ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ #Bajarangadal activist Harsha murder ನಂತರ ನಡೆದ ಗಲಭೆಯ ಸಂದರ್ಭದಲ್ಲಿ ಗಾಯಗೊಂಡಿದ್ದ ಪತ್ರಿಕಾ ಛಾಯಾಗ್ರಾಹಕರಾದ ನಿಂಗನಗೌಡ ಅವರನ್ನು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಎಸ್ಎಸ್ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ ಭೇಟಿ ಮಾಡಿ ಆರೋಗ್ಯ ಸ್ಥಿತಿ ವಿಚಾರಿಸಿ ಸಂತೈಸಿದರು.
Also read: ಹರ್ಷ ಹತ್ಯೆಗೆ ಸ್ಪೋಟಕ ತಿರುವು: ದುಷ್ಕೃತ್ಯಕ್ಕೆ ಹುಡುಗಿಯರನ್ನು ಬಳಸಿಕೊಂಡರೇ ಆರೋಪಿಗಳು?
ಪತ್ರಕರ್ತರು ಹಗಲಿರುಳೆನ್ನದೆ, ಗಲಾಟೆ-ದೊಂಬಿಗಳೆನ್ನದೆ ಜನತೆಗೆ ಸುದ್ದಿಯನ್ನು ಕೊಡುವ ನಿಟ್ಟಿನಲ್ಲಿ ನಿರಂತರವಾಗಿ ತಮ್ಮ ಕಾರ್ಯನಿರ್ವಹಿಸುತ್ತಿರುತ್ತಾರೆ. ಇಂತಹ ಸಂಧರ್ಭದಲ್ಲಿ ಹೀಗೆ ಅಚಾತುರ್ಯವಾಗಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post