Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪ್ರತಿಯೊಬ್ಬ ಕಾರ್ಯಕರ್ತ ನಾನೇ ಚನ್ನಬಸಪ್ಪ ಎಂದು ಭಾವಿಸಿ ಮತಯಾಚಿಸಿ: ಡಿ.ಎಸ್. ಅರುಣ್

April 20, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದ್ದು, ಶಿವಮೊಗ್ಗ ನಗರ ಕ್ಷೇತ್ರದಿಂದ ಹಿರಿಯ ಕಾರ್ಯಕರ್ತ ಎಸ್.ಎನ್. ಚನ್ನಬಸಪ್ಪನವರಿಗೆ ಪಕ್ಷ ಟಿಕೆಟ್ ನೀಡಿದ್ದು, ಅವರು ವಿಧಾನಸಭೆಗೆ ಹೋಗುವುದು ನಿಶ್ಚಿತ ಎಂದು ಶಾಸಕ ಡಿ.ಎಸ್. ಅರುಣ್ ಹೇಳಿದರು.

ಅವರು ಇಂದು ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಚನ್ನಬಸ್ಪನವರು ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಿಂದ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದ ಬಳಿಕ ಎನ್‌ಡಿವಿ ಹಾಸ್ಟೆಲ್ ಆವರಣದಲ್ಲಿ ನಡೆದ ಬೃಹತ್ ಸಭೆ ಉದ್ದೇಶಿಸಿ ಮಾತನಾಡಿದರು.

ಪ್ರತಿಯೊಬ್ಬ ಕಾರ್ಯಕರ್ತ ನಾನೇ ಚನ್ನಬಸಪ್ಪ ಎಂದು ಭಾವಿಸಿ ಮನೆಮನೆಗೆ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಹಿಂದುತ್ವದ ಹೋರಾಟಗಳ ಬಗ್ಗೆ ತಿಳಿಸಿ ಗೆಲ್ಲಿಸೋಣ. ಚನ್ನಬಸಪ್ಪನವರ ಕಣಕಣದಲ್ಲೂ ಹಿಂದುತ್ವ ಇದೆ. ಪ್ರತಿಯೊಬ್ಬ ಕಾರ್ಯಕರ್ತನನ್ನು ಗುರುತಿಸಿ ಅವರು ಸಂಘಟನೆಯಲ್ಲಿ ತೊಡಗಿಕೊಂಡಿದ್ದಲ್ಲದೆ ಎಲ್ಲಾ ಕಾರ್ಯಕರ್ತರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ. ಅಂತಹ ಹಿರಿಯ ನಾಯಕನನ್ನು ಗುರುತಿಸಿ ಪಕ್ಷ ಸ್ಥಾನ ನೀಡಿದ್ದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 130ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಇವತ್ತು ಆದರ್ಶದ ದಿನ. ಒಬ್ಬ ಕಾರ್ಯಕರ್ತನಿಗೆ ಬಿಜೆಪಿಯಲ್ಲಿ ಯಾವ ಸ್ಥಾನ ಸಿಗುತ್ತದೆ ಎಂಬುದನ್ನು ಪಕ್ಷ ತೋರಿಸಿದೆ. ಅಲ್ಲದೆ ದೇಶಕ್ಕಾಗಿ ಮತ್ತು ಪಕ್ಷಕ್ಕಾಗಿ ತ್ಯಾಗ ಮಾಡಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟ ಬಿ.ಎಸ್. ಯಡಿಯೂರಪ್ಪ ಮತ್ತು ಈಶ್ವರಪ್ಪರಂತಹ ನಾಯಕರು ನಮಗೆ ಸ್ಫೂರ್ತಿ. ಪಕ್ಷವನ್ನು ತಾಯಿಗೆ ಹೋಲಿಸಿ ತನ್ನ ಶಿಷ್ಯನಿಗೆ ಟಿಕೆಟ್ ನೀಡಿದಾಗ ಪಕ್ಷದ ಸೂಚನೆಯನ್ನು ಮನ್ನಿಸಿ ಯುವ ಪೀಳಿಗೆಗೆ ಅವಕಾಶ ಮಾಡಿಕೊಟ್ಟು ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಲ್ಲದೆ ನಾನು 40 ಸಾವಿರ ಲೀಡಲ್ಲಿ ಗೆದ್ದಿದ್ದೆ. ನೀನು 60 ಸಾವಿರ ಲೀಡಲ್ಲಿ ಗೆಲ್ಲುತ್ತೀಯಾ ಎಂದು ಆಶೀರ್ವಾದ ಮಾಡಿದ ಈಶ್ವರಪ್ಪನವರು ನಮಗೆಲ್ಲಾ ನಾಯಕರು. ಪೇಪರ್ ಟೈಗರ್‌ಗಳಿಗೆ ಹೆದರುವುದು ಬೇಡ. ಮಂಜಣ್ಣನವರೇ ನೀವು ನಮ್ಮ ಪಕ್ಷದ ಕಾರ್ಯಕರ್ತರ ಬೆವರಿನಿಂದ ನಾಲ್ಕೂ ಮನೆಯ ಸದಸ್ಯರಾಗಿ ಅಧಿಕಾರ ಅನುಭವಿಸಿದ್ದೀರಿ. ನಿಮ್ಮ ಅಧಿಕಾರ ಅದು ಬಿಜೆಪಿ ಕಾರ್ಯಕರ್ತನ ಕೊಡುಗೆ. ಪಕ್ಷ ಚಿಕ್ಕದಲ್ಲ. ನೀವು ನುಡಿದಂತೆ ನಡೆಯವವರು ಎಂದಾದರೆ ಜೆಡಿಎಸ್‌ನಿಂದ ಸಲ್ಲಿಸಿದ ನಾಮಪತ್ರ ಹಿಂಪಡೆದು ಭಾರತ ಮಾತೆಯ ಸೇವೆಗೆ ಸಿದ್ಧರಾಗಿ ಎಂದರು.

ಈಗಿನ ಚುನಾವಣೆ ಕೇವಲ ಚೆನ್ನಿಗಾಗಿ ಅಲ್ಲ. ದೇಶಕ್ಕಾಗಿ. ಯಾಕೆಂದರೆ ಗೋಹತ್ಯೆ ನಿಷೇಧ ಸೇರಿದಂತೆ ಪಿಎಫ್‌ಐ ಮೇಲಿನ ಕೇಸುಗಳನ್ನು ಕೂಡ ವಾಪಾಸು ಪಡೆಯುವುದಾಗಿ ಕಾಂಗ್ರೆಸ್ಸಿಗರು ಹೇಳಿದ್ದಾರೆ. ಅವರು ಅಧಿಕಾರಕ್ಕೆ ಬರುವುದನ್ನು ತಡೆಯಲು ಚೆನ್ನಿಯನ್ನು ಗೆಲ್ಲಿಸಬೇಕು ಎಂದರು.
ಅಭ್ಯರ್ಥಿ ಚನ್ನಬಸಪ್ಪ ಮಾತನಾಡಿ, ಪಕ್ಷವನ್ನು ಉತ್ತುಂಗ ಶಿಖರಕ್ಕೆ ಏರಿಸಿದ ಬಿಎಸ್‌ವೈ, ಕೆ.ಎಸ್. ಈಶ್ವರಪ್ಪ, ಡಿ.ಹೆಚ್. ಶಂಕರಮೂರ್ತಿ ಯಂತಹ ನಾಯಕರು ಕಟ್ಟಿ ಬೆಳೆಸಿದ ಪಕ್ಷವನ್ನು ಕಾರ್ಯಕರ್ತ ಹಾಳಾಗಲು ಬಿಡಬಾರದು. ಬಿಜೆಪಿ ಎಂದೂ ಸ್ವಾರ್ಥವನ್ನು ಕಲಿಸಿಕೊಟ್ಟಿಲ್ಲ. ದೇಶಕ್ಕಾಗಿ ಹೋರಾಟಗಳನ್ನು ಕಟ್ಟುತ್ತಾ ಬಂದಿದೆ. ದೇಶದ ಮುಕುಟ ಕಾಶ್ಮೀರಕ್ಕಾಗಿ ಬಿಜೆಪಿ ಅನೇಕ ಬಲಿದಾನ ಮಾಡಿದೆ. ಲಾಲ್‌ಚೌಕ್‌ನಲ್ಲಿ ಪ್ರಧಾನಿ ಮೋದಿ ಹಾಗೂ ಮುರಳೀ ಮನೋಹರ ಜೋಷಿ ನೇತೃತ್ವದಲ್ಲಿ ತಾಯಿಯ ಹಾಲು ಕುಡಿದಿದ್ದರೆ ಭಾರತದ ಧ್ವಜ ಹಾರಿಸಿ ಎಂದು ಭಯೋತ್ಪಾದಕರು ಸವಾಲು ಹಾಕಿದ್ದಾಗ ಅಲ್ಲಿ ತಿರಂಗ ಹಾರಿಸಿ ಉತ್ತರ ಕೊಟ್ಟ ಪಕ್ಷ ನಮ್ಮದು. ಈಗ ಕಾಶ್ಮೀರದಲ್ಲಿ ನೆಮ್ಮದಿ ಕಾಣಲು ಬಿಜೆಪಿಯೆ ಕಾರಣ. ಜನಸಂಘ ಪ್ರಾರಂಭವಾಗಿದ್ದು ಅಧಿಕಾರಕ್ಕಾಗಿ ಅಲ್ಲ. ಕಾಶ್ಮೀರ ಉಳಿಸಲು. ದೀನ್‌ದಯಾಳ್ ಉಪಾಧ್ಯ ಹಾಗೂ ಶ್ಯಾಮ್‌ಪ್ರಸಾದ್ ಮುಖರ್ಜಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ್ದಲ್ಲದೆ ಕಾರ್ಯಕರ್ತ ಹೇಗಿರಬೇಕೆಂಬುದನ್ನು ತೋರಿಸಿಕೊಟ್ಟಿದ್ದಾರೆ. ಮತ್ತು ರಾಜ್ಯ ಬಿಜೆಪಿ ಮುಖಂಡರು ನಮಗೆ ಉತ್ತಮ ಮಾರ್ಗ ಹೇಳಿಕೊಟ್ಟಿದ್ದು, ಬಿ.ಎಸ್.ವೈ. ಹಾಗೂ ಈಶ್ವರಪ್ಪ ನೇತೃತ್ವದಲ್ಲಿ ದೇಶಕ್ಕಾಗಿ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಮತ್ತೆ ಗೆಲ್ಲಿಸೋಣ ಎಂದರು.

ಈ ಸಂದರ್ಭದಲ್ಲಿ ಜಿಜೆಪಿ ಪ್ರಮುಖರಾದ ಗಣೇಶ್ ಕಾರ್ಣಿಕ್, ಕುಲದೀಪ್‌ಕುಮಾರ್, ಜ್ಯೋತಿಪ್ರಕಾಶ್, ಡಾ. ಧನಂಜಯ ಸರ್ಜಿ, ಜ್ಞಾನೇಶ್ವರ್, ಹರಿಕೃಷ್ಣ, ಕೇಬಲ್‌ಬಾಬು, ಎಸ್.ಎನ್. ನಾಗರಾಜ್, ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮಿಶಂಕರನಾಯಕ್, ಚಂದ್ರ ಶೇಖರ್, ಜಗದೀಶ್, ಸುರೇಖಾ ಮುರಳೀಧರ್, ಸಂತೋಷ್ ಬಳ್ಳೆಕೆರೆ ಸೇರಿದಂತೆ ಹಲವರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ: ಅಪಾರ ಬೆಂಬಲಿಗರೊಂದಿಗೆ ಸಾಲು-ಸಾಲು ನಾಮಪತ್ರ ಸಲ್ಲಿಕೆ

Next Post

ಸೇನಾ ವಾಹನದ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ: ಐವರು ಯೋಧರ ಸಜೀವ ದಹನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೇನಾ ವಾಹನದ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ: ಐವರು ಯೋಧರ ಸಜೀವ ದಹನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!