No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭವಿಷ್ಯದಲ್ಲಿ ಬೆಳೆಯಬೇಕೆಂಬ ಹಂಬಲವನ್ನು ಪ್ರತಿಯೊಬ್ಬ ಚಿಣ್ಣರು ಬೆಳೆಸಿಕೊಳ್ಳಬೇಕು

ಅಂತರಾಷ್ಟ್ರೀಯ ಕ್ರಿಕೆಟ್ ಪಟು ಶೇಖರ್ ನಾಯ್ಕ್ ಕಿವಿಮಾತು

kalpa News by kalpa News
November 22, 2021
in ಶಿವಮೊಗ್ಗ
0
ಭವಿಷ್ಯದಲ್ಲಿ ಬೆಳೆಯಬೇಕೆಂಬ ಹಂಬಲವನ್ನು ಪ್ರತಿಯೊಬ್ಬ ಚಿಣ್ಣರು ಬೆಳೆಸಿಕೊಳ್ಳಬೇಕು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಭವಿಷ್ಯದಲ್ಲಿ ಬೆಳೆಯಬೇಕೆಂಬ ಹಂಬಲವನ್ನು ಪ್ರತಿಯೊಬ್ಬ ಚಿಣ್ಣರು ಬೆಳೆಸಿಕೊಳ್ಳಬೇಕೆಂದು ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಪಟು ಮತ್ತು ಭಾರತಕ್ಕೆ ವಿಶ್ವಕಪ್ ದೊರಕಿಸಿ ಕೊಟ್ಟಿರುವ ಅಂಧರ ಕ್ರಿಕೆಟ್ ತಂಡದ ಮಾಜಿ ನಾಯಕ ಶೇಖರ್ ನಾಯ್ಕ್ ಕಿವಿ ಮಾತು ಹೇಳಿದರು.

ನಗರದ ತುಳಜಾ ಭವಾನಿ ರಸ್ತೆಯಲ್ಲಿರುವ ತುಳಜಾ ಭವನ್ ಸಭಾಂಗಣದಲ್ಲಿ, ಭಾವಸಾರ ಕ್ಷತ್ರಿಯ ಯುವಕ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಷ್ಟದ ಸಂದರ್ಭದಲ್ಲಿ ಹುಲ್ಲು ಗರಿಕೆ ಕೂಡ ಕೆಲಸಕ್ಕೆ ಬರುತ್ತದೆ ಎಂದು ಹೇಳುತ್ತಾರೆ. ಈ ನಿಟ್ಟಿನಲ್ಲಿ ಯಾರನ್ನೂ ಕೂಡ ಕಡೆಗಣಿಸದೇ, ಪ್ರತಿಯೊಬ್ಬರನ್ನು ಎಲ್ಲರೂ ಗೌರವಿಸಬೇಕು. ಯಾರನ್ನೂ ಕೂಡ ಕಡೆಗಣಿಸದೇ, ಅವರನ್ನು ನಮ್ಮ ಜೊತೆ ತೆಗೆದುಕೊಂಡು ಹೋಗುವ ಮೂಲಕ, ಕಷ್ಟದಲ್ಲಿರುವವರನ್ನು ಕೂಡ ಸಹಾಯ ಮಾಡಿ ಎಂದು ಕರೆ ನೀಡಿದರು.

ಬಡತನದಲ್ಲಿ ಹುಟ್ಟಿ ಬೆಳೆದಿದ್ದ ನನಗೆ ನನ್ನ ತಾಯಿಯೇ ಸ್ಪೂರ್ತಿಯಾಗಿದ್ದು, ಅವರಿಗೂ ಕೂಡ ಕಣ್ಣು ಕಾಣಿಸುತ್ತಿರಲಿಲ್ಲ. ಸುಮಾರು 8 ವರ್ಷದವರೆಗೆ ನನಗೂ ಕೂಡ ಕಣ್ಣು ಕಾಣದೇ, ದೃಷ್ಟಿ ಹೀನತೆ ಅನುಭವಿಸಿದ್ದೆನೆ. ಕೆಲವು ಸಂದರ್ಭಗಳು ನನಗೆ ಈ ಮಟ್ಟಿಗೆ ಬೆಳೆಯಲು ಕಾರಣವಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ದೇಶಗಳೊಂದಿಗೆ ಕ್ರಿಕೆಟ್ ಆಟವಾಡಿರುವುದು ನನಗೆ ಹೆಮ್ಮೆ ತಂದಿದೆ ಎಂದು ಹೇಳಿದರು.

ನನ್ನಂತೆಯೇ ದೃಷ್ಟಿ ಹೀನತೆ ಅನುಭವಿಸುತ್ತಿರುವ ಮಕ್ಕಳಿಗೆ ಬೆಂಗಳೂರಿನಲ್ಲಿ, ಶೇಖರ್ ನಾಯ್ಕ್ ಕ್ರಿಕೆಟ್ ಫೌಂಡೇಷನ್ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದರು.
ಭಾರತಕ್ಕೆ ನನ್ನ ನಾಯಕತ್ವದಲ್ಲಿ ವಿಶ್ವಕಪ್ ದೊರಕಿಸಿ ಕೊಟ್ಟಿದ್ದರೂ ಕೂಡ, ಸರ್ಕಾರ ಅದನ್ನು ಪರಿಗಣಿಸದೇ ಇರುವುದು ಕೊಂಚ ಬೇಸರವಿದೆ ಎಂದು ಈ ಸಂದರ್ಭದಲ್ಲಿ ತಮ್ಮ ಮನದಾಳದ ಮಾತುಗಳನ್ನು ಕೂಡ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಮಾತನಾಡಿ, ಕ್ರಿಕೆಟ್ ಸೇರಿದಂತೆ ಯಾವುದೇ ಕ್ರೀಡೆಗಳು ಇರಲಿ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರೋತ್ಸಾಹ ದೊರಕಬೇಕಿದೆ. ಸರ್ಕಾರೇತರ ಸಂಘ ಸಂಸ್ಥೆಗಳು, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದರೆ, ಕ್ರೀಡಾಪಟುಗಳು ಮತ್ತಷ್ಟು ಸಾಧನೆ ತೋರಲು ಸಾಧ್ಯವಾಗುತ್ತದೆ. ನಾನು ಏಷ್ಯಾ ಗೇಮ್ಸ್ ಪಂದ್ಯಾವಳಿಗೆ ಭಾರತ ದೇಶದ ಕಬ್ಬಡಿ ತಂಡಕ್ಕೆ ಮ್ಯಾನೇಜರ್ ಆಗಿ ಹೋಗಿದ್ದು, ಅಲ್ಲಿ ನನಗೆ ಕ್ರೀಡಾಪಟುಗಳ ನೋವುಗಳು ಅರ್ಥವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಟುವಾಗಿರುವ ಭಾರತ ಅಂಧರ ಕ್ರಿಕೆಟ್ ತಂಡದ ಮಾಜಿ ನಾಯಕ ದೇಶದ ಅತ್ಯುನ್ನತ ಪ್ರಶಸ್ತಿಯಾಗಿರುವ ಪದ್ಮಶ್ರೀ ಮತ್ತು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರ್ ನಾಯ್ಕ್ ಅವರಿಗೆ “ವಿಶ್ವಪ್ರಜ್ಞ” ಎಂಬ ಬಿರುದು ಪ್ರದಾನ ಮಾಡಿ ಗೌರವಿಸಿ, ಸನ್ಮಾನಿಸಲಾಯಿತು.

ಇನ್ನು ಕಾರ್ಯಕ್ರಮದಲ್ಲಿ, 2020-21ನೇ ಸಾಲಿನಲ್ಲಿ, ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಕನ್ನಡ ವಿಷಯದಲ್ಲಿ ಶೇ. 85 ಕ್ಕಿಂತಲೂ ಹೆಚ್ಚಿನ ಅಂಕ ಪಡೆದ ಭಾವಸಾರರ ಸುಮಾರು 35 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆ ಮೇಲೆ ಭಾವಸಾರ ಕ್ಷತ್ರಿಯ ಮಹಾಜನ ಸಮಾಜದ ಅಧ್ಯಕ್ಷ ಓಂಪ್ರಕಾಶ್ ತೇಲ್ಕರ್, ಸಂತೋಷ್ ಸಾಕ್ರೆ, ನವಲೆ ಶ್ರೀಧರ್ ಮೂರ್ತಿ, ಎಂ.ಕೆ. ಮೋಹನ್, ಗಜೇಂದ್ರನಾಥ್ ಮಾಳೋದೆ, ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾವಸಾರ ಕ್ಷತ್ರಿಯ ಯುವಕ ಸಂಘದ ಅಧ್ಯಕ್ಷ ವಿನಯ್ ತಾಂದಳೆ ವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AstrologerInKannadaKannada NewsKannada News LiveKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ: ರಘುನಾಥ್ ನಾಮಪತ್ರ ಸಲ್ಲಿಕೆ

Next Post

ಸಾರ್ವಜನಿಕ ತಂಗುದಾಣ ಸ್ವಚ್ಛತೆ ಮಾಡುವ ಮೂಲಕ ಕನಕದಾಸರ ಜಯಂತಿ ಆಚರಣೆ!

kalpa News

kalpa News

Next Post
ಸಾರ್ವಜನಿಕ ತಂಗುದಾಣ ಸ್ವಚ್ಛತೆ ಮಾಡುವ ಮೂಲಕ ಕನಕದಾಸರ ಜಯಂತಿ ಆಚರಣೆ!

ಸಾರ್ವಜನಿಕ ತಂಗುದಾಣ ಸ್ವಚ್ಛತೆ ಮಾಡುವ ಮೂಲಕ ಕನಕದಾಸರ ಜಯಂತಿ ಆಚರಣೆ!

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL