Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಎಂಜಿನಿಯರಿಂಗ್ ವಿಭಾಗಗಳು ವಿಶ್ವವ್ಯಾಪ್ತಿ ಉದ್ಯೋಗ ಸೃಷ್ಟಿಸುವಲ್ಲಿ ಸಫಲ: ಡಾ. ಮಂಜುನಾಥ

ಜೆಎನ್‌ಎನ್‌ಸಿಇ : ಸಿಇಟಿ ಕಾಮೆಡ್-ಕೆ ಸಂವಾದ

July 10, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹೊಸತನದ ಸಂಶೋಧನೆ ಮತ್ತು ನಾವೀನ್ಯ ಬದಲಾವಣೆಗಳ ಮೂಲಕ ಎಲ್ಲಾ ಎಂಜಿನಿಯರಿಂಗ್ ವಿಭಾಗಗಳು ವಿಶ್ವವ್ಯಾಪ್ತಿ ಉದ್ಯೋಗ ಸೃಷ್ಟಿಸುವಲ್ಲಿ ಸಫಲವಾಗಿದೆ ಎಂದು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ. ಮಂಜುನಾಥ ಹೇಳಿದರು.

ನಗರದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಸಿಇಟಿ/ಕಾಮೆಡ್-ಕೆ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಎಂಜಿನಿಯರಿಂಗ್ ಸೇರುವಾಗ ಯಾವ ಕೋರ್ಸ್ ಹೆಚ್ಚು ಪ್ಲೆಸ್ಮೆಂಟ್ ನೀಡುತ್ತದೆ ಎಂಬ ಪ್ರಶ್ನೆ ಸಹಜ. ಎಲ್ಲಾ ಕೋರ್ಸ್‌ಗಳು ತನ್ನದೇ ಪ್ರಾಮುಖ್ಯತೆ ಪಡೆದಿದ್ದು, ಕೋರ್ಸ್ ಅಧ್ಯಯನದಲ್ಲಿ ನಾವೆಷ್ಟು ತೊಡಗಿಸಿಕೊಂಡಿದ್ದೇವೆ ಎಂಬುದು ಮುಖ್ಯ. ಐಟಿ ಕ್ಷೇತ್ರ ಎಲ್ಲಾ ಕೋರ್ಸ್‌ಗಳ ವಿದ್ಯಾರ್ಥಿಗಳಿಗೂ ಮುಕ್ತವಾಗಿ ಅವಕಾಶ ನೀಡುತ್ತದೆ.
ಯಾವುದೇ ಕಾಲೇಜುಗಳಿಗೆ ಪ್ರವೇಶಾತಿ ಪಡೆಯುವಾಗ ರಾಷ್ಟ್ರೀಯ ಮಾನ್ಯತಾ ಮಂಡಳಿ ಮತ್ತು ನ್ಯಾಕ್ ಮಾನ್ಯತೆ ಪಡೆದಿದೆಯೇ ಎಂದು ಪರಿಶೀಲಿಸಿಕೊಳ್ಳಿ. ವೆಬ್ಸೈಟ್ ಮೂಲಕ ಬೋಧಕ ಸಿಬ್ಬಂದಿಗಳು, ಉದ್ಯೋಗವಕಾಶ ಚಟುವಟಿಕೆಗಳ ಕುರಿತು ಮಾಹಿತಿ ಪಡೆಯಿರಿ. ಇದರಿಂದ ವಿದ್ಯಾಸಂಸ್ಥೆಗಳ ಅಧ್ಯಾಪನದ ಗುಣಮಟ್ಟ ತಿಳಿಯಲು ಸಾಧ್ಯ.
ಸರ್ಕಾರ ಮತ್ತು ಕೆಲವು ಖಾಸಗಿ ಕಂಪನಿಗಳು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿ ವೇತನ ನೀಡುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ವಿದ್ಯಾರ್ಥಿ ವೇತನಗಳು ಸರ್ಕಾರದಿಂದ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ಸಂದಾಯವಾಗುವ ವ್ಯವಸ್ಥೆ ಮಾಡಲಾಗಿದೆ.

Also read: ಸಮನ್ವಯ ಫೆಸ್ಟ್: ಭದ್ರಾವತಿ ಸರ್. ಎಂ. ವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ

ಆಪ್ಷನ್ ಎಂಟ್ರಿ ವೇಳೆ ಎಚ್ಚರವಿರಲಿ:
ಸಿಇಟಿ ಮೂಲಕ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆಪ್ಷನ್ ಎಂಟ್ರಿ ಮುಖ್ಯ ಘಟ್ಟವಾಗಿದ್ದು, ಆಯ್ಕೆ ಪ್ರಕ್ರಿಯೆಯ ವೇಳೆ ಎಚ್ಚರಿಕೆಯಿಂದಿರಿ ಎಂದು ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ನರೇಂದ್ರ ಮಾಹಿತಿ ನೀಡಿದರು.

ಶಿಕ್ಷಣ ತಜ್ಞರ ಟಿಪ್ಸ್ : 
  • ಆಪ್ಷನ್ ಎಂಟ್ರಿ ಮಾಡುವ ಮುನ್ನ ಕೆಇಎ ನೀಡುವ ಸೀಕ್ರೆಟ್ ಕೀ ಭದ್ರವಾಗಿ ಕಾಪಾಡಿಕೊಳ್ಳಿ.
  •  ಜು.15 ನಂತರ ಪ್ರತಿದಿನ ಕೆಇಎ ವೆಬ್ಸೈಟ್ ಭೇಟಿ ನೀಡಿ ಹೊಸ ಪ್ರಕಟಣೆಗಳ ಬಗ್ಗೆ ತಿಳಿದುಕೊಳ್ಳಿ.
  • ಕಾಲೇಜುಗಳ ಮಾನ್ಯತೆ, ಬೋಧನಾ ಕ್ರಮ, ಉದ್ಯೋಗವಕಾಶ, ಹಾಸ್ಟಲ್ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಿ.
  • ಕೋರ್ಸ್ ಮುಖ್ಯವೊ ಕಾಲೇಜು ಮುಖ್ಯವೊ‌ ಎಂದು ಈಗಲೇ ನಿರ್ಧರಿಸಿಕೊಳ್ಳಿ.
  • ಕೆಇಎ ವೆಬ್ಸೈಟ್ ಮೂಲಕ ಹಿಂದಿನ ವರ್ಷಗಳ ಕಾಲೇಜು ಮತ್ತು ಕೋರ್ಸ್‌ಗಳ ಕಟ್ಆಫ್ ತಿಳಿಯಿರಿ.
  • ಸೀಟ್ ಮ್ಯಾಟ್ರಿಕ್ಸ್ ಗಳ ಬಗ್ಗೆ ತಿಳಿದುಕೊಳ್ಳಿ.
  • ಶುಲ್ಕ ಪಾವತಿಸುವ ಚಲನ್ ಗಳನ್ನು ನಿಮ್ಮ ಖಾತೆಯಿರುವ ಬ್ಯಾಂಕ್ ಗಳಿಂದ ಪಾವತಿಸಿ.
  •  ಕೆಇಎ ನೀಡುವ ಕಾಲೇಜು ಪ್ರವೇಶಾತಿ ಆದೇಶ ಮರೆಯದೆ ಡೌನ್‌ಲೋಡ್ ಮಾಡಿಕೊಳ್ಳಿ.
ಕಾರ್ಯಕ್ರಮದಲ್ಲಿ ಜೆ.ಎನ್.ಎನ್.ಸಿ.ಇ ಪ್ರವೇಶಾತಿ ಸಮಿತಿ ಮುಖ್ಯಸ್ಥರಾದ ಡಾ.ಸುರೇಂದ್ರ, ರಸಾಯನವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮೋಯಿನುದ್ದಿನ್ ಖಾನ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಸಂಜೀವ್ ಕುಂಟೆ, ಡಾ.ಎಸ್.ವಿ.ಸತ್ಯನಾರಾಯಣ, ಡಾ.ತೇಜಸ್ವಿ, ಡಾ.ಈ.ಬಸವರಾಜ್, ಡಾ.ನಿರ್ಮಲಾ, ಡಾ.ಆನಂದರಾಮ್, ಪ್ರವೇಶಾತಿ ಸಮಿತಿಯ ಹರೀಶ್.ಎಸ್.ಬಿ, ಶಿವಾನಂದಪ್ಪ, ಮಂಜುನಾಥ ಆಚಾರ್, ಸಾಗರ್, ಅಭಿಜಿತ್, ಹೇಮಲತಾ, ಲೋಕೇಶ್, ಎನ್ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರವೇಶಾತಿ, ಆಪ್ಷನ್ ಎಂಟ್ರಿ ಕುರಿತ ಗೊಂದಲಗಳ ಕುರಿತು ಚರ್ಚಿಸಿದರು.
http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸಮನ್ವಯ ಫೆಸ್ಟ್: ಭದ್ರಾವತಿ ಸರ್. ಎಂ. ವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ

Next Post

India’s New Identity: Recognition for Modi-Shah Duo’s Efforts by the United Nations

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

India's New Identity: Recognition for Modi-Shah Duo's Efforts by the United Nations

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!