ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯಲ್ಲಿ #Lok Sabha Election ಸ್ವತಂತ್ರವಾಗಿ ಸ್ಪರ್ಧಿಸಿರುವ ತಮ್ಮ ಭಾಷಣ ಕೇಳಲು ಪಕ್ಷದ ಶಾಲು ಹೊದ್ದು ಬಂದ ಬಿಜೆಪಿ ಕಾರ್ಯಕರ್ತರ ಬಳಿಯಲ್ಲಿ ಕೆ.ಎಸ್. ಈಶ್ವರಪ್ಪ #K S Eshwarappa ನ್ಯಾಯ ಕೇಳಿದ ಪ್ರಸಂಗ ನಡೆದಿದೆ.
ತಮ್ಮ ಪ್ರಚಾರ ಭಾಷಣ ನಡೆಯುತ್ತಿದ್ದ ವೇಳೆ ಅದನ್ನು ಆಲಿಸಲು ಬಿಜೆಪಿ ಕಾರ್ಯಕರ್ತರು ಪಕ್ಷದ ಶಾಲು ಹಾಕಿಕೊಂಡು ಬಂದಿದ್ದರು. ಈ ವೇಳೆ ಇದನ್ನು ಗಮನಿಸಿದಿ ಈಶ್ವರಪ್ಪ ಅವರು, ಅವರಲ್ಲಿ ನ್ಯಾಯ ಕೇಳಿದರು.
ಯಡಿಯೂರಪ್ಪ #Yadiyurappa ಕುಟುಂಬದ ಮೇಲೆ ವಾಗ್ದಾಳಿ ನಡೆಸಿ ನಾನು ಹೇಳಿದ್ದು ಸರಿನಾ ಎಂದು ಬಿಜೆಪಿ ಕಾರ್ಯಕರ್ತರನ್ನು ಈಶ್ವರಪ್ಪ ಪ್ರಶ್ನಿಸಿದರು.
Also read: ಮತದಾರರು ಯಡಿಯೂರಪ್ಪ ಗೂಂಡಾಗಿರಿ ರಾಜಕಾರಣ ವಿರುದ್ಧ ತೊಡೆತಟ್ಟಿದ್ದಾರೆ: ಈಶ್ವರಪ್ಪ ವಾಗ್ದಾಳಿ
ಭಾಷಣ ಮುಗಿಸಿ ಹೊರಡುವಾಗ ಈಶ್ವರಪ್ಪಗೆ ಜೈ, ಭಾರತ್ ಮಾತಾ ಕಿ ಜೈ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post