Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಿನಿಮಾ ಕೂಡಾ ಒಂದು ಗಂಭೀರ ಕಲಿಕೆ: ವೀರಭದ್ರಪ್ಪ

March 2, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಂಕರಘಟ್ಟ: ಉನ್ನತ ಶಿಕ್ಷಣದಲ್ಲಿರುವ ವಿದ್ಯಾರ್ಥಿಗಳು ಮತ್ತು ಪ್ರಜ್ಞಾವಂತರು ಸಿನಿಮಾವನ್ನು ಮನರಂಜನೆಯಾಚೆಗೆ ಕಲಿಕೆಯಾಗಿ ಪರಿಗಣಿಸಿ ವೀಕ್ಷಿಸಬೇಕು. ಗಂಭೀರ ಸಿನಿಮಾಗಳಲ್ಲಿ ಮಾನವನಿರ್ಮಿತ ಮತ್ತು ಪಾಕೃತಿಕ ವಿಕೋಪಗಳು, ಸಾಂಕ್ರಾಮಿಕಗಳ ಸಂದರ್ಭಗಳನ್ನು ನಿರ್ವಹಿಸಿದ ಕುರಿತ ಗಂಭೀರ ಮಾಹಿತಿಗಳ ಕಲಿಕೆಯಿರುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ವಿವಿಯ ಬಸವ ಸಭಾ ಭವನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಮಾ.೧ರಿಂದ ೬ರವರೆಗೆ ೧೧ನೇ ಸಹ್ಯಾದ್ರಿ ಸಿನಿಮೋತ್ಸವವನ್ನು ಆಯೋಜಿಸಲಾಗಿತ್ತು.


ಬದುಕುಳಿವಿಗಾಗಿ ಹೋರಾಟ ವಿಷಯಾಧರಿತ ಸಿನಿಮೋತ್ಸವ ಉದ್ಘಾಟಿಸಿ ಮಾತನಾಡಿದ ಅವರು ಚಲನಚಿತ್ರಗಳನ್ನು ಕೇವಲ ಮನರಂಜನೆ ದೃಷ್ಟಿಯಿಂದ ನೋಡಬಾರದು. ಇತ್ತೀಚಿನ ದಿನಮಾನಗಳಲ್ಲಿ ಪ್ರವಾಹ, ಚಂಡಮಾರುತ, ಬರ, ಸಾಂಕ್ರಾಮಿಕ ರೋಗಗಳ ಉಲ್ಬಣ ಹೆಚ್ಚಾಗುತ್ತಿದೆ. ಅವುಗಳ ಕುರಿತು ನಿರ್ಮಾಣವಾಗಿರುವ ಸಿನಿಮಾಗಳು ವಿಪತ್ತನ್ನು ನಿರ್ವಹಿಸಬಹುದಾದ ಉಪಾಯಗಳನ್ನು ತಿಳಿಸಿಕೊಡುತ್ತವೆ. ಹೀಗಾಗಿ ಗಂಭೀರ ವಿಷಯ, ಸಂದೇಶಗಳನ್ನು ನೀಡುವಂತ ಚಿತ್ರಗಳನ್ನು ಕಲಿಕೆಯಾಗಿ ಪರಿಗಣಿಸಬೇಕು ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ವಿಭಾಗದ ಪ್ರಾಧ್ಯಾಪಕ ಡಾ. ಪೂರ್ಣಾನಂದ, ವಿಜ್ಞಾನ ತಂತ್ರಜ್ಞಾನ ಬೆಳದಂತೆ ಮಾನವನು ತನ್ನ ಜೀವನ ಮಾತ್ರವಲ್ಲದೇ ಸಮಸ್ತ ಪ್ರಕೃತಿಯೇ ತನ್ನ ಹಿಡಿತದಲ್ಲಿದೆ ಎಂದು ಭಾವಿಸಿದ್ದಾನೆ. ಅವನ ಕೈಮೀರಿದ ಪ್ರಾಕೃತಿಕ ವಿಕೋಪಗಳು, ಸಾಂಕ್ರಾಮಿಕ ರೋಗಗಳು ಪ್ರಕೃತಿಯ ಮಹತ್ವವನ್ನು ಮತ್ತು ಅದರೊಂದಿಗೆ ಸಹಬಾಳ್ವೆ ನಡೆಸಬೇಕಾದ ರೀತಿ ನೀತಿಯ ಸಂದೇಶಗಳನ್ನು ರವಾನಿಸುತ್ತವೆ. ಈ ಹಿನ್ನೆಲೆಯಲ್ಲಿ ವಿಪತ್ತಿನ ವಿಷಯಗಳ ಸುತ್ತ ನಿರ್ಮಾಣವಾಗುವ ಸಿನಿಮಾಗಳು ಪ್ರಮುಖ ಕಲಿಕೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ವಿಭಾಗದ ಉಪನ್ಯಾಸಕರಾದ ಡಾ. ಸತೀಶ್, ಡಾ. ವರ್ಗೀಸ್, ಡಾ. ಸತ್ಯಪ್ರಕಾಶ್, ಸೇರಿದಂತೆ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಾಜರಿದ್ದರು.

2010ರ ಚಾರ್ಲಿಚಾಪ್ಲಿನ್ ಸಿನಿಮಾಗಳೊಂದಿಗೆ ಆರಂಭವಾದ ಸಿನಿ ಸಂಭ್ರಮವು, ನಾಗರಿಕ ಹಕ್ಕುಗಳು, ವಲಸೆ ಕಥಾದರಿತ ಚಿತ್ರಗಳು, ಸಾಂಸ್ಕೃತಿಕ ಸಂಘರ್ಷ, ಇರಾನಿ ಸಿನಿಮಾಗಳು ಸೇರಿದಂತೆ ವಿವಿಧ ವಿಷಯಗಳಾಧರಿತ ಸಿನಿಮೋತ್ಸವಗಳನ್ನು ವಿಭಾಗವು ಆಯೋಜಿಸಿದೆ. ಈ ಬಾರಿಯ ಸಿನಿಮೋತ್ಸವದಲ್ಲಿ ಕೋವಿಡ್-19 ಸಂಕಷ್ಡದ ಹಿನ್ನೆಲೆಯಲ್ಲಿ ಬದುಕುಳಿವಿಗಾಗಿ ಹೋರಾಟದ ಚಲನಚಿತ್ರ ವಿಷಯ ಆಯ್ಕೆಮಾಡಿದ್ದು, 2002-2004ರ ಸಾಸ ಮತ್ತು ಫ್ಲೂ ಸಾಂಕ್ರಾಮಿಕ ರೋಗದ ಕುರಿತ ಚಿತ್ರ “ಕಂಟೀಜಿಯನ್”, ಸತ್ಯಜಿತ್ ರೇ ಅವರು ಗಣಶತ್ರು, ಜಪಾನಿ ನಿರ್ದೇಶಕ ಅಕಿರಾ ಕುರಸೋವಾ ಅವರು 1952ರಲ್ಲಿ ನಿರ್ದೇಶಿಸಿದ “”ಇಕಿರು”, ಮಲಯಾಳಂನ ಅರುವಿ, 1995ರಲ್ಲಿ ಅಮೇರಿಕಾದಲ್ಲಿ ತೆರೆಕಂಡ ಔಟ್‌ಬ್ರೇಕ್ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B P VeerabhadrappaKannada News WebsiteKuvempu UniversityLatest NewsLocal NewsMalnad NewsShankarghattaShimogaShivamoggaShivamogga Newsಶಂಕರಘಟ್ಟ
Previous Post

ಭದ್ರಾವತಿಯಲ್ಲಿ ಗಲಭೆ ನಡೆದರೆ ಅದಕ್ಕೆ ಬಿಜೆಪಿಯೇ ನೇರ ಹೊಣೆ: ಶಾಸಕ ಸಂಗಮೇಶ್ವರ ಎಚ್ಚರಿಕೆ

Next Post

ಜನೌಷಧಿ ದಿನಾಚರಣೆ ಅಂಗವಾಗಿ ಭದ್ರಾವತಿಯ ಸ್ಕಂದ ಟ್ರಸ್ಟ್‌’ನಿಂದ 5 ದಿನ ವಿವಿಧ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜನೌಷಧಿ ದಿನಾಚರಣೆ ಅಂಗವಾಗಿ ಭದ್ರಾವತಿಯ ಸ್ಕಂದ ಟ್ರಸ್ಟ್‌'ನಿಂದ 5 ದಿನ ವಿವಿಧ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!