No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಂಗ್ಲೀಷ್‍ನಿಂದ ಜ್ಞಾನದ ವಿಸ್ತರಣೆ ಹೆಚ್ಚಾಗಲು ಸಾಧ್ಯ: ಪ್ರೊ. ಶರತ್ ಅನಂತಮೂರ್ತಿ

ಹೊಸ ಇಂಗ್ಲೀಷ್ ಪಠ್ಯಗಳ ಅನ್ವಯ (ಎಸ್‍ಇ ಪಿ)ಒಂದು ದಿನದ ಇಂಗ್ಲೀಷ್ ಪಠ್ಯ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2025
in ಶಿವಮೊಗ್ಗ
0
ವಿದ್ಯಾರ್ಥಿಗಳಿಗೆ ಸಮತೋಲಿತ ಅಧ್ಯಯನ ಬಹಳ ಮುಖ್ಯ: ಪ್ರೊ. ಶರತ್ ಅನಂತಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಂಗ್ಲೀಷ್ ಕೇವಲ ಬೋಧನೆಯ ಪಠ್ಯವಾಗಬಾರದು ಅದು ಜನಲೋಕವನ್ನು ಒಳಗೊಳ್ಳಬೇಕು ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ #Prof. Sharath Ananthamurthy ಹೇಳಿದರು.

ಅವರು ಇಂದು ಸಹ್ಯಾದ್ರಿ ಮತ್ತು ವಾಣಿಜ್ಯ ನಿರ್ವಹಣಾ ಕಾಲೇಜು ಇಂಗ್ಲೀಷ್ ವಿಭಾಗ, ಇಂಗ್ಲೀಷ್ ಅಧ್ಯಾಪಕರ ವೇದಿಕೆ ಇಂಗ್ಲೀಷ್ ಅಧ್ಯಯನ ಮಂಡಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಹೊಸ ಇಂಗ್ಲೀಷ್ ಪಠ್ಯಗಳ ಅನ್ವಯ (ಎಸ್‍ಇ ಪಿ)ಒಂದು ದಿನದ ಇಂಗ್ಲೀಷ್ ಪಠ್ಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಇಂಗ್ಲೀಷ್ ಭಾಷೆ ಇಂದು ಅಗತ್ಯ ಮತ್ತು ಅನಿವಾರ್ಯವಾಗಿದೆ. ನನ್ನಂತಹವರಿಗೆ ಇಂಗ್ಲೀಷ್ ಪಠ್ಯಗಳು ಆಶ್ರಯತಾಣವಾಗಿದ್ದವು. ಪಾಶ್ಚಿಮಾತ್ಯದ ಹಲವು ವಿಷಯಗಳನ್ನು ವಿಸ್ತಾರವಾಗಿ ತಿಳಿದುಕೊಳ್ಳಲು ಇಂಗ್ಲೀಷ್ ಅನಿವಾರ್ಯವಾಗಿದೆ. ಸರಳವಾದ ಇಂಗ್ಲೀಷ್‍ನಲ್ಲಿ ಚಾಲ್ರ್ಸ್ ಡಾರ್ವಿನ್ ಬರೆದ ಜೀವಗಳ ವಿಕಾಸವಾದ ಪುಸ್ತಕವು ಇಡೀ ಜಗತ್ತಿನ ಗಮನವನ್ನು ಸೆಳೆದಿದ್ದನ್ನು ನಾವು ಉದಾಹರಿಸಬಹುದು ಎಂದರು.

ಜ್ಞಾನವನ್ನು ಬೇರೆ ಬೇರೆ ನೆಲೆಗಳಿಂದ ತಂದು ಪಠ್ಯಗಳನ್ನು ಕಟ್ಟಬೇಕಾಗಿದೆ. ಅದನ್ನು ಬಿಟ್ಟು ಕೇವಲ ಮಾರುಕಟ್ಟೆಯ ಅಗತ್ಯಗಳಿಗೆ ಬೇಕಾಗಿರುವ ಕೆಲವು ಕೌಶಲ್ಯಗಳನ್ನು ಪಠ್ಯಗಳು ಒಳಗೊಂಡರೆ ಅದು ದೊಡ್ಡ ಅಪಚಾರವಾಗುತ್ತದೆ. ಇಂದು ವಿವಿಧ ಜ್ಞಾನಪಠ್ಯಗಳನ್ನು ಒಂದಾಗಿ ಕೂಡಿಸಿ ಅಂತರ್‍ಪಠ್ಯಗಳನ್ನು ಕಟ್ಟಬೇಕಾಗಿದೆ. ಪಶ್ಚಿಮದ ಕ್ಯಾನನ್‍ಗಳನ್ನು ಮುರಿದು ಜಗತ್ತಿನ ವಿವಿಧ ಸಂವೇದನೆಗಳನ್ನು ಬೆಸೆಯಬೇಕು. ಇಂಗ್ಲೀಷನ್ನು ಹೆಚ್ಚು ಹೆಚ್ಚು ಪ್ರಜಾಪ್ರಭುತ್ವಗೊಳಿಸಬೇಕು. ಈ ನಿಟ್ಟಿನಲ್ಲಿ ಪುಠ್ಯಪುಸ್ತಕಗಳು ಬಹಳ ಮುಖ್ಯವಾಗುತ್ತವೆ. ಇಂಗ್ಲೀಷ್ ಸ್ವಾಗತದ ಭಾಷೆಯಾಗಿಯೇ ಕಲಿಯಬೇಕು ನಮ್ಮತನದ ಕನ್ನಡ ಇದ್ದೇ ಇರುತ್ತದೆ. ಆದರೆ ಜ್ಞಾನದ ವಿಸ್ತರಣೆ ಇಂಗ್ಲೀಷ್‍ನಿಂದ ಹೆಚ್ಚಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪಠ್ಯಪುಸ್ತಕಗಳ ವಿಮರ್ಶೆ ಮತ್ತು ಅದನ್ನು ಬೋಧಿಸುವ ಕ್ರಮದ ಬಗ್ಗೆ ಉಪನ್ಯಾಸಕರಿಗೆ ಮಾರ್ಗದರ್ಶನ ಅನಿವಾರ್ಯ. ಇಂತಹ ಕಾರ್ಯಾಗಾರಗಳು ಉಪನ್ಯಾಸಕರಿಗಲ್ಲದೆ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಅಧ್ಯಾಪಕರು ಬೋಧನೆಯ ಜೊತೆಗೆ ಶೈಕ್ಷಣಿಕ ಚಟುವಟಿಕೆಗಳಲ್ಲೂ ಕ್ರಿಯಾಶೀಲರಾಗಬೇಕು. ಪಾಠಗಳನ್ನು ಹೇಗೆ ಬೋಧಿಸಬೇಕು ಎನ್ನುವುದೇ ಈ ಕಾರ್ಯಾಗಾರದ ಉದ್ದೇಶವಾಗಿದೆ. ಬಹಳ ದೊಡ್ಡ ದೊಡ್ಡ ಪ್ರಾಧ್ಯಾಪಕರಿದ್ದ ಕಾಲದಲ್ಲೂ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಆಗಿನ ಕಾಲದ ಚರ್ಚೆಯೇ ಇದೇ ಆಗಿತ್ತು. ಭಾಷೆಯ ತರಗತಿಗಳಲ್ಲಿ ಸಾಹಿತ್ಯವನ್ನು ಏಕೆ ಬೋಧಿಸಬೇಕು ಅನ್ನುವುದು ಆಗಿನ ಚರ್ಚೆ. ಈಗ ನಾವು ಉದ್ಯೋಗದ ಮಾರುಕಟ್ಟೆಗೆ ಅಗತ್ಯವಿರುವ ಸಿಬ್ಬಂದಿಯನ್ನು ತಯಾರು ಮಾಡುವುದು ಅನಿವಾರ್ಯವಾಗಿದೆ ಹಾಗಾಗಿ ಗಮನದಲ್ಲಿಟ್ಟುಕೊಂಡು ಪಠ್ಯವನ್ನು ರೂಪಿಸಲಾಗಿದೆ ಎಂದ ಅವರು, ವಸಾಹತುಶಾಹಿಗಳ ನೆರವಿನಿಂದ ಇಂಗ್ಲೀಷ್ ಭಾಷೆಯನ್ನು ಬಿಡಿಸುವುದು ಇಂದಿನ ತುರ್ತಾಗಿದೆ ಎಂದರು.

ಬೆಂಗಳೂರಿನ ನಿವೃತ್ತ ಪ್ರೊ. ಬಿ.ಎಸ್. ಶ್ರೀಧರ್ ಮಾತನಾಡಿ, ಪಠ್ಯಗಳು ತರಗತಿಗಳಲ್ಲಿ ಜೀವಂತಿಕೆ ಪಡೆಯಬೇಕು ಅನುಭವದ ಹಿನ್ನಲೆಯಿಂದ ಬಂದ ಉಪನ್ಯಾಸಕರು ಈ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಬೋಧಿಸಬೇಕಾಗಿರುವುದರಿಂದ ಅವರ ಜವಾಬ್ದಾರಿ ಹೆಚ್ಚಿದೆ. ಪಠ್ಯಗಳು ಸಂವಿಧಾನದ ಆಶಯಗಳನ್ನು ಹೊಂದಬೇಕು ಮತ್ತು ರಾಜಕಾರಣ ನುಸುಳಬಾರದು ಸಮಾನತೆ, ಸಹೋದರತೆಯ ಅಂಶಗಳು ಪಠ್ಯದಲ್ಲಿರಬೇಕು ಮತ್ತು ಯಾವುದೇ ಪಠ್ಯವಿರಲಿ ಅದನ್ನು ವರ್ತಮಾನಕ್ಕೆ ತಂದು ಅದರ ವಿಸ್ತಾರ ರೂಪವನ್ನು ಶಿಕ್ಷಕರು ಬೋಧಿಸಬೇಕು ಮತ್ತು ವಿದ್ಯಾರ್ಥಿಗಳು ಕೂಡ ಕೇವಲ ಪಠ್ಯವಿಷಯಕ್ಕೆ ಸೀಮಿತವಾಗದೆ ಅದರ ಆಚೆಗೂ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ತುಮಕೂರು ವಿವಿ ಪ್ರಾಧ್ಯಾಪಕ ಡಾ. ಶಿವಲಿಂಗಮೂರ್ತಿ, ಇಂಗ್ಲೀಷ್ ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ಡಾ. ಚನ್ನಪ್ಪ ಸಿ., ಐಕ್ಯೂಎಸಿ ಸಂಯೋಜಕಿ ಡಾ. ಸರಳ ಕೆ.ಎಸ್., ಪ್ರಾಧ್ಯಾಪಕರುಗಳಾದ ಡಾ. ಮೇಟಿಮಲ್ಲಿಕಾರ್ಜುನ, ಬಿ.ಎಲ್. ರಾಜು. ಮುಂತಾದವರಿದ್ದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಎಂ. ಪರಶುರಾಮ್ ಸ್ವಾಗತಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaProf. Sharath AnanthamurthyShimogaShivamoggaNewsಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಬೀದರ್ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

Next Post

ಕಾಡುಪ್ರಾಣಿಗಳ ಕಳ್ಳ ಬೇಟೆ | ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಿ | ಸಚಿವ ಈಶ್ವರ್ ಖಂಡ್ರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

ಕಾಡುಪ್ರಾಣಿಗಳ ಕಳ್ಳ ಬೇಟೆ | ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಿ | ಸಚಿವ ಈಶ್ವರ್ ಖಂಡ್ರೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL