತಾಲೂಕಿನ ಚಿಪ್ಪಳಿ ಹಾಗೂ ಕಾರ್ಗಲ್‌ ರಸ್ತೆಯ ಭೀಮೇಶ್ವರ ಪಾಲ್ಸ್‌ಗೆ ಹಮ್ಮಿಕೊಳ್ಳಲಾಗಿತ್ತು.

ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ಕುಟುಂಬ ಸದಸ್ಯರೆಲ್ಲರೂ ಪ್ರಕೃತಿ ಜೊತೆಗೆ ಮಿಲನಗೊಂಡು ಪ್ರವಾಸಿಗರಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು.
ನಗರದ ಗುಂಡಪ್ಪ ಶೆಡ್‌ ಮಾಸ್ತಾಂಬಿಕಾ ದೇವಸ್ಥಾನ, ಫ್ರೀಡಂ ಪಾರ್ಕ್‌ನಿಂದ ಸೇರಿಕೊಂಡು ಜಿಲ್ಲೆಯ ಜೀವನದಿಗಳಾದ ತುಂಗಾ , ಭದ್ರಾ, ಶರಾವತಿ, ಕುಮುದ್ವತಿ ಹೆಸರಿನ ಬಸ್‌ಗಳಲ್ಲಿ ಹೊರಡಲಾಗಿತ್ತು. ಸಾಗರ ಸಮೀಪದ ನಿಪ್ಪಳಿ ಪಾಲ್ಸ್, ಚಂಡಿಕಾಂಬಾ ದೇವಸ್ಥಾನ, ಕಾರ್ಗಲ್‌ ರಸ್ತೆಯ ಭೀಮೇಶ್ವರ ಪಾಲ್ಸ್ ನ ಅತ್ಯಂತ ಕಠಿಣ ದಾರಿಯಲ್ಲಿ 200 ಮಂದಿ ಸದಸ್ಯರು 2. 5 ಕಿ. ಮೀ. ದೂರ ನಡೆದುಕೊಂಡೇ ಪ್ರಕೃತಿಯನ್ನು ಸವಿಯುತ್ತಾ ಹಾಗೂ ಬಾಟಲಿ, ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಸಂಗ್ರಹಿಸ್ತುತಾ ಪ್ರವಾಸಿಗರಲ್ಲಿ ಪರಿಸರ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಯಿತು.

ಪ್ರವಾಸದಲ್ಲಿ ಹಲವು ಮನೋರಂಜನಾ ಕಾರ್ಯಕ್ರಮ ಹಾಗೂ ಪ್ರತಿಭೆ ಅನಾವರಣಕ್ಕಾಗಿ ರಸಪ್ರಶ್ನೆ, ‘ಥಟ್‌ ಅಂತ ಹೇಳಿ’ , ಹಾಡು, ನೃತ್ಯ, ಭಜನೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಹುಮಾನವನ್ನು ನೀಡಲಾಯಿತು. ಅಲ್ಲದೇ ಪ್ರವಾಸಿಗರನ್ನು ಕರೆದುಕೊಂಡು ಹೋದ ಬಸ್‌ ಚಾಲಕರನ್ನು ಗೌರವಿಸಲಾಯಿತು.
ಈ ಸಂದರ್ಭ ಪರಿಸರ ಪ್ರೇಮಿಗಳಾದ ಡಾ. ಧನಂಜಯ ಸರ್ಜಿ, ನಮಿತಾ ಸರ್ಜಿ, ಪರೋಪಕಾರಂ ಶ್ರೀಧರ್‌, ತ್ಯಾಗರಾಜ್‌, ಜಗದೀಶ್‌, ಮಂಜುನಾಥ್‌, ಡಾ. ಬಾಲಕೃಷ್ಣ ಹೆಗಡೆ, ಅನಿಲ್‌ ಕುಮಾರ್‌ ಶೆಟ್ಟರ್‌, ಬೆಲಗೂರು ಮಂಜನಾಥ್‌ ಮತ್ತಿರರು ನೇತೃತ್ವ ವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪ್ರವೀಣ್ ನೆಟ್ಟಾರು ಹತ್ಯೆ: ಶಿವಮೊಗ್ಗ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

Next Post

ಸೊರಬ: ನಾರಾಯಣ ಭಟ್ ಅವರಿಗೆ ಸಂಸ್ಕೃತ ವಿವಿ ಪದವಿಯಲ್ಲಿ ಡಿಸ್ಟಿಂಕ್ಷನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ: ನಾರಾಯಣ ಭಟ್ ಅವರಿಗೆ ಸಂಸ್ಕೃತ ವಿವಿ ಪದವಿಯಲ್ಲಿ ಡಿಸ್ಟಿಂಕ್ಷನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

SWR to Run Special Train Services Between Bengaluru, Belagavi and Mysuru

September 5, 2025

64ನೇ ಸುಬ್ರೋಟೋ ಕಪ್ | ಕ್ರೀಡಾಭಿಮಾನಿಗಳ ಮನಗೆದ್ದ ರೋಮಾಂಚಕ ಪಂದ್ಯಗಳು

September 5, 2025

2025ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್ | ಟಾಪ್ 100ರಲ್ಲಿ ಕುವೆಂಪು ವಿಶ್ವವಿದ್ಯಾಲಯ

September 5, 2025

Shocking Injury, Stunning Recovery: Life Reclaimed After Brain Exposure

September 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

SWR to Run Special Train Services Between Bengaluru, Belagavi and Mysuru

September 5, 2025

64ನೇ ಸುಬ್ರೋಟೋ ಕಪ್ | ಕ್ರೀಡಾಭಿಮಾನಿಗಳ ಮನಗೆದ್ದ ರೋಮಾಂಚಕ ಪಂದ್ಯಗಳು

September 5, 2025

2025ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್ | ಟಾಪ್ 100ರಲ್ಲಿ ಕುವೆಂಪು ವಿಶ್ವವಿದ್ಯಾಲಯ

September 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!