Thursday, October 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅ.10,11ರಂದು ಕೇದಾರಪೀಠದ ಶ್ರೀಗಳ ಸಾನಿಧ್ಯದಲ್ಲಿ ಇಷ್ಠಲಿಂಗ ಮಹಾಪೂಜೆ-ಧರ್ಮಸಭೆ

October 8, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಶಿವಶಕ್ತಿ ಸಮಾಜದ ಕಾರ್ಯಕಾರಿ ಸಮಿತಿಯ ಅಧ್ಯಕ್ಷೆ ಹೆಚ್. ಪಾರ್ವತಮ್ಮ ಅವರ ನೇತೃತ್ವದಲ್ಲಿ ಅ.10 ಮತ್ತು 11ರಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಅವರ ಸಾನಿಧ್ಯದಲ್ಲಿ ಇಷ್ಠಲಿಂಗ ಮಹಾಪೂಜೆ ಹಾಗೂ ಧರ್ಮಸಭೆಯನ್ನು ಆಯೋಜಿಸಲಾಗಿದೆ ಎಂದು ಶಿವಶಕ್ತಿ ಸಮಾಜದ ನಿರ್ದೇಶಕ ಬಳ್ಳೇಕೆರೆ ಸಂತೋಷ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉತ್ತರಾಖಂಡ ಕೇದಾರಪೀಠದ ಶ್ರೀಗಳನ್ನು ಶಿವಮೊಗ್ಗಕ್ಕೆ ಕರೆಯಿಸಬೇಕೆಂಬುದು ಬಹಳ ದಿನಗಳ ಆಸೆಯಾಗಿತ್ತು. ಇದಕ್ಕಾಗಿ ನಮ್ಮ ಸಮಿತಿಯ ಅಧ್ಯಕ್ಷೆ ಹೆಚ್. ಪಾರ್ವತಮ್ಮ ಅವರ ಕೋರಿಕೆಯನ್ನು ಸ್ವೀಕರಿಸಿದ ಶ್ರೀಗಳು ಶಿವಮೊಗ್ಗಕ್ಕೆ ಬರಲು ಒಪ್ಪಿದ್ದಾರೆ. ಅ.11ರಂದು ಪಾರ್ವತಮ್ಮ ಅವರ ಎನ್.ಟಿ. ರಸ್ತೆಯಲ್ಲಿರುವ ನಿವಾಸ ಶ್ರೀ ಘಂಟಾಕರಣ ಭವನದಲ್ಲಿ ಬೆಳಿಗ್ಗೆ 8 ಗಂಟೆಗೆ ಇಷ್ಠಲಿಂಗಪೂಜೆ ಮತ್ತು ಧರ್ಮಸಭೆ ನಡೆಯಲಿದೆ ಎಂದರು.
ಬೆಳಿಗ್ಗೆ 8 ಗಂಟೆಗೆ ಇಷ್ಠಲಿಂಗಪೂಜೆ ನಡೆದರೆ, ಮಧ್ಯಾಹ್ನ 12 ಗಂಟೆಗೆ ಧರ್ಮಸಭೆ ನಡೆಯಲಿದೆ. ಇದರ ದಿವ್ಯಸಾನಿಧ್ಯವನ್ನು ಕೇದಾರ ಶ್ರೀಗಳು ವಹಿಸುವರು. ಹಾಗೆಯೇ ಬಾಳೆಹೊನ್ನೂರು ಶಾಖಾ ಮಠದ ಎಡೆಯೂರು ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮಿಗಳು, ಕಣ್ವಕುಪ್ಪೆ ಕ್ಷೇತ್ರ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು, ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು, ತಾವರೆಕೆರೆ ಶೀಲಮಠದ ಶ್ರೀ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು, ತರಿಕೆರೆ ತಾಲ್ಲೂಕು ಹುಣಸಘಟ್ಟದ ಶ್ರೀ ಗುರು ಹಾಲಸ್ವಾಮಿ ಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮಿಗಳು, ರಟ್ಟಿಹಳ್ಳಿ ಕಬ್ಬಿಣಕಂತಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿರುವರು ಎಂದರು.

ಇವರ ಜೊತೆಗೆ ಸಮಾಜದ ಹಿರಿಯ ಮುಖಂಡರಾದ ಹೆಚ್.ವಿ. ಮಹೇಶ್ವರಪ್ಪ, ಎಸ್.ಎಸ್. ಜ್ಯೋತಿಪ್ರಕಾಶ್ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸುತ್ತಾರೆ. ಜಿಲ್ಲಾ ವೀರಶೈವ ಜಂಗಮ ಅರ್ಚಕರ, ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದವರು ಕೂಡ ಈ ಕಾರ್ಯಕ್ಕೆ ಸಹಕಾರ ನೀಡುವರು ಎಂದರು.
ಅಂಬಾರಿ ಮೇಲೆ ಶ್ರೀಗಳ ಮೆರವಣಿಗೆ

ಧರ್ಮಸಭೆಯ ಹಿಂದಿನ ದಿನ ಅ.10ರಂದು ಮಧ್ಯಾಹ್ನ 4 ಗಂಟೆಗೆ ಕೇದಾರ ಶ್ರೀಗಳು ಪುರಪ್ರವೇಶ ಮಾಡುವರು. ಅವರನ್ನು ಶಿವಪ್ಪನಾಯಕ ವೃತ್ತದಲ್ಲಿ ಬರಮಾಡಿಕೊಳ್ಳುವುದು. ಅಲ್ಲಿಂದ ಪಾರ್ವತಮ್ಮನ ನಿವಾಸದವರೆಗೆ ಆನೆಯ ಮೇಲೆ ಅವರನ್ನು ಕೂರಿಸಿ ಮೆರವಣಿಗೆ ಮಾಡಲಾಗುವುದು. ಇದಕ್ಕಾಗಿ ಬೀರನಕೆರೆ ಮಠವನ್ನು ಸಂಪರ್ಕಿಸಿದ್ದು ಅವರು ಆನೆಯನ್ನು ಅಂಬಾರಿಗೆ ಕೊಡಲು ಒಪ್ಪಿದ್ದಾರೆ. ಅರಣ್ಯ ಇಲಾಖೆ ಸೇರಿದಂತೆ ಅಂಬಾರಿಯ ಮೆರವಣಿಗೆಗೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಒಪ್ಪಿಗೆ ಕೂಡ ಸಿಕ್ಕಿದೆ. ಕೇದಾರ ಶ್ರೀಗಳನ್ನು ಆನೆಯ ಮೇಲೆ ಮೆರವಣಿಗೆ ಮಾಡಬೇಕೆಂಬುದು ನಮ್ಮ ಹೆಬ್ಬಯಕೆಯಾಗಿತ್ತು. ಅದರಂತೆ ಅವರನ್ನು ಮೆರವಣಿಗೆ ಮಾಡಲಾಗುವುದು. ಅಂದು ಅವರು ಪಾರ್ವತಮ್ಮನವರ ಮನೆಯಲ್ಲಿ ತಂಗುವರು. ಮಾರನೇಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಿವಶಕ್ತಿ ಸಮಾಜದ ಅಧ್ಯಕ್ಷೆ ಪಾರ್ವತಮ್ಮ, ಪದಾಧಿಕಾರಿಗಳಾದ ಮರುಳೇಶ್, ಉಮೇಶ್ ಹಿರೇಮಠ, ಲಿಂಗೇಗೌಡರು, ರತ್ನಾಮಂಜುನಾಥ್, ಸುನಂದ ಹಿರೇಮಠ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

Sanam Sekhon & JK Tyre Levitas Drift into Guinness World Record Books at Umling La, Ladakh

Next Post

ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆತ | ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ ಖಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆತ | ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ ಖಂಡನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯೋತ್ಸವ | ರಾಷ್ಟ್ರೋತ್ಥಾನ ಸಾಹಿತ್ಯದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಫರ್ಧೆ | ಭಾಗವಹಿಸುವುದು ಹೇಗೆ?

October 9, 2025

ಇನ್ಮುಂದೆ 10 ಕೆಜಿ ಅಕ್ಕಿ ಕೊಡಲ್ಲ | ಸಿಗಲಿದೆ ಇಂದಿರಾ ಆಹಾರ ಕಿಟ್ | ಏನಿರತ್ತೆ ಅದರಲ್ಲಿ?

October 9, 2025

ವಿಮಾನ ನಿಲ್ದಾಣ ಜಮೀನು ಸಂತ್ರಸ್ಥರಿಗೆ ನಿವೇಶನ ಹಂಚಿಕೆಯಲ್ಲಿ ವಿಳಂಬ: ಪ್ರತಿಭಟನೆ

October 9, 2025

ಶಿವಮೊಗ್ಗ | ಅ.11ರಂದು ಪ್ರಜ್ಞಾ ಬುಕ್ ಗ್ಯಾಲರಿಯ ನೂತನ ಮಳಿಗೆ ಉದ್ಘಾಟನೆ

October 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯೋತ್ಸವ | ರಾಷ್ಟ್ರೋತ್ಥಾನ ಸಾಹಿತ್ಯದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಫರ್ಧೆ | ಭಾಗವಹಿಸುವುದು ಹೇಗೆ?

October 9, 2025

ಇನ್ಮುಂದೆ 10 ಕೆಜಿ ಅಕ್ಕಿ ಕೊಡಲ್ಲ | ಸಿಗಲಿದೆ ಇಂದಿರಾ ಆಹಾರ ಕಿಟ್ | ಏನಿರತ್ತೆ ಅದರಲ್ಲಿ?

October 9, 2025

ವಿಮಾನ ನಿಲ್ದಾಣ ಜಮೀನು ಸಂತ್ರಸ್ಥರಿಗೆ ನಿವೇಶನ ಹಂಚಿಕೆಯಲ್ಲಿ ವಿಳಂಬ: ಪ್ರತಿಭಟನೆ

October 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!